ಬ್ರೇಕಿಂಗ್ ನ್ಯೂಸ್
            
                        14-11-23 02:57 pm Bangalore Correspondent ಕರ್ನಾಟಕ
            ಬೆಂಗಳೂರು, ನ 14: ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಹುಸಿ ಬಾಂಬ್ ಕರೆ ಬಂದಿದ್ದು, ಆತಂಕದಲ್ಲಿ ಖಾಸಗಿ ಕಂಪನಿ ಉದ್ಯೋಗಿಗಳು ಹೊರಬಂದಿರುವ ಘಟನೆ ನಡೆದಿದೆ. ಎಲೆಕ್ಟ್ರಾನಿಕ್ ಸಿಟಿ ಟಿಸಿಎಸ್ ಕಂಪನಿಗೆ ಅನಾಮಧೇಯ ವ್ಯಕ್ತಿಯೋರ್ವ ಬಾಂಬ್ ಇದೆ ಎಂದು ಕರೆ ಮಾಡಿ ಹೇಳಿದ್ದಾನೆ. ಇದರಿಂದ ಕೆಲ ಹೊತ್ತು ಕಂಪನಿಯಲ್ಲಿ ಆತಂಕ ಸೃಷ್ಟಿಯಾಗಿತ್ತು.
ಟಿಸಿಎಸ್ ಕಂಪನಿಯ ಬಿ.ಬ್ಲಾಕ್ ನಲ್ಲಿ ಬಾಂಬ್ ಇರುವುದಾಗಿ ಬೆದರಿಕೆ ಕರೆ ಬರುತ್ತಿದ್ದಂತೆ ವಿಷಯ ತಿಳಿದ ಉದ್ಯೋಗಿಗಳು ಆತಂಕದಿಂದ ಹೊರ ಬಂದಿದ್ದಾರೆ. ಕೂಡಲೇ ಪರಪ್ಪನ ಅಗ್ರಹಾರ ಪೊಲೀಸರಿಗೆ ಕಂಪನಿಯವರು ಮಾಹಿತಿ ನೀಡಿದ್ದಾರೆ. ಪರಪ್ಪನ ಅಗ್ರಹಾರ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳದೊಂದಿಗೆ ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿದ್ದಾರೆ.
ಪೊಲೀಸರ ತನಿಖೆ ವೇಳೆ ಈ ಹಿಂದೆ ಕಂಪನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಬೆಳಗಾವಿ ಮೂಲದ ಮಹಿಳಾ ಮಾಜಿ ಉದ್ಯೋಗಿ ಹೆಚ್ಚಿನ ವಿಧ್ಯಾಭ್ಯಾಸಕ್ಕಾಗಿ ಕೆಲಸ ಬಿಟ್ಟು ಹೋಗಿದ್ದರು. ವಿದ್ಯಾಭ್ಯಾಸ ಬಳಿಕ ರೀ ಜಾಯಿನ್ ಮಾಡಿಕೊಳ್ಳುವಂತೆ ಕಂಪನಿಗೆ ಮಹಿಳೆ ಮನವಿ ಮಾಡಿದ್ದಾರೆ, ಆದರೆ, ಇದಕ್ಕೆ ಕಂಪನಿ ಹಿಂದೇಟು ಹಾಕಿದೆ.
ಇದರಿಂದ ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ ಮಹಿಳೆ ಕಂಪನಿ ಮೇಲಿನ ದ್ವೇಷಕ್ಕೆ ಹುಸಿ ಬಾಂಬ್ ಕರೆ ಮಾಡಿದ್ದಾರೆ. ಡಾಗ್ ಸ್ಕ್ವಾಡ್, ಬಾಂಬ್ ಸ್ಕ್ವಾಡ್ ನಿಂದ ತಪಾಸಣೆ ಬಳಿಕ ಹುಸಿ ಕರೆ ಎಂಬುದು ಬೆಳಕಿಗೆ ಬಂದಿದೆ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ. ಇನ್ನು ಮಹಿಳೆಯನ್ನು ವಶಕ್ಕೆ ಪಡೆಯಲು ಬೆಂಗಳೂರಿನಿಂದ ಬೆಳಗಾವಿಗೆ ಪೊಲೀಸರ ತಂಡ ಆಗಮಿಸುತ್ತಿದೆ
            
            
            In yet another shocking incident, employees of a private company in Bengaluru have come out in panic after receiving a hoax bomb call. An unidentified person called electronic city TCS and told them that there was a bomb. This created panic in the company for some time.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm