ಬ್ರೇಕಿಂಗ್ ನ್ಯೂಸ್
20-11-23 10:34 pm Bangalore Correspondent ಕರ್ನಾಟಕ
ಬೆಂಗಳೂರು, ನ.20: 14 ತಿಂಗಳ ಜೈಲು ವಾಸದ ಬಳಿಕ ವಾರದ ಹಿಂದೆ ಜಾಮೀನಿನಲ್ಲಿ ಬಿಡುಗಡೆಯಾಗಿದ್ದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರನ್ನು ಸೋಮವಾರ ಪೊಲೀಸರು ಮತ್ತೆ ಬಂಧಿಸಿದ್ದರು. ಆದರೆ ಬಂಧನದ ಬೆನ್ನಲ್ಲೇ ಸ್ಥಳೀಯ ಕೋರ್ಟ್ ನೀಡಿದ್ದ ಬಂಧನ ವಾರಂಟ್ಗೆ ಹೈಕೋರ್ಟ್ ತಡೆ ನೀಡಿದೆ.
ಹೈಕೋರ್ಟ್ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಪೀಠ ಜಿಲ್ಲಾ ನ್ಯಾಯಾಲಯ ನೀಡಿರುವ ಆದೇಶಕ್ಕೆ ತಡೆ ಹಾಕಿದ್ದಾರೆ. ಮುರುಘಾಶ್ರೀಗಳನ್ನು ಬಂಧಿಸಿರುವುದು ಅನ್ಯಾಯವಾಗಿದ್ದು, ಆದೇಶ ಉಲ್ಲಂಘಿಸಿ ಚಿತ್ರದುರ್ಗಕ್ಕೆ ಕರೆತಂದಿರುವುದು ತಪ್ಪಾಗಿದೆ ಎಂದು ಅಭಿಪ್ರಾಯ ಪಟ್ಟಿದೆ.

ದಾವಣಗೆರೆ ದೊಡ್ಡಪೇಟೆಯಲ್ಲಿನ ವಿರಕ್ತ ಮಠದಲ್ಲಿದ್ದ ಶರಣರನ್ನು ಚಿತ್ರದುರ್ಗ ಗ್ರಾಮಾಂತರ ಠಾಣೆಯ ಪೊಲೀಸರು ಸೋಮವಾರ ಮಧ್ಯಾಹ್ನ ಬಂಧಿಸಿದ್ದರು. ಅವರ ವಿರುದ್ಧ ದಾಖಲಾದ ಎರಡನೇ ಪೋಕ್ಸೋ ಪ್ರಕರಣದಲ್ಲಿ ಜಿಲ್ಲಾ ನ್ಯಾಯಾಲಯ ಜಾಮೀನು ರಹಿತ ಬಂಧನಕ್ಕೆ ಆದೇಶಿಸಿತ್ತು. ಅಲ್ಲದೆ, ಬಂಧನ ಬಳಿಕ ಮುರುಘಾ ಶರಣರಿಗೆ ಡಿಸೆಂಬರ್ 2ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಜಿಲ್ಲಾ ನ್ಯಾಯಾಲಯ ಆದೇಶಿಸಿತ್ತು.
In relief to Lingayat seer Shivamurthy Murugha Sharanaru, Karnataka High Court on Monday stayed an arrest warrant against him that was issued by a district court after he was released on bail in a sexual assault case last week.
02-01-26 10:24 pm
HK News Desk
CM Siddaramaiah, Ballari Clash, MLA Bharat Re...
02-01-26 06:09 pm
Ballari Banner Fight, FIR, Death: ಬ್ಯಾನರ್ ವಿಚ...
02-01-26 04:13 pm
ಕೋಗಿಲು ಬಡಾವಣೆ ನಿರಾಶ್ರಿತರಿಗೆ ಮನೆ ಹಂಚಿಕೆ ; ವ್ಯಾ...
02-01-26 01:58 pm
ಎಲ್ಲರಂತೆ ನನಗೂ ಆಕಾಂಕ್ಷೆ ಇದೆ ; ಕುರ್ಚಿ ಫೈಟ್ ನಡು...
01-01-26 06:21 pm
02-01-26 06:43 pm
HK News Desk
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
02-01-26 11:01 pm
Mangalore Correspondent
ಪಾಲಿಕೆ ವ್ಯಾಪ್ತಿಯಲ್ಲಿ ಬೇಸಿಗೆ ಮೊದಲೇ ನೀರಿನ ಸಮಸ್ಯ...
02-01-26 11:00 pm
Pratibha Kulai: ಹಿಂದು ಮುಖಂಡರು ಮರ್ಯಾದೆ ಕಳಕೊಂಡಿ...
02-01-26 09:32 pm
ಕಿಲಿಮಂಜಾರೋ ಬಳಿಕ ಮೌಂಟ್ ಕೆನ್ಯಾ ಹತ್ತಿದ 11ರ ಪೋರ ;...
02-01-26 02:02 pm
Dr Vinaya Hegde Death, NItte Mangalore: ನಿಟ್ಟ...
01-01-26 09:43 am
02-01-26 12:58 pm
Mangalore Correspondent
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm