ಬ್ರೇಕಿಂಗ್ ನ್ಯೂಸ್
14-11-23 02:57 pm Bangalore Correspondent ಕರ್ನಾಟಕ
ಬೆಂಗಳೂರು, ನ 14: ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಹುಸಿ ಬಾಂಬ್ ಕರೆ ಬಂದಿದ್ದು, ಆತಂಕದಲ್ಲಿ ಖಾಸಗಿ ಕಂಪನಿ ಉದ್ಯೋಗಿಗಳು ಹೊರಬಂದಿರುವ ಘಟನೆ ನಡೆದಿದೆ. ಎಲೆಕ್ಟ್ರಾನಿಕ್ ಸಿಟಿ ಟಿಸಿಎಸ್ ಕಂಪನಿಗೆ ಅನಾಮಧೇಯ ವ್ಯಕ್ತಿಯೋರ್ವ ಬಾಂಬ್ ಇದೆ ಎಂದು ಕರೆ ಮಾಡಿ ಹೇಳಿದ್ದಾನೆ. ಇದರಿಂದ ಕೆಲ ಹೊತ್ತು ಕಂಪನಿಯಲ್ಲಿ ಆತಂಕ ಸೃಷ್ಟಿಯಾಗಿತ್ತು.
ಟಿಸಿಎಸ್ ಕಂಪನಿಯ ಬಿ.ಬ್ಲಾಕ್ ನಲ್ಲಿ ಬಾಂಬ್ ಇರುವುದಾಗಿ ಬೆದರಿಕೆ ಕರೆ ಬರುತ್ತಿದ್ದಂತೆ ವಿಷಯ ತಿಳಿದ ಉದ್ಯೋಗಿಗಳು ಆತಂಕದಿಂದ ಹೊರ ಬಂದಿದ್ದಾರೆ. ಕೂಡಲೇ ಪರಪ್ಪನ ಅಗ್ರಹಾರ ಪೊಲೀಸರಿಗೆ ಕಂಪನಿಯವರು ಮಾಹಿತಿ ನೀಡಿದ್ದಾರೆ. ಪರಪ್ಪನ ಅಗ್ರಹಾರ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳದೊಂದಿಗೆ ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿದ್ದಾರೆ.
ಪೊಲೀಸರ ತನಿಖೆ ವೇಳೆ ಈ ಹಿಂದೆ ಕಂಪನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಬೆಳಗಾವಿ ಮೂಲದ ಮಹಿಳಾ ಮಾಜಿ ಉದ್ಯೋಗಿ ಹೆಚ್ಚಿನ ವಿಧ್ಯಾಭ್ಯಾಸಕ್ಕಾಗಿ ಕೆಲಸ ಬಿಟ್ಟು ಹೋಗಿದ್ದರು. ವಿದ್ಯಾಭ್ಯಾಸ ಬಳಿಕ ರೀ ಜಾಯಿನ್ ಮಾಡಿಕೊಳ್ಳುವಂತೆ ಕಂಪನಿಗೆ ಮಹಿಳೆ ಮನವಿ ಮಾಡಿದ್ದಾರೆ, ಆದರೆ, ಇದಕ್ಕೆ ಕಂಪನಿ ಹಿಂದೇಟು ಹಾಕಿದೆ.
ಇದರಿಂದ ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ ಮಹಿಳೆ ಕಂಪನಿ ಮೇಲಿನ ದ್ವೇಷಕ್ಕೆ ಹುಸಿ ಬಾಂಬ್ ಕರೆ ಮಾಡಿದ್ದಾರೆ. ಡಾಗ್ ಸ್ಕ್ವಾಡ್, ಬಾಂಬ್ ಸ್ಕ್ವಾಡ್ ನಿಂದ ತಪಾಸಣೆ ಬಳಿಕ ಹುಸಿ ಕರೆ ಎಂಬುದು ಬೆಳಕಿಗೆ ಬಂದಿದೆ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ. ಇನ್ನು ಮಹಿಳೆಯನ್ನು ವಶಕ್ಕೆ ಪಡೆಯಲು ಬೆಂಗಳೂರಿನಿಂದ ಬೆಳಗಾವಿಗೆ ಪೊಲೀಸರ ತಂಡ ಆಗಮಿಸುತ್ತಿದೆ
In yet another shocking incident, employees of a private company in Bengaluru have come out in panic after receiving a hoax bomb call. An unidentified person called electronic city TCS and told them that there was a bomb. This created panic in the company for some time.
19-12-25 01:41 pm
Bangalore Correspondent
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm