ಬ್ರೇಕಿಂಗ್ ನ್ಯೂಸ್
10-11-23 01:39 pm Bangalore Correspondent ಕರ್ನಾಟಕ
ಬೆಂಗಳೂರು, ನ.10: ಮಂಗಳೂರು ಇಂಟಗ್ರೆಟೇಡ್ ಗ್ರೀನ್ ಫೀಲ್ಡ್ ಹೈ ಸ್ಪೀಡ್ ಕಾರಿಡಾರ್ ನಿರ್ಮಾಣ ಕುರಿತಂತೆ ಯೂರೋಪಿಯನ್ ಬ್ಯುಸಿನೆಸ್ ಆಂಡ್ ಟೆಕ್ನಾಲಜಿ ಸಂಸ್ಥೆಯ ಮುಖ್ಯಸ್ಥರು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಜೊತೆಗೆ ಚರ್ಚೆ ನಡೆಸಿದರು.
ಮಂಗಳೂರು - ಬೆಂಗಳೂರು ಹಸಿರುವ ವಲಯ ಹೈ ಸ್ಪೀಡ್ ಕಾರಿಡಾರ್ ಮಂಗಳೂರು ನಗರದ ಅಭಿವೃದ್ಧಿಯ ಜೊತೆಗೆ ಮಾರ್ಗ ಮಧ್ಯೆ ಬರುವ ಇತರ ನಗರಗಳ ಅಭಿವೃದ್ಧಿಗೆ ಹೆಚ್ಚು ಸಹಕಾರಿಯಾಗಲಿದೆ. 6 ರಿಂದ 8 ಲೈನ್ ಹೈಸ್ಪೀಡ್ ಕಾರಿಡಾರ್ ನಿರ್ಮಾಣಕ್ಕೆ ಯೋಜಿಸಲಾಗಿದ್ದು, ಪ್ರಾರಂಭಿಕ ಹಂತವಾಗಿ ಸಚಿವರೊಂದಿಗೆ ಸಂಸ್ಥೆಯ ಪ್ರತಿನಿಧಿಗಳು ಚರ್ಚೆ ನಡೆಸಿದ್ದಾರೆ.
ಬೆಂಗಳೂರಿನಿಂದ ಮಂಗಳೂರಿಗೆ ಹೈ ಸ್ಪೀಡ್ ಕಾರಿಡಾರ್ ಮಂಗಳೂರಿಗೆ ಹೆಚ್ಚಿನ ಬಂಡವಾಳವನ್ನ ತರುವಲ್ಲಿ ಹೆಚ್ಚು ಸಹಕಾರಿಯಾಗಲಿದೆ ಎಂದು ಸಭೆಯಲ್ಲಿ ಸಚಿವ ದಿನೇಶ್ ಗುಂಡೂರಾವ್ ಅಭಿಪ್ರಾಯ ವ್ಯಕ್ತಪಡಿಸಿದರು. ಕಾರಿಡಾರ್ ರಸ್ತೆ ಮಂಗಳೂರು ಪೋರ್ಟ್ ಗೂ ಕನೆಕ್ಟ್ ಮಾಡುವುದರಿಂದ ವ್ಯಾಪಾರ ಉದ್ಯಮಗಳ ಬೆಳವಣಿಗೆಗೆ ನೆರವಾಗಲಿದೆ ಎಂದರು.
ಕಾರಿಡಾರ್ ರೋಡ್ ಮ್ಯಾಪ್ ಸಮೇತ ಹೆಚ್ಚಿನ ಮಾಹಿತಿಯೊಂದಿಗೆ ಚರ್ಚಿಸುವ ಅಗತ್ಯ ಇದೆ. ಈ ನಿಟ್ಟಿನಲ್ಲಿ ಲೋಕೋಪಯೋಗಿ ಸಚಿವರು ಹಾಗೂ ಸಿಎಂ ಜೊತೆ ಮಾತುಕತೆ ನಡೆಸುವುದಾಗಿ ಸಚಿವ ದಿನೇಶ್ ಗುಂಡೂರಾವ್ ಸಭೆಯಲ್ಲಿ ಭರವಸೆ ನೀಡಿದರು. ಮಂಗಳೂರು ಸುಸ್ಥಿರ ಅಭಿವೃದ್ಧಿಗೆ ಸಹಾಯಕವಾಗುವ ಇಂತಹ ಯೋಜನೆಗಳನ್ನ ರಾಜ್ಯ ಸರ್ಕಾರ ಪ್ರೋತ್ಸಾಹಿಸಲಿದೆ. ಇಂತಹ ಯೋಜನೆಗಳ ಅನುಷ್ಠಾನಕ್ಕೆ ಖಾಸಗಿ ಸಹಭಾಗಿತ್ವವೂ ಬೇಕಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
The head of The European Institute of Business and Technology held discussions with Dakshina Kannada district in-charge minister Dinesh Gundu Rao and Udupi district in-charge minister Lakshmi Hebbalkar on the construction of mangaluru integrated greenfield high-speed corridor.
25-08-25 10:55 pm
Bangalore Correspondent
K N Rajanna, Dk Shivakumar: ಅವ್ರು ಆರೆಸ್ಸೆಸ್ ಗ...
25-08-25 06:07 pm
DK Shivakumar, BK Hariprasad: ಕೆಪಿಸಿಸಿ ಅಧ್ಯಕ್...
25-08-25 03:02 pm
Satish Jarkiholi, Dharmasthala, SIT: ಧರ್ಮಸ್ಥಳ...
25-08-25 10:37 am
50% ರಿಯಾಯಿತಿ ಆಫರ್ ಗೆ ಮುಗಿಬಿದ್ದ ಜನರು ; ಮೊದಲ ದಿ...
24-08-25 05:30 pm
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
25-08-25 10:59 pm
Mangalore Correspondent
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
Sameer MD, Latest News: ಬುರುಡೆ ರಹಸ್ಯ ; ಬೆಳ್ತಂ...
25-08-25 10:28 pm
Elevate Brand Mangalore 2025: 'ಎಲಿವೇಟ್ ಬ್ರ್ಯಾ...
25-08-25 05:24 pm
Dharmasthala, Mask Man, Fake Skull, SIT: ಎಸ್ಐ...
25-08-25 12:24 pm
25-08-25 08:29 pm
HK News Desk
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm
Online Fraud, cyber, Mangalore : ರಸಗೊಬ್ಬರ ಕಂಪ...
25-08-25 04:39 pm
Dharmasthala Case, Pastor John Shamine and No...
25-08-25 02:29 am