ಬ್ರೇಕಿಂಗ್ ನ್ಯೂಸ್
16-11-23 11:13 am HK News Desk ಕರ್ನಾಟಕ
ಮೈಸೂರು, ನ.16: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ, ಮಾಜಿ ಶಾಸಕ ಡಾ.ಯತೀಂದ್ರ ಅವರು lಸರ್ಕಾರದಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ, ವೈಎಸ್ಟಿ ಕಲೆಕ್ಟ್ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದ ಬೆನ್ನಲ್ಲೇ ಯತೀಂದ್ರ ಅವರು ಮಾಡಿದ ಮತ್ತೊಂದು ಎಡವಟ್ಟಿನ ವಿಡಿಯೋ ವೈರಲ್ ಆಗುತ್ತಿದೆ. ಸಾರ್ವಜನಿಕ ಸಭೆಯಲ್ಲಿ ಸಿದ್ದರಾಮಯ್ಯ ಜೊತೆ ದೂರವಾಣಿ ಕರೆ ಮೂಲಕ ಮಾತನಾಡಿದ ವಿಡಿಯೋ ವೈರಲ್ ಆಗುತ್ತಿದೆ.
ಮೈಸೂರು ತಾಲೂಕಿನ ಕೀಳನಪುರ ಗ್ರಾಮದಲ್ಲಿ ನಡೆದ ಜನಸಂಪರ್ಕ ಸಭೆಯಲ್ಲಿ ಯತೀಂದ್ರ ಅವರು ದೂರವಾಣಿ ಕರೆ ಮಾಡಿ “ಅಪ್ಪ ಹೇಳಿ” ಅಂತ ಮಾತು ಆರಂಭಿಸಿ ತಾನು ನೀಡಿದ ಲಿಸ್ಟ್ ಬಗ್ಗೆ ಮಾತನಾಡಿದ್ದಾರೆ. ಸಿದ್ದರಾಮಯ್ಯ ಅವರು ವಿವೇಕಾನಂದರ ಹೆಸರು ಎತ್ತಿದ್ದು, ಇದಕ್ಕೆ ಯಾರು ಎಂದು ಯತೀಂದ್ರ ಅವರು ಪ್ರಶ್ನೆ ಮಾಡುವುದನ್ನು ವಿಡಿಯೋದಲ್ಲಿ ಕಾಣಬಹುದು.

ಅಲ್ಲದೆ, ಬೇರೊಂದು ಲಿಸ್ಟ್ ನೀಡಿದ ಬಗ್ಗೆ ಅಸಮಾಧಾನಗೊಂಡ ಯತೀಂದ್ರ ಅವರು, ನಾನು ಕೊಟ್ಟಿರುವುದೇ ಐದು ಅಂತ ಹೇಳಿ ಮಹದೇವರಿಗೆ ಫೋನ್ ನೀಡುವಂತೆ ಸಿದ್ದರಾಮಯ್ಯಗೆ ಸೂಚಿಸುತ್ತಾರೆ. ಬಳಿಕ ಮಹದೇವ್ ಜೊತೆ ಮಾತನಾಡಿದ ಯತೀಂದ್ರ, ಮಹದೇವ್ ಯಾಕೆ ಯಾವ್ದ್ಯಾವುದು ಕೊಡ್ತೀಯಾ? ಮತ್ತೆ ಇದೆಲ್ಲ ಯಾರು ಕೊಡ್ತಿರೋದು ಅಂತ ಪ್ರಶ್ನೆ ಮಾಡಿದ್ದಾರೆ.
ಅಲ್ಲದೆ, ಇಲ್ಲ ಅದೆಲ್ಲ ಬೇಡ. ನಾನು ಯಾವುದು ನಾಲ್ಕೈದು ಕೊಟ್ಟಿದ್ದೇನೋ ಅಷ್ಟೇ ಮಾತ್ರ ಮಾಡಿ ಅಂತ ಹೇಳುವಂತೆ ಯತೀಂದ್ರ ಅವರು ಮಹದೇವರಿಗೆ ಸೂಚಿಸಿ ಮಾತು ನಿಲ್ಲಿಸುವುದನ್ನು ವಿಡಿಯೋದಲ್ಲಿ ಕಾಣಬಹುದು.
ಆಶ್ರಯ ಸಮಿತಿ ಅಧ್ಯಕ್ಷರಾಗಿರುವ (ಸಾಂವಿಧಾನಿಕ ಹುದ್ದೆ) ಯತೀಂದ್ರ ಅವರು ಜನ ಸಂಪರ್ಕ ಸಭೆ ಎಲ್ಲರ ಮನವಿ ಸ್ವೀಕರಿಸಿ ಸ್ಥಳದಲ್ಲೇ ಪರಿಹಾರ ಸೂಚಿಸಲು ಯತೀಂದ್ರ ಅವರು ಯತ್ನಿಸಿದ್ದಾರೆ.
ಕುಕ್ಕರ್ ರಾದ್ಧಾಂತದ ನಂತರ ಹೊಸ ವಿವಾದ?
ಸೆ. 20ರಂದು, ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯನವರು ಗೆಲ್ಲಲು, ಆ ಕ್ಷೇತ್ರದ ಜನರಿಗೆ ಕುಕ್ಕರ್ ವಿತರಣೆ ಮಾಡಿಸಿದ್ದೇ ಕಾರಣ ಎಂಬಂಥ ಹೇಳಿಕೆ ನೀಡಿ ವಿವಾದಕ್ಕೀಡಾಗಿದ್ದರು. ಈಗ, ಪುನಃ ಅಂಥದ್ದೇ ಪೇಚಿಗೆ ಸಿಲುಕವಂಥ ವಿಚಾರವೊಂದನ್ನು ಬಹಿರಂಗವಾಗಿ ಮಾತನಾಡಿದ್ದಾರೆ ಡಾ. ಯತೀಂದ್ರ.
After a video of purported phone call between CM @siddaramaiah & his son @Dr_Yathindra_S goes viral, opposition parties @BJP4Karnataka & @JanataDal_S allege misuse of power.
— South First (@TheSouthfirst) November 16, 2023
Call for probe & legal action against "transfer mafia" pic.twitter.com/GOc8tJQzcM
video of CM Siddaramaiah son Yathindra goes viralz BJP calls it cash for transfer proof. The video, gaining widespread attention, captures Yathindra Siddaramaiah speaking on the phone, addressing the recipient as "Dad" while discussing a specific list. During the conversation, Siddaramaiah references Vivekananda's name and queries about the responsible individual.
08-07-26 02:06 pm
HK News Staffer
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
ದೇಶದ 'ತೂಗುಸೇತುವೆಗಳ ಸರದಾರ' ಪದ್ಮಶ್ರೀ ಡಾ. ಗಿರೀಶ್...
07-07-26 10:52 am
ಮೈಸೂರು ದಸರಾದಲ್ಲಿ ಕಂಬಳ ಬೇಡವೇ ಬೇಡ ; ಯದುವೀರ್ ಒಡ...
06-07-26 04:40 pm
07-07-26 03:22 pm
HK News Staffer
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
07-07-26 08:07 pm
HK News Staffer
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm
Panambur Gold Robbery, Photo Released: ಚಿನ್ನದ...
06-07-26 12:28 pm
ಬಂಟ್ವಾಳ ; ಬಸ್ಸಿಗೆ ನಿಂತಿದ್ದ ಪಿಯುಸಿ ವಿದ್ಯಾರ್ಥಿನ...
06-07-26 11:59 am