ಬ್ರೇಕಿಂಗ್ ನ್ಯೂಸ್
20-11-23 12:45 pm Bangalore Correspondent ಕರ್ನಾಟಕ
ಬೆಂಗಳೂರು, ನ.20: ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದಿಂದ ತಾಯಿ, ಮಗು ಸಾವನ್ನಪ್ಪಿದ ಘಟನೆ ಬೆಂಗಳೂರು ನಗರದ ವೈಟ್ ಫೀಲ್ಡ್ ಬಳಿಯ ಕಾಡುಗೋಡಿ ಎಂಬಲ್ಲಿ ನಡೆದಿದೆ. 23 ವರ್ಷದ ಸೌಂದರ್ಯ ಮತ್ತು 9 ತಿಂಗಳ ಮಗು ಲಿಯಾ ಮೃತ ದುರ್ದೈವಿಗಳು.
ಭಾನುವಾರ ಬೆಳಗ್ಗೆ ಸುಮಾರು 5 ಗಂಟೆಗೆ ವೇಳೆಗೆ ಪತಿ ಸಂತೋಷ್, ಮಗು ಮತ್ತು ಪತ್ನಿ ಸೌಂದರ್ಯಾ ತಮಿಳುನಾಡಿನಿಂದ ಬೆಂಗಳೂರಿಗೆ ಬಸ್ಸಿನಲ್ಲಿ ಬಂದಿದ್ದರು. ಬಸ್ಸಿನಿಂದಿಳಿದು ರಸ್ತೆಯಲ್ಲಿ ನಡೆದು ಹೋಗುತ್ತಿದ್ದಾಗಲೇ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯ ಮೇಲೆ ಮಗುವನ್ನು ಎತ್ತಿಕೊಂಡಿದ್ದ ಪತ್ನಿ ಸೌಂದರ್ಯ ಕಾಲಿರಿಸಿದ್ದು ಸ್ಥಳದಲ್ಲೇ ಬೆಂಕಿ ಹತ್ತಿಕೊಂಡು ದಹನವಾಗಿದ್ದಾರೆ. ಪತಿ ಸಂತೋಷ್ ಏನಾಗುತ್ತಿದೆ ಎಂದು ತಿಳಿಯದೆ ಇಬ್ಬರ ರಕ್ಷಣೆಗೆ ಮುಂದಾಗಿದ್ದು ಕೈಗೆ ಸುಟ್ಟ ಗಾಯಕ್ಕೀಡಾಗಿದ್ದಾರೆ. ಮಗುವನ್ನು ಸೆಳೆಯುವ ಪ್ರಯತ್ನ ಮಾಡಿದರೂ ಸಾಧದಯವಾ. ಪತಿಯ ಕಣ್ಮುಂದೆಯೇ ಪತ್ನಿ ಹಾಗೂ ಮಗು ಜೀವಂತ ಸುಟ್ಟು ಹೋಗಿದ್ದಾರೆ.
ಕಾಡುಗೋಡಿಯ ಎಕೆ ಗೋಪಾಲ್ ಕಾಲೋನಿ ನಿವಾಸಿಯಾಗಿರುವ ಸಂತೋಷ್ ಕುಟುಂಬ ಸಮೇತರಾಗಿ ದೀಪಾವಳಿ ಹಬ್ಬಕ್ಕೆ ಊರಿಗೆ ತೆರಳಿದ್ದರು. ಬೆಂಗಳೂರಿನಲ್ಲಿ ಪತ್ನಿಗೆ ಐಟಿಐ ಪರೀಕ್ಷೆ ಇದ್ದುದರಿಂದ ತುರ್ತಾಗಿ ವಾಪಸ್ ಆಗಿದ್ದರು. ಆದರೆ ಮನೆ ತಲುಪುವ ಮೊದಲೇ ಪತ್ನಿ ಮಗು ವಿದ್ಯುತ್ ತಂತಿಗೆ ಬಲಿಯಾಗಿದ್ದಾರೆ. ತಾಯಿ, ಮಗು ಸಾವಿಗೆ ಬೆಸ್ಕಾಂ ನಿರ್ಲಕ್ಷ್ಯವೇ ಕಾರಣ ಎಂದು ಮೇಲ್ನೋಟಕ್ಕೆ ಕಂಡುಬಂದಿದೆ. ಪ್ರಕರಣ ಸಂಬಂಧ ಬೆಸ್ಕಾಂ ಇಲಾಖೆಯ ಐವರು ಅಧಿಕಾರಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
The Bangalore Electricity Supply Company Limited (Bescom) has suspended five of its officials for negligence and issued show-cause notices to two senior officers after a mother and daughter died due to electrocution in Bengaluru.
26-08-25 02:04 pm
Bangalore Correspondent
SIT Issues Notice, Sujatha Bhat: ಸುಳ್ಳಜ್ಜಿ ಸು...
25-08-25 10:55 pm
K N Rajanna, Dk Shivakumar: ಅವ್ರು ಆರೆಸ್ಸೆಸ್ ಗ...
25-08-25 06:07 pm
DK Shivakumar, BK Hariprasad: ಕೆಪಿಸಿಸಿ ಅಧ್ಯಕ್...
25-08-25 03:02 pm
Satish Jarkiholi, Dharmasthala, SIT: ಧರ್ಮಸ್ಥಳ...
25-08-25 10:37 am
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
26-08-25 10:36 am
Mangalore Correspondent
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
Sameer MD, Latest News: ಬುರುಡೆ ರಹಸ್ಯ ; ಬೆಳ್ತಂ...
25-08-25 10:28 pm
Elevate Brand Mangalore 2025: 'ಎಲಿವೇಟ್ ಬ್ರ್ಯಾ...
25-08-25 05:24 pm
25-08-25 08:29 pm
HK News Desk
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm
Online Fraud, cyber, Mangalore : ರಸಗೊಬ್ಬರ ಕಂಪ...
25-08-25 04:39 pm
Dharmasthala Case, Pastor John Shamine and No...
25-08-25 02:29 am