ಬ್ರೇಕಿಂಗ್ ನ್ಯೂಸ್
20-11-23 10:34 pm Bangalore Correspondent ಕರ್ನಾಟಕ
ಬೆಂಗಳೂರು, ನ.20: 14 ತಿಂಗಳ ಜೈಲು ವಾಸದ ಬಳಿಕ ವಾರದ ಹಿಂದೆ ಜಾಮೀನಿನಲ್ಲಿ ಬಿಡುಗಡೆಯಾಗಿದ್ದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರನ್ನು ಸೋಮವಾರ ಪೊಲೀಸರು ಮತ್ತೆ ಬಂಧಿಸಿದ್ದರು. ಆದರೆ ಬಂಧನದ ಬೆನ್ನಲ್ಲೇ ಸ್ಥಳೀಯ ಕೋರ್ಟ್ ನೀಡಿದ್ದ ಬಂಧನ ವಾರಂಟ್ಗೆ ಹೈಕೋರ್ಟ್ ತಡೆ ನೀಡಿದೆ.
ಹೈಕೋರ್ಟ್ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಪೀಠ ಜಿಲ್ಲಾ ನ್ಯಾಯಾಲಯ ನೀಡಿರುವ ಆದೇಶಕ್ಕೆ ತಡೆ ಹಾಕಿದ್ದಾರೆ. ಮುರುಘಾಶ್ರೀಗಳನ್ನು ಬಂಧಿಸಿರುವುದು ಅನ್ಯಾಯವಾಗಿದ್ದು, ಆದೇಶ ಉಲ್ಲಂಘಿಸಿ ಚಿತ್ರದುರ್ಗಕ್ಕೆ ಕರೆತಂದಿರುವುದು ತಪ್ಪಾಗಿದೆ ಎಂದು ಅಭಿಪ್ರಾಯ ಪಟ್ಟಿದೆ.

ದಾವಣಗೆರೆ ದೊಡ್ಡಪೇಟೆಯಲ್ಲಿನ ವಿರಕ್ತ ಮಠದಲ್ಲಿದ್ದ ಶರಣರನ್ನು ಚಿತ್ರದುರ್ಗ ಗ್ರಾಮಾಂತರ ಠಾಣೆಯ ಪೊಲೀಸರು ಸೋಮವಾರ ಮಧ್ಯಾಹ್ನ ಬಂಧಿಸಿದ್ದರು. ಅವರ ವಿರುದ್ಧ ದಾಖಲಾದ ಎರಡನೇ ಪೋಕ್ಸೋ ಪ್ರಕರಣದಲ್ಲಿ ಜಿಲ್ಲಾ ನ್ಯಾಯಾಲಯ ಜಾಮೀನು ರಹಿತ ಬಂಧನಕ್ಕೆ ಆದೇಶಿಸಿತ್ತು. ಅಲ್ಲದೆ, ಬಂಧನ ಬಳಿಕ ಮುರುಘಾ ಶರಣರಿಗೆ ಡಿಸೆಂಬರ್ 2ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಜಿಲ್ಲಾ ನ್ಯಾಯಾಲಯ ಆದೇಶಿಸಿತ್ತು.
In relief to Lingayat seer Shivamurthy Murugha Sharanaru, Karnataka High Court on Monday stayed an arrest warrant against him that was issued by a district court after he was released on bail in a sexual assault case last week.
19-12-25 01:41 pm
Bangalore Correspondent
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm