ಬ್ರೇಕಿಂಗ್ ನ್ಯೂಸ್
18-11-23 01:48 pm HK News Desk ಕರ್ನಾಟಕ
ಮೈಸೂರು, ನ.18: ಬಿಜೆಪಿಯಲ್ಲಿ ಏನ್ ಆಗುತ್ತಿದೆ ಎಂಬುದನ್ನ ಸ್ವಲ್ಪ ದಿನ ಕಾಯಿರಿ. ವೇಟ್ ಅಂಡ್ ಸೀ. ಕಾಯಿರಿ, ಕಾಯಿರಿ, ಕಾಯಿರಿ ಎಂದು ಮೂರು ಬಾರಿ ಹೇಳಿ ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.
ಅಸಮಾಧಾನ ಹೇಗೆ ಸ್ಫೋಟವಾಗುತ್ತೆ ಎಂಬುದು ನಿಮಗೆ ಗೊತ್ತಾಗುತ್ತದೆ. ನಿನ್ನೆಯ ಸಭೆಯಿಂದ ಯತ್ನಾಳ್, ಬೆಲ್ಲದ್, ಜಾರಕಿಹೊಳಿ ಯಾಕೇ ಎದ್ದು ಹೋದರು? ಯಡಿಯೂರಪ್ಪ ಮಗನನ್ನ ಅಧ್ಯಕ್ಷ ಮಾಡಿರುವುದು ಅಶೋಕನನ್ನ ವಿಪಕ್ಷ ನಾಯಕ ಮಾಡಿರುವುದು ಅವರಿಗೆ ಬೇಸರ ತಂದಿದೆ. ಸ್ವಲ್ಪ ದಿನ ನೀವೇ ಕಾದು ನೋಡಿ. ಬಿಜೆಪಿಯಲ್ಲಿ ಏನೇನ್ ಆಗುತ್ತದೆ ಎಂಬುದು ನಿಮಗೆ ಗೊತ್ತಾಗುತ್ತದೆ ಎಂದರು.


![]()
ಈಗ ಚುನಾವಣೆ ನಡೆದರೂ ಬಿಜೆಪಿ ಗೆಲ್ಲುತ್ತದೆ ಎಂಬ ಯಡಿಯೂರಪ್ಪ ಹೇಳಿಕೆಗೆ ಸಿಎಂ ಗರಂ ಆಗಿದ್ದು ಈಗ ಯಾಕ್ರಿ ಚುನಾವಣೆ ನಡೆಯುತ್ತದೆ. ಹಿಂದೆಯೂ ಇವರು ಹೇಳುತ್ತಿದ್ದರು ನಾವೇ ಅಧಿಕಾರಕ್ಕೆ ಬರುತ್ತೇವೆ ಅಂಥ. ಅಧಿಕಾರಕ್ಕೆ ಬಂದಿದ್ದು ಯಾರ್ರಿ? ಸುಮ್ಮನ್ನೆ ಏನೇ ಹೇಳುತ್ತಾರೆ ಅದನ್ನೆಲ್ಲಾ ಬಿಟ್ಟು ಬಿಡಿ ಎಂದರು.

ವಿದ್ಯುತ್ ಕದ್ದ ಕುಮಾರಸ್ವಾಮಿಗೆ ನಮ್ಮ ಬಗ್ಗೆ ಮಾತನಾಡುವ ನೈತಿಕತೆ ಏನಿದೆ. ಕುಮಾರಸ್ವಾಮಿ ವಿದ್ಯುತ್ ಕದಿದ್ದು ಸತ್ಯ ತಾನೇ? ದಂಡ ಕಟ್ಟಿದ್ದು ಸತ್ಯ ತಾನೇ. ಕದಿದ್ದನ್ನು ಕುಮಾರಸ್ವಾಮಿ ಒಪ್ಪಿಕೊಂಡಿದ್ದು ಸತ್ಯ ತಾನೇ. ಇಂತವರಿಂದ ನಾವು ಏನು ಕೇಳಿಸಿಕೊಳ್ಳಬೇಕು ಹೇಳಿ. ಪದೇ ಪದೇ ಕುಮಾರಸ್ವಾಮಿ ವಿಚಾರದಲ್ಲಿ ನನಗ ಪ್ರತಿಕ್ರಿಯೆ ಕೊಡಲು ಇಷ್ಟ ಇಲ್ಲ. ಕುಮಾರಸ್ವಾಮಿ ಹತಶಾರಾಗಿದ್ದಾರೆ. ಹತಾಶರಾಗಿ ಏನೇನೋ ಮಾತನಾಡುತ್ತಿದ್ದಾರೆ ಅಷ್ಟೇ ಎಂದು ಮಾತಿನಲ್ಲೇ ತಿವಿದರು.
Yeddyurappa has made his son the president and Ashoka's opposition leader has upset him. Wait for a few days. "You will know what will happen in BJP," C M Siddaramaiah said.
08-07-26 02:06 pm
HK News Staffer
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
ದೇಶದ 'ತೂಗುಸೇತುವೆಗಳ ಸರದಾರ' ಪದ್ಮಶ್ರೀ ಡಾ. ಗಿರೀಶ್...
07-07-26 10:52 am
ಮೈಸೂರು ದಸರಾದಲ್ಲಿ ಕಂಬಳ ಬೇಡವೇ ಬೇಡ ; ಯದುವೀರ್ ಒಡ...
06-07-26 04:40 pm
07-07-26 03:22 pm
HK News Staffer
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
07-07-26 08:07 pm
HK News Staffer
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm
Panambur Gold Robbery, Photo Released: ಚಿನ್ನದ...
06-07-26 12:28 pm
ಬಂಟ್ವಾಳ ; ಬಸ್ಸಿಗೆ ನಿಂತಿದ್ದ ಪಿಯುಸಿ ವಿದ್ಯಾರ್ಥಿನ...
06-07-26 11:59 am