ಬ್ರೇಕಿಂಗ್ ನ್ಯೂಸ್
14-11-20 12:34 pm Bangalore Correspondent ಕರ್ನಾಟಕ
ಬೆಂಗಳೂರು, ನವೆಂಬರ್ 14: ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದ್ದು, ಚುನಾವಣಾ ಆಯೋಗ ಡಿಸೆಂಬರ್ ಕೊನೆಯ ವಾರದಲ್ಲಿ ಅಥವಾ ಜನವರಿ ಆರಂಭದಲ್ಲಿ ಚುನಾವಣೆ ನಡೆಸಲು ಸಿದ್ಧತೆ ನಡೆಸಿದೆ.
ಮೀಸಲು ನಿಗದಿ ವಿಚಾರದಲ್ಲಿ ಗ್ರಾಪಂ ಚುನಾವಣೆ ಹೈಕೋರ್ಟ್ ಮೆಟ್ಟಿಲೇರಿತ್ತು. ವಿಚಾರಣೆ ನಡೆಸಿದ ಕೋರ್ಟ್, ಸರಕಾರ ಮತ್ತು ಆಯೋಗದ ನಡುವಿನ ಹಗ್ಗಜಗ್ಗಾಟಕ್ಕೆ ತೆರೆ ಹಾಕಿದೆ. ಚುನಾವಣಾ ಆಯೋಗ ಗ್ರಾಪಂ ಚುನಾವಣೆ ಮಾಡಿಕೊಳ್ಳಲು ಸಿದ್ಧತೆ ನಡೆಸಿದ್ದರೂ, ಸರಕಾರ ಕೊರೊನಾ ಕಾರಣದಿಂದ ಮುಂದೂಡಲು ಒತ್ತಡ ಹೇರಿತ್ತು.
ಇದೀಗ ಹೈಕೋರ್ಟ್ ಮೂರು ವಾರಗಳ ಒಳಗೆ ಚುನಾವಣೆಗೆ ಅಧಿಸೂಚನೆ ಹೊರಡಿಸಲು ಸೂಚನೆ ನೀಡಿದೆ. ಹೀಗಾಗಿ ರಾಜ್ಯದಲ್ಲಿ ಇರುವ 5800ಕ್ಕೂ ಹೆಚ್ಚು ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಸಲು ಸಿದ್ಧತೆ ನಡೆಸಿದ್ದು, ಶೀಘ್ರದಲ್ಲೇ ಅಧಿಸೂಚನೆ ಹೊರಬೀಳಲಿದೆ. ಡಿಸೆಂಬರ್ ಕೊನೆಯ ವಾರದಲ್ಲಿ ಚುನಾವಣೆ ನಡೆಯಲಿದೆ ಎನ್ನಲಾಗುತ್ತಿದೆ.
ಅತ್ತ ಕೇರಳದಲ್ಲಿಯೂ ಡಿಸೆಂಬರ್ ತಿಂಗಳಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ನಡೆಯಲಿದೆ. ಈಗಾಗ್ಲೇ ಕರ್ನಾಟಕದಲ್ಲಿ ಪ್ರಮುಖ ಪಕ್ಷಗಳು ಚುನಾವಣೆಗೆ ಸಿದ್ಧತೆ ಮಾಡಿಕೊಂಡಿವೆ.
The Karnataka High Court on Friday directed the State Election Commission (SEC) to finalise the schedule of gram panchayat (GP) elections and announce the calendar of events within three weeks.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm