ಬ್ರೇಕಿಂಗ್ ನ್ಯೂಸ್
14-11-23 10:51 pm HK News Desk ಕರ್ನಾಟಕ
ಕಾರವಾರ, ನ.14: ದೀಪಾವಳಿ ಸಂಭ್ರಮದ ನಡುವೆ ಒಂದೇ ಮನೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಪುತ್ರನ ಸಾವಿನ ನೋವಿನಲ್ಲಿ ತಾಯಿ ಹಾಗೂ ಸಹೋದರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿರಸಿ ತಾಲೂಕಿನ ತಾರಗೋಡು ಬೆಳಲೆ ಗ್ರಾಮದಲ್ಲಿ ನಡೆದಿದೆ.
ಅನಾರೋಗ್ಯದ ಹಿನ್ನೆಲೆ ಉದಯ ಬಾಲಚಂದ್ರ ಹೆಗಡೆ (22) ಎಂಬ ಯುವಕ ಮನೆಯಲ್ಲೇ ಮೃತಪಟ್ಟಿದ್ದರು. ಪುತ್ರನ ಮೃತದೇಹದ ಪಕ್ಕದಲ್ಲೇ ಕುಳಿತು ಕಣ್ಣೀರು ಹಾಕುತ್ತಿದ್ದ ಆತನ ತಾಯಿ ಹಾಗೂ ಸಹೋದರಿ ಬಳಿಕ ತಾವು ಕೂಡ ಸಾವಿಗೆ ಶರಣಾಗಿದ್ದಾರೆ. ತಾಯಿ ನರ್ಮದಾ ಬಾಲಚಂದ್ರ ಹೆಗಡೆ (50) ಹಾಗೂ ಸಹೋದರಿ ದಿವ್ಯಾ ಬಾಲಚಂದ್ರ ಹೆಗಡೆ (25) ಆತ್ಮಹತ್ಯೆ ಮಾಡಿಕೊಂಡವರು.
ಕೊರೊನಾ ಸಂದರ್ಭದಲ್ಲಿ ಆನಾರೋಗ್ಯ ಕಾಡಿದ್ದರಿಂದ ಊರಿಗೆ ಹಿಂತಿರುಗಿದ್ದ ಉದಯ ಬಾಲಚಂದ್ರ ಹೆಗಡೆ ಮನೆಯಲ್ಲಿದ್ದಕೊಂಡೇ ಚಿಕಿತ್ಸೆ ಪಡೆಯುತ್ತಿದ್ದರು. ಬಳಿಕ ಮಗನ ಚಿಕಿತ್ಸೆಗಾಗಿ ಆಸ್ಪತ್ರೆ- ಮನೆ ಅಂತ ಅಲೆದಾಡುತ್ತಿದ್ದರು. ಅನಾರೋಗ್ಯ ತೀವ್ರಗೊಂಡ ಹಿನ್ನೆಲೆ ಮಂಗಳವಾರ ಬೆಳಗ್ಗೆ ಮಗ ಸಾವಿಗೀಡಾಗಿದ್ದ. ಮನೆ ಮಗನ ಸಾವಿನ ನೋವಿನಿಂದ ತಾಯಿ ಹಾಗೂ ಸಹೋದರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಸ್ಥಳಕ್ಕೆ ಶಿರಸಿ ಗ್ರಾಮೀಣ ಠಾಣಾ ಪೊಲೀಸರು ಭೇಟಿ ನೀಡಿ ತನಿಖೆ ನಡೆಸಿದ್ದಾರೆ.
Three persons were found dead in a house in Karwar amid Diwali celebrations. A mother and her sister committed suicide at Taragodu Bele village in Sirsi taluk.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm