ಬ್ರೇಕಿಂಗ್ ನ್ಯೂಸ್
13-11-23 02:07 pm HK News Desk ಕರ್ನಾಟಕ
ಕಲಬುರಗಿ, ನ.14: ರೈಲ್ವೇ ನಿಲ್ದಾನದ ಪ್ಲಾಟ್ ಫಾರ್ಮ್ನಲ್ಲಿ ನಿಂತಿದ್ದ ರೈಲ್ವೆ ಬೋಗಿಗೆ ವ್ಯಕ್ತಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದ ರೈಲ್ವೆ ಜಂಕ್ಷನ್ ನಲ್ಲಿ ವರದಿಯಾಗಿದೆ.
ಸೋಲಾಪುರ ನಗರದ ನಿವಾಸಿ ಮಲ್ಲಿನಾಥ ಸಿದ್ದಪ್ಪ ದೋಶೆಟ್ಟಿ (38) ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ ಎಂದು ಗುರುತಿಸಲಾಗಿದೆ. ಮೃತ ಸಿದ್ದಪ್ಪ ವಾಡಿ ರೈಲ್ವೆಯ ಎಸ್ ಎನ್ ಟಿ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.
ಕೆಲ ದಿನಗಳಿಂದ ಕೆಲಸಕ್ಕೆ ಗೈರು ಹಾಜರಿ ಆಗಿದ್ದ ಸಿದ್ದಪ್ಪ ಕಾಣೆಯಾಗಿದ್ದಾನೆ ಎಂದು ಪೋಷಕರು ಇತ್ತೀಚೆಗೆ ವಾಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರಿನ ಹಿನ್ನಲೆ ರವಿವಾರ ರಾಯಚೂರು ನಗರದಲ್ಲಿ ಪತ್ತೆ ಹಚ್ಚಿ, ವಾಡಿ ಪೊಲೀಸ್ ಠಾಣೆಗೆ ಕರೆ ತಂದು ಪೋಷಕರಿಗೆ ಒಪ್ಪಿಸಿದ್ದರು.
ಸೋಮವಾರ ಬೆಳಗ್ಗೆ ವಾಡಿ ರೈಲ್ವೆ ಪ್ಲಾಟ್ ಫಾರ್ಮ್ 1 ರಲ್ಲಿ ಕರ್ಮಚಾರಿ ರೈಲು ಬೋಗಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನೆ ಬಗ್ಗೆ ತಿಳಿಯುತ್ತಿದ್ದಂತೆ ರೈಲ್ವೆ ಇಲಾಖೆ ಪಿಎಸ್'ಐ ಮಹ್ಮೂದ್ ಪಾಶಾ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಕುರಿತು ವಾಡಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
A man allegedly committed suicide by hanging himself from a railway coach parked on the platform of a railway station at Wadi town in Chittapur taluk. The deceased has been identified as Mallinath Siddappa Doshetty (38), a resident of Solapur city. The deceased, Siddappa Wadi, was working in the SNT division of the railways.
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
16-09-25 10:40 pm
HK News Desk
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am