ಬ್ರೇಕಿಂಗ್ ನ್ಯೂಸ್
13-11-23 02:07 pm HK News Desk ಕರ್ನಾಟಕ
ಕಲಬುರಗಿ, ನ.14: ರೈಲ್ವೇ ನಿಲ್ದಾನದ ಪ್ಲಾಟ್ ಫಾರ್ಮ್ನಲ್ಲಿ ನಿಂತಿದ್ದ ರೈಲ್ವೆ ಬೋಗಿಗೆ ವ್ಯಕ್ತಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದ ರೈಲ್ವೆ ಜಂಕ್ಷನ್ ನಲ್ಲಿ ವರದಿಯಾಗಿದೆ.
ಸೋಲಾಪುರ ನಗರದ ನಿವಾಸಿ ಮಲ್ಲಿನಾಥ ಸಿದ್ದಪ್ಪ ದೋಶೆಟ್ಟಿ (38) ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ ಎಂದು ಗುರುತಿಸಲಾಗಿದೆ. ಮೃತ ಸಿದ್ದಪ್ಪ ವಾಡಿ ರೈಲ್ವೆಯ ಎಸ್ ಎನ್ ಟಿ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.
ಕೆಲ ದಿನಗಳಿಂದ ಕೆಲಸಕ್ಕೆ ಗೈರು ಹಾಜರಿ ಆಗಿದ್ದ ಸಿದ್ದಪ್ಪ ಕಾಣೆಯಾಗಿದ್ದಾನೆ ಎಂದು ಪೋಷಕರು ಇತ್ತೀಚೆಗೆ ವಾಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರಿನ ಹಿನ್ನಲೆ ರವಿವಾರ ರಾಯಚೂರು ನಗರದಲ್ಲಿ ಪತ್ತೆ ಹಚ್ಚಿ, ವಾಡಿ ಪೊಲೀಸ್ ಠಾಣೆಗೆ ಕರೆ ತಂದು ಪೋಷಕರಿಗೆ ಒಪ್ಪಿಸಿದ್ದರು.
ಸೋಮವಾರ ಬೆಳಗ್ಗೆ ವಾಡಿ ರೈಲ್ವೆ ಪ್ಲಾಟ್ ಫಾರ್ಮ್ 1 ರಲ್ಲಿ ಕರ್ಮಚಾರಿ ರೈಲು ಬೋಗಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನೆ ಬಗ್ಗೆ ತಿಳಿಯುತ್ತಿದ್ದಂತೆ ರೈಲ್ವೆ ಇಲಾಖೆ ಪಿಎಸ್'ಐ ಮಹ್ಮೂದ್ ಪಾಶಾ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಕುರಿತು ವಾಡಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
A man allegedly committed suicide by hanging himself from a railway coach parked on the platform of a railway station at Wadi town in Chittapur taluk. The deceased has been identified as Mallinath Siddappa Doshetty (38), a resident of Solapur city. The deceased, Siddappa Wadi, was working in the SNT division of the railways.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm