ಬ್ರೇಕಿಂಗ್ ನ್ಯೂಸ್
10-11-23 07:02 pm Bangalore Correspondent ಕರ್ನಾಟಕ
ಬೆಂಗಳೂರು, ನ.10: ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಬಿವೈ ವಿಜಯೇಂದ್ರ ಅವರನ್ನು ನೇಮಕಗೊಳಿಸಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಆದೇಶ ಮಾಡಿದ್ದಾರೆ.
ಬಿಎಸ್ ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಅಧ್ಯಕ್ಷರಾಗುತ್ತಾರೆ ಎನ್ನುವ ಮಾತು ತಿಂಗಳ ಹಿಂದೆಯೇ ಕೇಳಿಬಂದಿತ್ತು. ಆದರೆ ನಿರ್ಣಯ ಹೊರ ಬೀಳುವುದು ವಿಳಂಬ ಆಗಿದ್ದರಿಂದ ಬೇರೆ ಹೆಸರು ಆಯ್ಕೆ ಆಗುತ್ತೋ ಅನ್ನುವ ಆತಂಕ ಕಾರ್ಯಕರ್ತರಲ್ಲಿತ್ತು. ಇದೀಗ ವಿಜಯೇಂದ್ರ ಆಯ್ಕೆ ಮೂಲಕ ಲಿಂಗಾಯತ ಸಮುದಾಯಕ್ಕೆ ಬಿಜೆಪಿ ವರಿಷ್ಠರು ಮಣೆ ಹಾಕಿದ್ದು ದಿಟವಾಗಿದೆ.

ಒಂದೆಡೆ ಬಿಎಸ್ ಯಡಿಯೂರಪ್ಪ ಸಿಎಂ ಗಾದಿಯಿಂದ ಇಳಿದ ಬಳಿಕ ರಾಜ್ಯದಲ್ಲಿ ಬಿಜೆಪಿ ಸೊರಗಿತ್ತು. ಕಳೆದ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ಹೀನಾಯ ಸೋಲುಂಡಿತ್ತು. ಮತ್ತೊಂದೆಡೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿ ತೊರೆದಿದ್ದು ದೊಡ್ಡ ಹಿನ್ನಡೆಯಾಗಿತ್ತು. ಇದರಿಂದ ಪಕ್ಷದಲ್ಲಿ ಲಿಂಗಾಯತರನ್ನು ಕಡೆಗಣಿಸುತ್ತಿದ್ದಾರೆ ಎಂಬ ಮಾತು ಕೇಳಿಬಂದಿತ್ತು. ಈ ಆರೋಪದಿಂದ ಮುಕ್ತರಾಗುವ ನಿಟ್ಟಿನಲ್ಲಿ ಬಿಜೆಪಿಗೆ ಮತ್ತೊಬ್ಬ ಲಿಂಗಾಯತ ಮುಖಂಡನಿಗೆ ಪಟ್ಟ ಕಟ್ಟಲೇಬೇಕಿತ್ತು. ಅದಕ್ಕಾಗಿಯೇ ಇದೀಗ ಲಿಂಗಾಯತ ಸಮುದಾಯದ ನಾಯಕ ಬಿವೈ ವಿಜಯೇಂದ್ರಗೆ ಮಣೆ ಹಾಕಿದೆ.
ಮಂಗಳೂರು ಸಂಸದ ನಳಿನ್ ಕುಮಾರ್ ನಾಲ್ಕು ವರ್ಷಗಳಿಂದ ಅಧ್ಯಕ್ಷರಾಗಿದ್ದು ಬದಲಾವಣೆ ಆಗುತ್ತೆ ಎಂದು ಕಳೆದ ಒಂದು ವರ್ಷದಿಂದಲೇ ಕೇಳಿಬಂದಿತ್ತು. ಆದರೆ ಸಂತೋಷ್ ಮತ್ತು ಯಡಿಯೂರಪ್ಪ ಬಣದಲ್ಲಿ ಯಾರಿಗೆ ಪಟ್ಟ ಸಿಗುತ್ತೆ ಅನ್ನುವುದು ಕುತೂಹಲಕ್ಕೆ ಕಾರಣವಾಗಿತ್ತು. ಕಾರ್ಯಕರ್ತರ ಒಲವು, ಸಂಘಟನಾ ಚಾತುರ್ಯ ಕಾರಣದಿಂದ ವಿಜಯೇಂದ್ರ ಹೆಸರು ಮುನ್ನೆಲೆಗೆ ಬಂದಿತ್ತು. ಉತ್ತರ ಮತ್ತು ದಕ್ಷಿಣ ಕರ್ನಾಟಕದಲ್ಲಿ ವಿಜಯೇಂದ್ರ ಹಲವು ಬಾರಿ ತನ್ನ ಸಾಮರ್ಥ್ಯ ತೋರಿಸಿದ್ದರು.
B S Yediyurappa son Vijayendra appointed as Karnataka BJP president as party's state president from immediate effect, General Secretary Arun Singh informed on Friday.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm