ಬ್ರೇಕಿಂಗ್ ನ್ಯೂಸ್
17-11-23 03:21 pm Bangalore Correspondent ಕರ್ನಾಟಕ
ಬೆಂಗಳೂರು, ನ 17: ಬಳ್ಳಾರಿಯ ಬಿಜೆಪಿ ಸಂಸದ ದೇವೇಂದ್ರಪ್ಪ ಪುತ್ರನಿಂದ ಪ್ರೀತಿ ಹೆಸರಲ್ಲಿ ವಂಚನೆಯ ಆರೋಪ ಕೇಳಿಬಂದಿದೆ. ಎಂಪಿ ದೇವೆಂದ್ರಪ್ಪ ಅವರ ಮಗನ ವಿರುದ್ಧ ಯುವತಿಯೊಬ್ಬಳು ಗಂಭೀರ ಆರೋಪ ಮಾಡಿದ್ದಾಳೆ.
ಮೈಸೂರಿನಲ್ಲಿ ಲೆಕ್ಚರರ್ ಆಗಿ ಕಾರ್ಯನಿರ್ವಹಿಸುತ್ತಿರುವ ರಂಗನಾಥ್ ಬೆಂಗಳೂರು ಮೂಲದ ಯುವತಿಗೆ ವಂಚಿಸಿರುವುದಾಗಿ ಆರೋಪಿಸಲಾಗಿದೆ. ಒಂದೂವರೆ ವರ್ಷದ ಹಿಂದೆ ಸ್ನೇಹಿತರ ಮೂಲಕ 42 ವರ್ಷದ ರಂಗನಾಥ್ಗೆ 24 ವರ್ಷದ ಯುವತಿಯ ಪರಿಚಯವಾಗಿತ್ತು. ನಂತರ ಯುವತಿಯೊಂದಿಗೆ ರಂಗನಾಥ್ ಲವ್ವಿಡವ್ವಿ ಶುರುವಾಗಿದೆ.
ಕಳೆದ ಜನವರಿಯಲ್ಲಿ ಮೈಸೂರಿನ ಖಾಸಗಿ ಹೋಟೇಲ್ ಒಂದರಲ್ಲಿ ಇಬ್ಬರೂ ಲೈಂಗಿಕ ಸಂಪರ್ಕ ಬೆಳೆಸಿದ್ದರು. ಬಳಿಕ ಯುವತಿ ರಂಗನಾಥ್ಗೆ ತನ್ನನ್ನು ಮದುವೆಯಾಗುವಂತೆ ಕೇಳಿಕೊಂಡಿದ್ದಳು. ಆದರೆ ಬಳಿಕ ರಂಗನಾಥ್ ಯುವತಿಯನ್ನು ಕಡೆಗಣಿಸಲು ಪ್ರಾರಂಭಿಸಿದ್ದರು. ನಿನ್ನನ್ನು ಮದುವೆ ಆಗಲ್ಲ, ಏನು ಮಾಡ್ತೀಯೋ ಮಾಡಿಕೋ ಎಂದು ರಂಗನಾಥ್ ಹೇಳಿರುವುದಾಗಿ ಸಂತ್ರಸ್ತೆ ಆರೋಪಿಸಿದ್ದಾಳೆ.
ಇದೆಲ್ಲದರ ಬಳಿಕ ಯುವತಿ ರಂಗನಾಥ್ ವಿಚಾರವನ್ನು ದೇವೇಂದ್ರಪ್ಪ ಅವರ ಗಮನಕ್ಕೆ ತಂದಿದ್ದಾಳೆ. ಆದರೆ ಯುವತಿಯ ವಿರುದ್ಧ ಎಂಪಿ ದೇವೇಂದ್ರಪ್ಪ ಗರಂ ಆಗಿದ್ದಾರೆ. ಕೊನೆಗೆ ಬೇರೆ ಯಾವ ದಾರಿಯೂ ಕಾಣದೆ ಸಂತ್ರಸ್ತೆ ಬಸವನಗುಡಿ ಮಹಿಳಾ ಠಾಣೆಗೆ ದೂರು ನೀಡಿದ್ದಾಳೆ.
ಇದೀಗ ಎಂಪಿ ದೇವೇಂದ್ರಪ್ಪ ಅವರ ಮಗ ರಂಗನಾಥ್ ವಿರುದ್ಧ ಬಸವನಗುಡಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 420, 417, 506 ಅಡಿಯಲ್ಲಿ ಎಫ್ಐಆರ್ ದಾಖಲಾಗಿದೆ.
Ballari BJP MP Devendrappa son accused of cheating woman after Sex, case registered in Bengalore. A 24-year-old woman who is a resident of Vijay Nagar in Bengaluru registered an FIR at the Basavanagudi Women’s Police Station. Rangath, 42-year old resident of Mysuru and son of Ballari MP has also registered a counter complaint against the woman in Mysuru alleging that he was blackmailed by the woman
13-02-26 10:45 pm
HK News Desk
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
Breast Cancer Awareness Drive Goes Nationwide...
11-02-26 01:34 pm
14-02-26 10:55 pm
HK Staffer
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
80 ವರ್ಷಗಳ ಬಳಿಕ ಪ್ರಧಾನಿ ಕಚೇರಿಗೆ ಹೊಸ ಭವನ, 'ಸೇವಾ...
13-02-26 11:00 pm
ವಂದೇ ಮಾತರಂ ಕಡ್ಡಾಯ ಕ್ರಮಕ್ಕೆ ಜಮಾತೆ ಉಲೆಮಾ ಹಿಂದ್...
12-02-26 10:51 pm
14-02-26 07:16 pm
Mangaluru Staffer
CT Ravi, Mangalore: ಕಾಂಗ್ರೆಸ್ ಸಂಭ್ರಮ ಭ್ರಷ್ಟಾ...
14-02-26 05:16 pm
Builder Jithendra Kottary, FIR: ಗನ್ ಹಿಡಿದು ಜೀ...
14-02-26 04:38 pm
ವಿದೇಶಿ ಉದ್ಯೋಗ ; ಗಲ್ಫ್, ದಕ್ಷಿಣ ಏಷ್ಯಾ ರಾಷ್ಟ್ರಗ...
13-02-26 09:52 pm
Pilikula zoo, Mangalore: ಪಿಲಿಕುಳ ಪ್ರಾಣಿ ಸಂಗ್ರ...
13-02-26 06:38 pm
14-02-26 10:47 pm
HK Staffer
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ; ಕೊನೆಗೂ ಭೈರತಿ ಬ...
13-02-26 12:54 am