ಬ್ರೇಕಿಂಗ್ ನ್ಯೂಸ್
17-11-23 07:55 pm Bangalore Correspondent ಕರ್ನಾಟಕ
ಬೆಂಗಳೂರು, ನ.17: ರಾಜ್ಯಾಧ್ಯಕ್ಷ ಸ್ಥಾನದಿಂದ ಕಿತ್ತು ಹಾಕಿದ್ದರೂ ತಾನೇ ಒರಿಜಿನಲ್ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಎಂದು ಹೇಳಿಕೆ ನೀಡುತ್ತಿದ್ದ ಸಿ.ಎಂ. ಇಬ್ರಾಹಿಂ ಅವರನ್ನು ಜೆಡಿಎಸ್ ಪಕ್ಷದಿಂದಲೇ ಅಮಾನತುಗೊಳಿಸಲಾಗಿದೆ.
ಈ ಬಗ್ಗೆ ಜನತಾದಳ (ಎಸ್) ಪಕ್ಷದ ರಾಷ್ಟ್ರಾಧ್ಯಕ್ಷ ಎಚ್.ಡಿ.ದೇವೇಗೌಡ ಅವರ ಹೆಸರಿನಲ್ಲಿಯೇ ಪತ್ರಿಕಾ ಹೇಳಿಕೆ ನೀಡಲಾಗಿದ್ದು, ಪಕ್ಷದ ಹಿತದೃಷ್ಟಿಯಿಂದ ಬಿಜೆಪಿ ಜೊತೆಗೆ ಮೈತ್ರಿ ನಿರ್ಧಾರ ಮಾಡಲಾಗಿದೆ. ಸೆಪ್ಟಂಬರ್ 6, 10 ಮತ್ತು ಅಕ್ಟೋಬರ್ 1ರಂದು ಪಕ್ಷದ ಸಭೆಗಳಲ್ಲಿ ಈ ಬಗ್ಗೆ ಸಿಎಂ ಇಬ್ರಾಹಿಂ ಉಪಸ್ಥಿತಿಯಲ್ಲೇ ಎನ್ ಡಿಎ ಮೈತ್ರಿಕೂಟ ಸೇರುವ ಬಗ್ಗೆ ನಿರ್ಧಾರ ಮಾಡಲಾಗಿತ್ತು. ಆದರೆ ಸಭೆಯ ಬಳಿಕ ಬಿಜೆಪಿ ಜೊತೆಗಿನ ಮೈತ್ರಿ ಬಗ್ಗೆ ಭಿನ್ನ ರೀತಿಯ ಹೇಳಿಕೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಅ.19ರಂದು ಜೆಡಿಎಸ್ ಪಕ್ಷದ ರಾಜ್ಯ ಸಮಿತಿಯನ್ನು ಬರ್ಖಾಸ್ತುಗೊಳಿಸಿ ಆದೇಶ ಮಾಡಲಾಗಿತ್ತು.
ಈ ನಡುವೆ, ಚಿಂತನ- ಮಂಥನ ಹೆಸರಲ್ಲಿ ಪಕ್ಷದ ಸಮಾನ ಮನಸ್ಕರ ಸಭೆಯನ್ನು ಕರೆದು ಜೆಡಿಎಸ್- ಬಿಜೆಪಿ ಮೈತ್ರಿ ಬಗ್ಗೆ ವಿರೋಧಾಭಾಸದ ಹೇಳಿಕೆಯನ್ನು ನೀಡಿದ್ದರು. ಪಕ್ಷದ ನಾಯಕರ ವಿರುದ್ಧವೇ ಬೇಜವಾಬ್ದಾರಿಯುತ ಹೇಳಿಕೆಯನ್ನ ನೀಡತೊಡಗಿದ್ದರು. ಆನಂತರ, ನ.15ರಂದು ತಿರುವನಂತಪುರದಲ್ಲಿ ಪಕ್ಷದ ಹೆಸರಿನಲ್ಲಿ ಅನಧಿಕೃತವಾಗಿ ನಡೆದ ಸಭೆಯಲ್ಲಿ ಸಿಎಂ ಇಬ್ರಾಹಿಂ ಪಾಲ್ಗೊಂಡು ಪಕ್ಷದ ವಿರುದ್ಧ ಹೇಳಿಕೆ ನೀಡಿದ್ದಾರೆ. ಈಮೂಲಕ ಪಕ್ಷದ ಶಾಸಕಾಂಗ ಸಭೆ, ಪಕ್ಷದ ರಾಜ್ಯ ಪರಿಷತ್, ಪಕ್ಷದ ಸಭೆ, ಕೋರ್ ಕಮಿಟಿಗಳಲ್ಲಿ ಒಮ್ಮತದ ನಿರ್ಣಯವಾಗಿದ್ದರೂ ಬಹಿರಂಗವಾಗಿ ಪಕ್ಷದ ವಿರುದ್ಧ ಹೇಳಿಕೆ ನೀಡಿರುವುದನ್ನು ಗಂಭೀರವಾಗಿ ಪರಿಗಣಿಸಿ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.
Chief Minister C.M. Shivakumar, who has been claiming that he is the state president of the original JD(S) despite being removed from the post of state president, has said that he is the state president of the party. Ibrahim has been suspended from the JD(S).
10-05-25 10:40 pm
HK News Desk
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
10-05-25 11:05 pm
HK News Desk
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
India and Pakistan, Ceasefire: ಮೂರೇ ದಿನದಲ್ಲಿ...
10-05-25 08:28 pm
India-Pakistan war: ಭಾರತ - ಪಾಕಿಸ್ತಾನ ತಕ್ಷಣದಿಂ...
10-05-25 07:25 pm
Indian Military, Pakistan : ತನ್ನ ಮೂರು ವಾಯುನೆಲ...
10-05-25 01:58 pm
10-05-25 07:10 pm
Mangalore Correspondent
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm