ಬ್ರೇಕಿಂಗ್ ನ್ಯೂಸ್
            
                        17-11-23 03:21 pm Bangalore Correspondent ಕರ್ನಾಟಕ
            ಬೆಂಗಳೂರು, ನ 17: ಬಳ್ಳಾರಿಯ ಬಿಜೆಪಿ ಸಂಸದ ದೇವೇಂದ್ರಪ್ಪ ಪುತ್ರನಿಂದ ಪ್ರೀತಿ ಹೆಸರಲ್ಲಿ ವಂಚನೆಯ ಆರೋಪ ಕೇಳಿಬಂದಿದೆ. ಎಂಪಿ ದೇವೆಂದ್ರಪ್ಪ ಅವರ ಮಗನ ವಿರುದ್ಧ ಯುವತಿಯೊಬ್ಬಳು ಗಂಭೀರ ಆರೋಪ ಮಾಡಿದ್ದಾಳೆ.
ಮೈಸೂರಿನಲ್ಲಿ ಲೆಕ್ಚರರ್ ಆಗಿ ಕಾರ್ಯನಿರ್ವಹಿಸುತ್ತಿರುವ ರಂಗನಾಥ್ ಬೆಂಗಳೂರು ಮೂಲದ ಯುವತಿಗೆ ವಂಚಿಸಿರುವುದಾಗಿ ಆರೋಪಿಸಲಾಗಿದೆ. ಒಂದೂವರೆ ವರ್ಷದ ಹಿಂದೆ ಸ್ನೇಹಿತರ ಮೂಲಕ 42 ವರ್ಷದ ರಂಗನಾಥ್ಗೆ 24 ವರ್ಷದ ಯುವತಿಯ ಪರಿಚಯವಾಗಿತ್ತು. ನಂತರ ಯುವತಿಯೊಂದಿಗೆ ರಂಗನಾಥ್ ಲವ್ವಿಡವ್ವಿ ಶುರುವಾಗಿದೆ.
ಕಳೆದ ಜನವರಿಯಲ್ಲಿ ಮೈಸೂರಿನ ಖಾಸಗಿ ಹೋಟೇಲ್ ಒಂದರಲ್ಲಿ ಇಬ್ಬರೂ ಲೈಂಗಿಕ ಸಂಪರ್ಕ ಬೆಳೆಸಿದ್ದರು. ಬಳಿಕ ಯುವತಿ ರಂಗನಾಥ್ಗೆ ತನ್ನನ್ನು ಮದುವೆಯಾಗುವಂತೆ ಕೇಳಿಕೊಂಡಿದ್ದಳು. ಆದರೆ ಬಳಿಕ ರಂಗನಾಥ್ ಯುವತಿಯನ್ನು ಕಡೆಗಣಿಸಲು ಪ್ರಾರಂಭಿಸಿದ್ದರು. ನಿನ್ನನ್ನು ಮದುವೆ ಆಗಲ್ಲ, ಏನು ಮಾಡ್ತೀಯೋ ಮಾಡಿಕೋ ಎಂದು ರಂಗನಾಥ್ ಹೇಳಿರುವುದಾಗಿ ಸಂತ್ರಸ್ತೆ ಆರೋಪಿಸಿದ್ದಾಳೆ.
ಇದೆಲ್ಲದರ ಬಳಿಕ ಯುವತಿ ರಂಗನಾಥ್ ವಿಚಾರವನ್ನು ದೇವೇಂದ್ರಪ್ಪ ಅವರ ಗಮನಕ್ಕೆ ತಂದಿದ್ದಾಳೆ. ಆದರೆ ಯುವತಿಯ ವಿರುದ್ಧ ಎಂಪಿ ದೇವೇಂದ್ರಪ್ಪ ಗರಂ ಆಗಿದ್ದಾರೆ. ಕೊನೆಗೆ ಬೇರೆ ಯಾವ ದಾರಿಯೂ ಕಾಣದೆ ಸಂತ್ರಸ್ತೆ ಬಸವನಗುಡಿ ಮಹಿಳಾ ಠಾಣೆಗೆ ದೂರು ನೀಡಿದ್ದಾಳೆ.
ಇದೀಗ ಎಂಪಿ ದೇವೇಂದ್ರಪ್ಪ ಅವರ ಮಗ ರಂಗನಾಥ್ ವಿರುದ್ಧ ಬಸವನಗುಡಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 420, 417, 506 ಅಡಿಯಲ್ಲಿ ಎಫ್ಐಆರ್ ದಾಖಲಾಗಿದೆ.
            
            
            Ballari BJP MP Devendrappa son accused of cheating woman after Sex, case registered in Bengalore. A 24-year-old woman who is a resident of Vijay Nagar in Bengaluru registered an FIR at the Basavanagudi Women’s Police Station. Rangath, 42-year old resident of Mysuru and son of Ballari MP has also registered a counter complaint against the woman in Mysuru alleging that he was blackmailed by the woman
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm