ಬ್ರೇಕಿಂಗ್ ನ್ಯೂಸ್
18-11-23 01:48 pm HK News Desk ಕರ್ನಾಟಕ
ಮೈಸೂರು, ನ.18: ಬಿಜೆಪಿಯಲ್ಲಿ ಏನ್ ಆಗುತ್ತಿದೆ ಎಂಬುದನ್ನ ಸ್ವಲ್ಪ ದಿನ ಕಾಯಿರಿ. ವೇಟ್ ಅಂಡ್ ಸೀ. ಕಾಯಿರಿ, ಕಾಯಿರಿ, ಕಾಯಿರಿ ಎಂದು ಮೂರು ಬಾರಿ ಹೇಳಿ ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.
ಅಸಮಾಧಾನ ಹೇಗೆ ಸ್ಫೋಟವಾಗುತ್ತೆ ಎಂಬುದು ನಿಮಗೆ ಗೊತ್ತಾಗುತ್ತದೆ. ನಿನ್ನೆಯ ಸಭೆಯಿಂದ ಯತ್ನಾಳ್, ಬೆಲ್ಲದ್, ಜಾರಕಿಹೊಳಿ ಯಾಕೇ ಎದ್ದು ಹೋದರು? ಯಡಿಯೂರಪ್ಪ ಮಗನನ್ನ ಅಧ್ಯಕ್ಷ ಮಾಡಿರುವುದು ಅಶೋಕನನ್ನ ವಿಪಕ್ಷ ನಾಯಕ ಮಾಡಿರುವುದು ಅವರಿಗೆ ಬೇಸರ ತಂದಿದೆ. ಸ್ವಲ್ಪ ದಿನ ನೀವೇ ಕಾದು ನೋಡಿ. ಬಿಜೆಪಿಯಲ್ಲಿ ಏನೇನ್ ಆಗುತ್ತದೆ ಎಂಬುದು ನಿಮಗೆ ಗೊತ್ತಾಗುತ್ತದೆ ಎಂದರು.
ಈಗ ಚುನಾವಣೆ ನಡೆದರೂ ಬಿಜೆಪಿ ಗೆಲ್ಲುತ್ತದೆ ಎಂಬ ಯಡಿಯೂರಪ್ಪ ಹೇಳಿಕೆಗೆ ಸಿಎಂ ಗರಂ ಆಗಿದ್ದು ಈಗ ಯಾಕ್ರಿ ಚುನಾವಣೆ ನಡೆಯುತ್ತದೆ. ಹಿಂದೆಯೂ ಇವರು ಹೇಳುತ್ತಿದ್ದರು ನಾವೇ ಅಧಿಕಾರಕ್ಕೆ ಬರುತ್ತೇವೆ ಅಂಥ. ಅಧಿಕಾರಕ್ಕೆ ಬಂದಿದ್ದು ಯಾರ್ರಿ? ಸುಮ್ಮನ್ನೆ ಏನೇ ಹೇಳುತ್ತಾರೆ ಅದನ್ನೆಲ್ಲಾ ಬಿಟ್ಟು ಬಿಡಿ ಎಂದರು.
ವಿದ್ಯುತ್ ಕದ್ದ ಕುಮಾರಸ್ವಾಮಿಗೆ ನಮ್ಮ ಬಗ್ಗೆ ಮಾತನಾಡುವ ನೈತಿಕತೆ ಏನಿದೆ. ಕುಮಾರಸ್ವಾಮಿ ವಿದ್ಯುತ್ ಕದಿದ್ದು ಸತ್ಯ ತಾನೇ? ದಂಡ ಕಟ್ಟಿದ್ದು ಸತ್ಯ ತಾನೇ. ಕದಿದ್ದನ್ನು ಕುಮಾರಸ್ವಾಮಿ ಒಪ್ಪಿಕೊಂಡಿದ್ದು ಸತ್ಯ ತಾನೇ. ಇಂತವರಿಂದ ನಾವು ಏನು ಕೇಳಿಸಿಕೊಳ್ಳಬೇಕು ಹೇಳಿ. ಪದೇ ಪದೇ ಕುಮಾರಸ್ವಾಮಿ ವಿಚಾರದಲ್ಲಿ ನನಗ ಪ್ರತಿಕ್ರಿಯೆ ಕೊಡಲು ಇಷ್ಟ ಇಲ್ಲ. ಕುಮಾರಸ್ವಾಮಿ ಹತಶಾರಾಗಿದ್ದಾರೆ. ಹತಾಶರಾಗಿ ಏನೇನೋ ಮಾತನಾಡುತ್ತಿದ್ದಾರೆ ಅಷ್ಟೇ ಎಂದು ಮಾತಿನಲ್ಲೇ ತಿವಿದರು.
Yeddyurappa has made his son the president and Ashoka's opposition leader has upset him. Wait for a few days. "You will know what will happen in BJP," C M Siddaramaiah said.
25-08-25 10:55 pm
Bangalore Correspondent
K N Rajanna, Dk Shivakumar: ಅವ್ರು ಆರೆಸ್ಸೆಸ್ ಗ...
25-08-25 06:07 pm
DK Shivakumar, BK Hariprasad: ಕೆಪಿಸಿಸಿ ಅಧ್ಯಕ್...
25-08-25 03:02 pm
Satish Jarkiholi, Dharmasthala, SIT: ಧರ್ಮಸ್ಥಳ...
25-08-25 10:37 am
50% ರಿಯಾಯಿತಿ ಆಫರ್ ಗೆ ಮುಗಿಬಿದ್ದ ಜನರು ; ಮೊದಲ ದಿ...
24-08-25 05:30 pm
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
26-08-25 10:36 am
Mangalore Correspondent
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
Sameer MD, Latest News: ಬುರುಡೆ ರಹಸ್ಯ ; ಬೆಳ್ತಂ...
25-08-25 10:28 pm
Elevate Brand Mangalore 2025: 'ಎಲಿವೇಟ್ ಬ್ರ್ಯಾ...
25-08-25 05:24 pm
25-08-25 08:29 pm
HK News Desk
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm
Online Fraud, cyber, Mangalore : ರಸಗೊಬ್ಬರ ಕಂಪ...
25-08-25 04:39 pm
Dharmasthala Case, Pastor John Shamine and No...
25-08-25 02:29 am