ಬ್ರೇಕಿಂಗ್ ನ್ಯೂಸ್
14-11-20 12:34 pm Bangalore Correspondent ಕರ್ನಾಟಕ
ಬೆಂಗಳೂರು, ನವೆಂಬರ್ 14: ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದ್ದು, ಚುನಾವಣಾ ಆಯೋಗ ಡಿಸೆಂಬರ್ ಕೊನೆಯ ವಾರದಲ್ಲಿ ಅಥವಾ ಜನವರಿ ಆರಂಭದಲ್ಲಿ ಚುನಾವಣೆ ನಡೆಸಲು ಸಿದ್ಧತೆ ನಡೆಸಿದೆ.
ಮೀಸಲು ನಿಗದಿ ವಿಚಾರದಲ್ಲಿ ಗ್ರಾಪಂ ಚುನಾವಣೆ ಹೈಕೋರ್ಟ್ ಮೆಟ್ಟಿಲೇರಿತ್ತು. ವಿಚಾರಣೆ ನಡೆಸಿದ ಕೋರ್ಟ್, ಸರಕಾರ ಮತ್ತು ಆಯೋಗದ ನಡುವಿನ ಹಗ್ಗಜಗ್ಗಾಟಕ್ಕೆ ತೆರೆ ಹಾಕಿದೆ. ಚುನಾವಣಾ ಆಯೋಗ ಗ್ರಾಪಂ ಚುನಾವಣೆ ಮಾಡಿಕೊಳ್ಳಲು ಸಿದ್ಧತೆ ನಡೆಸಿದ್ದರೂ, ಸರಕಾರ ಕೊರೊನಾ ಕಾರಣದಿಂದ ಮುಂದೂಡಲು ಒತ್ತಡ ಹೇರಿತ್ತು.
ಇದೀಗ ಹೈಕೋರ್ಟ್ ಮೂರು ವಾರಗಳ ಒಳಗೆ ಚುನಾವಣೆಗೆ ಅಧಿಸೂಚನೆ ಹೊರಡಿಸಲು ಸೂಚನೆ ನೀಡಿದೆ. ಹೀಗಾಗಿ ರಾಜ್ಯದಲ್ಲಿ ಇರುವ 5800ಕ್ಕೂ ಹೆಚ್ಚು ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಸಲು ಸಿದ್ಧತೆ ನಡೆಸಿದ್ದು, ಶೀಘ್ರದಲ್ಲೇ ಅಧಿಸೂಚನೆ ಹೊರಬೀಳಲಿದೆ. ಡಿಸೆಂಬರ್ ಕೊನೆಯ ವಾರದಲ್ಲಿ ಚುನಾವಣೆ ನಡೆಯಲಿದೆ ಎನ್ನಲಾಗುತ್ತಿದೆ.
ಅತ್ತ ಕೇರಳದಲ್ಲಿಯೂ ಡಿಸೆಂಬರ್ ತಿಂಗಳಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ನಡೆಯಲಿದೆ. ಈಗಾಗ್ಲೇ ಕರ್ನಾಟಕದಲ್ಲಿ ಪ್ರಮುಖ ಪಕ್ಷಗಳು ಚುನಾವಣೆಗೆ ಸಿದ್ಧತೆ ಮಾಡಿಕೊಂಡಿವೆ.
The Karnataka High Court on Friday directed the State Election Commission (SEC) to finalise the schedule of gram panchayat (GP) elections and announce the calendar of events within three weeks.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm