ಬ್ರೇಕಿಂಗ್ ನ್ಯೂಸ್
20-11-23 10:34 pm Bangalore Correspondent ಕರ್ನಾಟಕ
ಬೆಂಗಳೂರು, ನ.20: 14 ತಿಂಗಳ ಜೈಲು ವಾಸದ ಬಳಿಕ ವಾರದ ಹಿಂದೆ ಜಾಮೀನಿನಲ್ಲಿ ಬಿಡುಗಡೆಯಾಗಿದ್ದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರನ್ನು ಸೋಮವಾರ ಪೊಲೀಸರು ಮತ್ತೆ ಬಂಧಿಸಿದ್ದರು. ಆದರೆ ಬಂಧನದ ಬೆನ್ನಲ್ಲೇ ಸ್ಥಳೀಯ ಕೋರ್ಟ್ ನೀಡಿದ್ದ ಬಂಧನ ವಾರಂಟ್ಗೆ ಹೈಕೋರ್ಟ್ ತಡೆ ನೀಡಿದೆ.
ಹೈಕೋರ್ಟ್ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಪೀಠ ಜಿಲ್ಲಾ ನ್ಯಾಯಾಲಯ ನೀಡಿರುವ ಆದೇಶಕ್ಕೆ ತಡೆ ಹಾಕಿದ್ದಾರೆ. ಮುರುಘಾಶ್ರೀಗಳನ್ನು ಬಂಧಿಸಿರುವುದು ಅನ್ಯಾಯವಾಗಿದ್ದು, ಆದೇಶ ಉಲ್ಲಂಘಿಸಿ ಚಿತ್ರದುರ್ಗಕ್ಕೆ ಕರೆತಂದಿರುವುದು ತಪ್ಪಾಗಿದೆ ಎಂದು ಅಭಿಪ್ರಾಯ ಪಟ್ಟಿದೆ.

ದಾವಣಗೆರೆ ದೊಡ್ಡಪೇಟೆಯಲ್ಲಿನ ವಿರಕ್ತ ಮಠದಲ್ಲಿದ್ದ ಶರಣರನ್ನು ಚಿತ್ರದುರ್ಗ ಗ್ರಾಮಾಂತರ ಠಾಣೆಯ ಪೊಲೀಸರು ಸೋಮವಾರ ಮಧ್ಯಾಹ್ನ ಬಂಧಿಸಿದ್ದರು. ಅವರ ವಿರುದ್ಧ ದಾಖಲಾದ ಎರಡನೇ ಪೋಕ್ಸೋ ಪ್ರಕರಣದಲ್ಲಿ ಜಿಲ್ಲಾ ನ್ಯಾಯಾಲಯ ಜಾಮೀನು ರಹಿತ ಬಂಧನಕ್ಕೆ ಆದೇಶಿಸಿತ್ತು. ಅಲ್ಲದೆ, ಬಂಧನ ಬಳಿಕ ಮುರುಘಾ ಶರಣರಿಗೆ ಡಿಸೆಂಬರ್ 2ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಜಿಲ್ಲಾ ನ್ಯಾಯಾಲಯ ಆದೇಶಿಸಿತ್ತು.
In relief to Lingayat seer Shivamurthy Murugha Sharanaru, Karnataka High Court on Monday stayed an arrest warrant against him that was issued by a district court after he was released on bail in a sexual assault case last week.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm