ಬ್ರೇಕಿಂಗ್ ನ್ಯೂಸ್
20-11-23 12:45 pm Bangalore Correspondent ಕರ್ನಾಟಕ
ಬೆಂಗಳೂರು, ನ.20: ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದಿಂದ ತಾಯಿ, ಮಗು ಸಾವನ್ನಪ್ಪಿದ ಘಟನೆ ಬೆಂಗಳೂರು ನಗರದ ವೈಟ್ ಫೀಲ್ಡ್ ಬಳಿಯ ಕಾಡುಗೋಡಿ ಎಂಬಲ್ಲಿ ನಡೆದಿದೆ. 23 ವರ್ಷದ ಸೌಂದರ್ಯ ಮತ್ತು 9 ತಿಂಗಳ ಮಗು ಲಿಯಾ ಮೃತ ದುರ್ದೈವಿಗಳು.
ಭಾನುವಾರ ಬೆಳಗ್ಗೆ ಸುಮಾರು 5 ಗಂಟೆಗೆ ವೇಳೆಗೆ ಪತಿ ಸಂತೋಷ್, ಮಗು ಮತ್ತು ಪತ್ನಿ ಸೌಂದರ್ಯಾ ತಮಿಳುನಾಡಿನಿಂದ ಬೆಂಗಳೂರಿಗೆ ಬಸ್ಸಿನಲ್ಲಿ ಬಂದಿದ್ದರು. ಬಸ್ಸಿನಿಂದಿಳಿದು ರಸ್ತೆಯಲ್ಲಿ ನಡೆದು ಹೋಗುತ್ತಿದ್ದಾಗಲೇ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯ ಮೇಲೆ ಮಗುವನ್ನು ಎತ್ತಿಕೊಂಡಿದ್ದ ಪತ್ನಿ ಸೌಂದರ್ಯ ಕಾಲಿರಿಸಿದ್ದು ಸ್ಥಳದಲ್ಲೇ ಬೆಂಕಿ ಹತ್ತಿಕೊಂಡು ದಹನವಾಗಿದ್ದಾರೆ. ಪತಿ ಸಂತೋಷ್ ಏನಾಗುತ್ತಿದೆ ಎಂದು ತಿಳಿಯದೆ ಇಬ್ಬರ ರಕ್ಷಣೆಗೆ ಮುಂದಾಗಿದ್ದು ಕೈಗೆ ಸುಟ್ಟ ಗಾಯಕ್ಕೀಡಾಗಿದ್ದಾರೆ. ಮಗುವನ್ನು ಸೆಳೆಯುವ ಪ್ರಯತ್ನ ಮಾಡಿದರೂ ಸಾಧದಯವಾ. ಪತಿಯ ಕಣ್ಮುಂದೆಯೇ ಪತ್ನಿ ಹಾಗೂ ಮಗು ಜೀವಂತ ಸುಟ್ಟು ಹೋಗಿದ್ದಾರೆ.
ಕಾಡುಗೋಡಿಯ ಎಕೆ ಗೋಪಾಲ್ ಕಾಲೋನಿ ನಿವಾಸಿಯಾಗಿರುವ ಸಂತೋಷ್ ಕುಟುಂಬ ಸಮೇತರಾಗಿ ದೀಪಾವಳಿ ಹಬ್ಬಕ್ಕೆ ಊರಿಗೆ ತೆರಳಿದ್ದರು. ಬೆಂಗಳೂರಿನಲ್ಲಿ ಪತ್ನಿಗೆ ಐಟಿಐ ಪರೀಕ್ಷೆ ಇದ್ದುದರಿಂದ ತುರ್ತಾಗಿ ವಾಪಸ್ ಆಗಿದ್ದರು. ಆದರೆ ಮನೆ ತಲುಪುವ ಮೊದಲೇ ಪತ್ನಿ ಮಗು ವಿದ್ಯುತ್ ತಂತಿಗೆ ಬಲಿಯಾಗಿದ್ದಾರೆ. ತಾಯಿ, ಮಗು ಸಾವಿಗೆ ಬೆಸ್ಕಾಂ ನಿರ್ಲಕ್ಷ್ಯವೇ ಕಾರಣ ಎಂದು ಮೇಲ್ನೋಟಕ್ಕೆ ಕಂಡುಬಂದಿದೆ. ಪ್ರಕರಣ ಸಂಬಂಧ ಬೆಸ್ಕಾಂ ಇಲಾಖೆಯ ಐವರು ಅಧಿಕಾರಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
The Bangalore Electricity Supply Company Limited (Bescom) has suspended five of its officials for negligence and issued show-cause notices to two senior officers after a mother and daughter died due to electrocution in Bengaluru.
12-03-26 02:48 pm
HK News Staffer
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
ಲಕ್ಕುಂಡಿಯಲ್ಲಿ ಸಿಕ್ಕ ನಿಧಿ 500 ರಿಂದ 600 ವರ್ಷ ಹಳ...
11-03-26 12:57 pm
ಶಿಕ್ಷಕರಿಗೆ ಬೀದಿ ನಾಯಿ ನಿಯಂತ್ರಣ ಜವಾಬ್ದಾರಿ ಕೊಟ್ಟ...
11-03-26 11:48 am
12-03-26 09:03 pm
HK News Staffer
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
ಗಲ್ಫ್ ಯುದ್ಧ ; ವಿಷಯುಕ್ತ ಬಿಳಿ ರಂಜಕ ಬಾಂಬ್ ಬಳಕೆ,...
10-03-26 09:46 pm
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
12-03-26 10:47 pm
mangalore
ಸೈಬರ್ ಜಾಲದ ಮ್ಯೂಲ್ ಅಕೌಂಟ್ ವಂಚನೆ ; ಚೀನಾ ಲಿಂಕ್ ಹ...
12-03-26 02:44 pm
Cyber Fraud Awareness, Mangalore: ಸೈಬರ್ ವಂಚನೆ...
12-03-26 08:33 am
Gas News, Mangalore: ಗಲ್ಫ್ ಯುದ್ಧಕ್ಕೆ ಗ್ಯಾಸ್ ಟ...
11-03-26 09:15 pm
ಬಾಡಿಗೆ ಮನೆಯಲ್ಲಿ ಡ್ರಗ್ಸ್ ಮಾರಾಟ ; ಬಂಟ್ವಾಳದ ನೇರಳ...
11-03-26 07:22 pm
12-03-26 12:12 pm
HK News Staffer
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm