ಬ್ರೇಕಿಂಗ್ ನ್ಯೂಸ್
10-11-23 01:39 pm Bangalore Correspondent ಕರ್ನಾಟಕ
ಬೆಂಗಳೂರು, ನ.10: ಮಂಗಳೂರು ಇಂಟಗ್ರೆಟೇಡ್ ಗ್ರೀನ್ ಫೀಲ್ಡ್ ಹೈ ಸ್ಪೀಡ್ ಕಾರಿಡಾರ್ ನಿರ್ಮಾಣ ಕುರಿತಂತೆ ಯೂರೋಪಿಯನ್ ಬ್ಯುಸಿನೆಸ್ ಆಂಡ್ ಟೆಕ್ನಾಲಜಿ ಸಂಸ್ಥೆಯ ಮುಖ್ಯಸ್ಥರು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಜೊತೆಗೆ ಚರ್ಚೆ ನಡೆಸಿದರು.
ಮಂಗಳೂರು - ಬೆಂಗಳೂರು ಹಸಿರುವ ವಲಯ ಹೈ ಸ್ಪೀಡ್ ಕಾರಿಡಾರ್ ಮಂಗಳೂರು ನಗರದ ಅಭಿವೃದ್ಧಿಯ ಜೊತೆಗೆ ಮಾರ್ಗ ಮಧ್ಯೆ ಬರುವ ಇತರ ನಗರಗಳ ಅಭಿವೃದ್ಧಿಗೆ ಹೆಚ್ಚು ಸಹಕಾರಿಯಾಗಲಿದೆ. 6 ರಿಂದ 8 ಲೈನ್ ಹೈಸ್ಪೀಡ್ ಕಾರಿಡಾರ್ ನಿರ್ಮಾಣಕ್ಕೆ ಯೋಜಿಸಲಾಗಿದ್ದು, ಪ್ರಾರಂಭಿಕ ಹಂತವಾಗಿ ಸಚಿವರೊಂದಿಗೆ ಸಂಸ್ಥೆಯ ಪ್ರತಿನಿಧಿಗಳು ಚರ್ಚೆ ನಡೆಸಿದ್ದಾರೆ.
ಬೆಂಗಳೂರಿನಿಂದ ಮಂಗಳೂರಿಗೆ ಹೈ ಸ್ಪೀಡ್ ಕಾರಿಡಾರ್ ಮಂಗಳೂರಿಗೆ ಹೆಚ್ಚಿನ ಬಂಡವಾಳವನ್ನ ತರುವಲ್ಲಿ ಹೆಚ್ಚು ಸಹಕಾರಿಯಾಗಲಿದೆ ಎಂದು ಸಭೆಯಲ್ಲಿ ಸಚಿವ ದಿನೇಶ್ ಗುಂಡೂರಾವ್ ಅಭಿಪ್ರಾಯ ವ್ಯಕ್ತಪಡಿಸಿದರು. ಕಾರಿಡಾರ್ ರಸ್ತೆ ಮಂಗಳೂರು ಪೋರ್ಟ್ ಗೂ ಕನೆಕ್ಟ್ ಮಾಡುವುದರಿಂದ ವ್ಯಾಪಾರ ಉದ್ಯಮಗಳ ಬೆಳವಣಿಗೆಗೆ ನೆರವಾಗಲಿದೆ ಎಂದರು.
ಕಾರಿಡಾರ್ ರೋಡ್ ಮ್ಯಾಪ್ ಸಮೇತ ಹೆಚ್ಚಿನ ಮಾಹಿತಿಯೊಂದಿಗೆ ಚರ್ಚಿಸುವ ಅಗತ್ಯ ಇದೆ. ಈ ನಿಟ್ಟಿನಲ್ಲಿ ಲೋಕೋಪಯೋಗಿ ಸಚಿವರು ಹಾಗೂ ಸಿಎಂ ಜೊತೆ ಮಾತುಕತೆ ನಡೆಸುವುದಾಗಿ ಸಚಿವ ದಿನೇಶ್ ಗುಂಡೂರಾವ್ ಸಭೆಯಲ್ಲಿ ಭರವಸೆ ನೀಡಿದರು. ಮಂಗಳೂರು ಸುಸ್ಥಿರ ಅಭಿವೃದ್ಧಿಗೆ ಸಹಾಯಕವಾಗುವ ಇಂತಹ ಯೋಜನೆಗಳನ್ನ ರಾಜ್ಯ ಸರ್ಕಾರ ಪ್ರೋತ್ಸಾಹಿಸಲಿದೆ. ಇಂತಹ ಯೋಜನೆಗಳ ಅನುಷ್ಠಾನಕ್ಕೆ ಖಾಸಗಿ ಸಹಭಾಗಿತ್ವವೂ ಬೇಕಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
The head of The European Institute of Business and Technology held discussions with Dakshina Kannada district in-charge minister Dinesh Gundu Rao and Udupi district in-charge minister Lakshmi Hebbalkar on the construction of mangaluru integrated greenfield high-speed corridor.
15-05-25 11:59 am
HK News Desk
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
15-05-25 01:34 pm
Udupi Correspondent
Manjunath Bhandary, Kukke Temple, Mangalore:...
14-05-25 08:05 pm
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
15-05-25 12:14 pm
HK Staff
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm