ಬ್ರೇಕಿಂಗ್ ನ್ಯೂಸ್
18-11-23 01:48 pm HK News Desk ಕರ್ನಾಟಕ
ಮೈಸೂರು, ನ.18: ಬಿಜೆಪಿಯಲ್ಲಿ ಏನ್ ಆಗುತ್ತಿದೆ ಎಂಬುದನ್ನ ಸ್ವಲ್ಪ ದಿನ ಕಾಯಿರಿ. ವೇಟ್ ಅಂಡ್ ಸೀ. ಕಾಯಿರಿ, ಕಾಯಿರಿ, ಕಾಯಿರಿ ಎಂದು ಮೂರು ಬಾರಿ ಹೇಳಿ ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.
ಅಸಮಾಧಾನ ಹೇಗೆ ಸ್ಫೋಟವಾಗುತ್ತೆ ಎಂಬುದು ನಿಮಗೆ ಗೊತ್ತಾಗುತ್ತದೆ. ನಿನ್ನೆಯ ಸಭೆಯಿಂದ ಯತ್ನಾಳ್, ಬೆಲ್ಲದ್, ಜಾರಕಿಹೊಳಿ ಯಾಕೇ ಎದ್ದು ಹೋದರು? ಯಡಿಯೂರಪ್ಪ ಮಗನನ್ನ ಅಧ್ಯಕ್ಷ ಮಾಡಿರುವುದು ಅಶೋಕನನ್ನ ವಿಪಕ್ಷ ನಾಯಕ ಮಾಡಿರುವುದು ಅವರಿಗೆ ಬೇಸರ ತಂದಿದೆ. ಸ್ವಲ್ಪ ದಿನ ನೀವೇ ಕಾದು ನೋಡಿ. ಬಿಜೆಪಿಯಲ್ಲಿ ಏನೇನ್ ಆಗುತ್ತದೆ ಎಂಬುದು ನಿಮಗೆ ಗೊತ್ತಾಗುತ್ತದೆ ಎಂದರು.


![]()
ಈಗ ಚುನಾವಣೆ ನಡೆದರೂ ಬಿಜೆಪಿ ಗೆಲ್ಲುತ್ತದೆ ಎಂಬ ಯಡಿಯೂರಪ್ಪ ಹೇಳಿಕೆಗೆ ಸಿಎಂ ಗರಂ ಆಗಿದ್ದು ಈಗ ಯಾಕ್ರಿ ಚುನಾವಣೆ ನಡೆಯುತ್ತದೆ. ಹಿಂದೆಯೂ ಇವರು ಹೇಳುತ್ತಿದ್ದರು ನಾವೇ ಅಧಿಕಾರಕ್ಕೆ ಬರುತ್ತೇವೆ ಅಂಥ. ಅಧಿಕಾರಕ್ಕೆ ಬಂದಿದ್ದು ಯಾರ್ರಿ? ಸುಮ್ಮನ್ನೆ ಏನೇ ಹೇಳುತ್ತಾರೆ ಅದನ್ನೆಲ್ಲಾ ಬಿಟ್ಟು ಬಿಡಿ ಎಂದರು.

ವಿದ್ಯುತ್ ಕದ್ದ ಕುಮಾರಸ್ವಾಮಿಗೆ ನಮ್ಮ ಬಗ್ಗೆ ಮಾತನಾಡುವ ನೈತಿಕತೆ ಏನಿದೆ. ಕುಮಾರಸ್ವಾಮಿ ವಿದ್ಯುತ್ ಕದಿದ್ದು ಸತ್ಯ ತಾನೇ? ದಂಡ ಕಟ್ಟಿದ್ದು ಸತ್ಯ ತಾನೇ. ಕದಿದ್ದನ್ನು ಕುಮಾರಸ್ವಾಮಿ ಒಪ್ಪಿಕೊಂಡಿದ್ದು ಸತ್ಯ ತಾನೇ. ಇಂತವರಿಂದ ನಾವು ಏನು ಕೇಳಿಸಿಕೊಳ್ಳಬೇಕು ಹೇಳಿ. ಪದೇ ಪದೇ ಕುಮಾರಸ್ವಾಮಿ ವಿಚಾರದಲ್ಲಿ ನನಗ ಪ್ರತಿಕ್ರಿಯೆ ಕೊಡಲು ಇಷ್ಟ ಇಲ್ಲ. ಕುಮಾರಸ್ವಾಮಿ ಹತಶಾರಾಗಿದ್ದಾರೆ. ಹತಾಶರಾಗಿ ಏನೇನೋ ಮಾತನಾಡುತ್ತಿದ್ದಾರೆ ಅಷ್ಟೇ ಎಂದು ಮಾತಿನಲ್ಲೇ ತಿವಿದರು.
Yeddyurappa has made his son the president and Ashoka's opposition leader has upset him. Wait for a few days. "You will know what will happen in BJP," C M Siddaramaiah said.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm