ಬ್ರೇಕಿಂಗ್ ನ್ಯೂಸ್
20-11-23 12:45 pm Bangalore Correspondent ಕರ್ನಾಟಕ
ಬೆಂಗಳೂರು, ನ.20: ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದಿಂದ ತಾಯಿ, ಮಗು ಸಾವನ್ನಪ್ಪಿದ ಘಟನೆ ಬೆಂಗಳೂರು ನಗರದ ವೈಟ್ ಫೀಲ್ಡ್ ಬಳಿಯ ಕಾಡುಗೋಡಿ ಎಂಬಲ್ಲಿ ನಡೆದಿದೆ. 23 ವರ್ಷದ ಸೌಂದರ್ಯ ಮತ್ತು 9 ತಿಂಗಳ ಮಗು ಲಿಯಾ ಮೃತ ದುರ್ದೈವಿಗಳು.
ಭಾನುವಾರ ಬೆಳಗ್ಗೆ ಸುಮಾರು 5 ಗಂಟೆಗೆ ವೇಳೆಗೆ ಪತಿ ಸಂತೋಷ್, ಮಗು ಮತ್ತು ಪತ್ನಿ ಸೌಂದರ್ಯಾ ತಮಿಳುನಾಡಿನಿಂದ ಬೆಂಗಳೂರಿಗೆ ಬಸ್ಸಿನಲ್ಲಿ ಬಂದಿದ್ದರು. ಬಸ್ಸಿನಿಂದಿಳಿದು ರಸ್ತೆಯಲ್ಲಿ ನಡೆದು ಹೋಗುತ್ತಿದ್ದಾಗಲೇ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯ ಮೇಲೆ ಮಗುವನ್ನು ಎತ್ತಿಕೊಂಡಿದ್ದ ಪತ್ನಿ ಸೌಂದರ್ಯ ಕಾಲಿರಿಸಿದ್ದು ಸ್ಥಳದಲ್ಲೇ ಬೆಂಕಿ ಹತ್ತಿಕೊಂಡು ದಹನವಾಗಿದ್ದಾರೆ. ಪತಿ ಸಂತೋಷ್ ಏನಾಗುತ್ತಿದೆ ಎಂದು ತಿಳಿಯದೆ ಇಬ್ಬರ ರಕ್ಷಣೆಗೆ ಮುಂದಾಗಿದ್ದು ಕೈಗೆ ಸುಟ್ಟ ಗಾಯಕ್ಕೀಡಾಗಿದ್ದಾರೆ. ಮಗುವನ್ನು ಸೆಳೆಯುವ ಪ್ರಯತ್ನ ಮಾಡಿದರೂ ಸಾಧದಯವಾ. ಪತಿಯ ಕಣ್ಮುಂದೆಯೇ ಪತ್ನಿ ಹಾಗೂ ಮಗು ಜೀವಂತ ಸುಟ್ಟು ಹೋಗಿದ್ದಾರೆ.
ಕಾಡುಗೋಡಿಯ ಎಕೆ ಗೋಪಾಲ್ ಕಾಲೋನಿ ನಿವಾಸಿಯಾಗಿರುವ ಸಂತೋಷ್ ಕುಟುಂಬ ಸಮೇತರಾಗಿ ದೀಪಾವಳಿ ಹಬ್ಬಕ್ಕೆ ಊರಿಗೆ ತೆರಳಿದ್ದರು. ಬೆಂಗಳೂರಿನಲ್ಲಿ ಪತ್ನಿಗೆ ಐಟಿಐ ಪರೀಕ್ಷೆ ಇದ್ದುದರಿಂದ ತುರ್ತಾಗಿ ವಾಪಸ್ ಆಗಿದ್ದರು. ಆದರೆ ಮನೆ ತಲುಪುವ ಮೊದಲೇ ಪತ್ನಿ ಮಗು ವಿದ್ಯುತ್ ತಂತಿಗೆ ಬಲಿಯಾಗಿದ್ದಾರೆ. ತಾಯಿ, ಮಗು ಸಾವಿಗೆ ಬೆಸ್ಕಾಂ ನಿರ್ಲಕ್ಷ್ಯವೇ ಕಾರಣ ಎಂದು ಮೇಲ್ನೋಟಕ್ಕೆ ಕಂಡುಬಂದಿದೆ. ಪ್ರಕರಣ ಸಂಬಂಧ ಬೆಸ್ಕಾಂ ಇಲಾಖೆಯ ಐವರು ಅಧಿಕಾರಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
The Bangalore Electricity Supply Company Limited (Bescom) has suspended five of its officials for negligence and issued show-cause notices to two senior officers after a mother and daughter died due to electrocution in Bengaluru.
19-12-25 01:41 pm
Bangalore Correspondent
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm