ಬ್ರೇಕಿಂಗ್ ನ್ಯೂಸ್
17-11-23 07:55 pm Bangalore Correspondent ಕರ್ನಾಟಕ
ಬೆಂಗಳೂರು, ನ.17: ರಾಜ್ಯಾಧ್ಯಕ್ಷ ಸ್ಥಾನದಿಂದ ಕಿತ್ತು ಹಾಕಿದ್ದರೂ ತಾನೇ ಒರಿಜಿನಲ್ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಎಂದು ಹೇಳಿಕೆ ನೀಡುತ್ತಿದ್ದ ಸಿ.ಎಂ. ಇಬ್ರಾಹಿಂ ಅವರನ್ನು ಜೆಡಿಎಸ್ ಪಕ್ಷದಿಂದಲೇ ಅಮಾನತುಗೊಳಿಸಲಾಗಿದೆ.
ಈ ಬಗ್ಗೆ ಜನತಾದಳ (ಎಸ್) ಪಕ್ಷದ ರಾಷ್ಟ್ರಾಧ್ಯಕ್ಷ ಎಚ್.ಡಿ.ದೇವೇಗೌಡ ಅವರ ಹೆಸರಿನಲ್ಲಿಯೇ ಪತ್ರಿಕಾ ಹೇಳಿಕೆ ನೀಡಲಾಗಿದ್ದು, ಪಕ್ಷದ ಹಿತದೃಷ್ಟಿಯಿಂದ ಬಿಜೆಪಿ ಜೊತೆಗೆ ಮೈತ್ರಿ ನಿರ್ಧಾರ ಮಾಡಲಾಗಿದೆ. ಸೆಪ್ಟಂಬರ್ 6, 10 ಮತ್ತು ಅಕ್ಟೋಬರ್ 1ರಂದು ಪಕ್ಷದ ಸಭೆಗಳಲ್ಲಿ ಈ ಬಗ್ಗೆ ಸಿಎಂ ಇಬ್ರಾಹಿಂ ಉಪಸ್ಥಿತಿಯಲ್ಲೇ ಎನ್ ಡಿಎ ಮೈತ್ರಿಕೂಟ ಸೇರುವ ಬಗ್ಗೆ ನಿರ್ಧಾರ ಮಾಡಲಾಗಿತ್ತು. ಆದರೆ ಸಭೆಯ ಬಳಿಕ ಬಿಜೆಪಿ ಜೊತೆಗಿನ ಮೈತ್ರಿ ಬಗ್ಗೆ ಭಿನ್ನ ರೀತಿಯ ಹೇಳಿಕೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಅ.19ರಂದು ಜೆಡಿಎಸ್ ಪಕ್ಷದ ರಾಜ್ಯ ಸಮಿತಿಯನ್ನು ಬರ್ಖಾಸ್ತುಗೊಳಿಸಿ ಆದೇಶ ಮಾಡಲಾಗಿತ್ತು.
ಈ ನಡುವೆ, ಚಿಂತನ- ಮಂಥನ ಹೆಸರಲ್ಲಿ ಪಕ್ಷದ ಸಮಾನ ಮನಸ್ಕರ ಸಭೆಯನ್ನು ಕರೆದು ಜೆಡಿಎಸ್- ಬಿಜೆಪಿ ಮೈತ್ರಿ ಬಗ್ಗೆ ವಿರೋಧಾಭಾಸದ ಹೇಳಿಕೆಯನ್ನು ನೀಡಿದ್ದರು. ಪಕ್ಷದ ನಾಯಕರ ವಿರುದ್ಧವೇ ಬೇಜವಾಬ್ದಾರಿಯುತ ಹೇಳಿಕೆಯನ್ನ ನೀಡತೊಡಗಿದ್ದರು. ಆನಂತರ, ನ.15ರಂದು ತಿರುವನಂತಪುರದಲ್ಲಿ ಪಕ್ಷದ ಹೆಸರಿನಲ್ಲಿ ಅನಧಿಕೃತವಾಗಿ ನಡೆದ ಸಭೆಯಲ್ಲಿ ಸಿಎಂ ಇಬ್ರಾಹಿಂ ಪಾಲ್ಗೊಂಡು ಪಕ್ಷದ ವಿರುದ್ಧ ಹೇಳಿಕೆ ನೀಡಿದ್ದಾರೆ. ಈಮೂಲಕ ಪಕ್ಷದ ಶಾಸಕಾಂಗ ಸಭೆ, ಪಕ್ಷದ ರಾಜ್ಯ ಪರಿಷತ್, ಪಕ್ಷದ ಸಭೆ, ಕೋರ್ ಕಮಿಟಿಗಳಲ್ಲಿ ಒಮ್ಮತದ ನಿರ್ಣಯವಾಗಿದ್ದರೂ ಬಹಿರಂಗವಾಗಿ ಪಕ್ಷದ ವಿರುದ್ಧ ಹೇಳಿಕೆ ನೀಡಿರುವುದನ್ನು ಗಂಭೀರವಾಗಿ ಪರಿಗಣಿಸಿ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.
Chief Minister C.M. Shivakumar, who has been claiming that he is the state president of the original JD(S) despite being removed from the post of state president, has said that he is the state president of the party. Ibrahim has been suspended from the JD(S).
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm