ಬ್ರೇಕಿಂಗ್ ನ್ಯೂಸ್
            
                        23-11-23 08:31 pm Bangalore Correspondent ಕರ್ನಾಟಕ
            ಬೆಂಗಳೂರು, ನ.23: ಜ್ಯೋತಿ ರೈ ಸದ್ಯ ಪ್ರೆಟಿ ಗರ್ಲ್ ಎಂಬ ವೆಬ್ ಸೀರಿಸ್ ನಲ್ಲಿ ನಟಿಸುತ್ತಿರುವುದು ಗೊತ್ತೇ ಇದೆ. ನಟಿ ಆಗಾಗ್ಗೆ ಆ ವೆಬ್ ಸರಣಿಗೆ ಸಂಬಂಧಿಸಿದ ಅಪ್ಡೇಟ್ಗಳನ್ನು ಪೋಸ್ಟ ಮಾಡುತ್ತಿರುತ್ತಾರೆ.
ಹಲವು ಕಿರುತೆರೆ ಧಾರಾವಾಹಿಗಳನ್ನು ಮಾಡಿರುವ ಜ್ಯೋತಿ ರೈ ಪ್ರಸ್ತುತ ತಮ್ಮ ವೈಯಕ್ತಿಕ ವಿಚಾರಗಳಿಂದ ಸುದ್ದಿಯಲ್ಲಿದ್ದಾರೆ. ಧಾರಾವಾಹಿಗಳ ಜೊತೆಗೆ ಜ್ಯೋತಿ ರೈ ವೆಬ್ ಸಿರೀಸ್ ಕೂಡ ಮಾಡುತ್ತಿದ್ದಾರೆ. ಪ್ರಸ್ತುತ 38 ವರ್ಷದವರಾದ ನಟಿ ಆನ್-ಸ್ಕ್ರೀನ್ ನೋಟಕ್ಕೂ ಆಕೆಯ ಆಫ್-ಸ್ಕ್ರೀನ್ ನೋಟಕ್ಕೂ ಯಾವುದೇ ಸಂಬಂಧವಿಲ್ಲ.

ಸದಾ ಸೀರಿಯಲ್ ಗಳಲ್ಲಿ ಸಾಂಪ್ರದಾಯಿಕ ಲುಕ್ ನಲ್ಲಿ ಕಾಣಿಸುತ್ತಿದ್ದ ಜ್ಯೋತಿ ರೈ ಈಗಂತೂ ಮಾಡರ್ನ್ ಡ್ರೆಸ್ ನಲ್ಲಿಯೇ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಸದ್ಯ ಬ್ಲ್ಯಾಕ್ ಟ್ರಾನ್ಸ್ಪರೆಂಟ್ ಡ್ರೆಸ್ ಹಾಕ್ಕೊಂಡಿರೋ ಹಾಟ್ ಲುಕ್ ಫೋಟೋ ಶೇರ್ ಮಾಡಿಕೊಂಡಿದ್ದು, ಎಲ್ಲೆಡೆ ವೈರಲ್ ಆಗಿದೆ.

ಜ್ಯೋತಿ ರೈ ಲೇಸ್ ವರ್ಕ್ನ ಬ್ಲ್ಯಾಕ್ ಡ್ರೆಸ್ ಧರಿಸಿದ್ದು, ಮಿರರ್ ಮುಂದೆ ನಿಂತು ಸ್ಮೈಲ್ ಕೊಟ್ಟಿದ್ದಾರೆ. ಈ ಬಟ್ಟೆ ತುಂಬಾ ಟ್ರಾನ್ಸ್ಪರೆಂಟ್ ಆಗಿದೆ. ತಮ್ಮ ಬೋಲ್ಡ್ ಅವತಾರದಿಂದ ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಶಾರ್ಟ್ ಡ್ರೆಸ್ ಆಗಿ ಸ್ಟೈಲಿಶ್ ವಾಕ್, ಹಾಟ್ ಫೋಸ್ ಕೊಟ್ಟು ಪಡ್ಡೆ ಹುಡುಗರ ನಿದ್ದೆ ಕೆಡಿಸುತ್ತಿದ್ದಾರೆ.

ಧಾರಾವಾಹಿಗಳಲ್ಲಿ ತಾಯಿ-ಅಕ್ಕತಂಗಿಯ ಪಾತ್ರಗಳಲ್ಲಿ ಕಾಣಿಸಿಕೊಂಡಿರುವ ಜ್ಯೋತಿ ರಾಯ್ ಸೋಷಿಯಲ್ ಮೀಡಿಯಾದಲ್ಲಿ ಹಾಟ್ ಫಾಲೋವರ್ಸ್ ಗಳಿಂದ ಜನಪ್ರಿಯವಾಗುತ್ತಿದ್ದಾರೆ. ಈಗಾಗಲೇ ಮದುವೆಯಾಗಿರುವ ನಟಿ ಮೊದಲ ಪತಿಯಿಂದ ಬೇರ್ಪಟ್ಟು ಸದ್ಯ ಕನ್ನಡದ ಯುವ ನಿರ್ದೇಶಕರೊಬ್ಬರನ್ನು ಪ್ರೀತಿಸುತ್ತಿದ್ದು, ಇಬ್ಬರೂ ಮದುವೆಯಾಗಿದ್ದಾರೆ ಎಂಬ ವರದಿಗಳೂ ಇವೆ.

ಜ್ಯೋತಿ ರಾಯ್ ಇತ್ತೀಚೆಗೆ ತಾವು ನಟಿಸಿರುವ ವೆಬ್ ಸರಣಿಯ ಅಪ್ಡೇಟ್ನ್ನು ಅಶ್ಲೀಲ ರೀತಿಯಲ್ಲಿ ಪೋಟೋ ಪೋಸ್ಟ್ ಮಾಡುವ ಮೂಲಕ ಹಂಚಿಕೊಂಡಿದ್ದು.. ಪ್ರೆಟಿ ಗರ್ಲ್ ಟೀಸರ್ ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಎಂದು ಜ್ಯೋತಿ ರಾಯ್ ಘೋಷಿಸಿದ್ದಾರೆ. ಸದ್ಯ ಈ ಪೋಟೋಗಳಿಗೆ ನೆಟ್ಟಿಗರಿಂದ ಟೀಕೆಗಳ ಸುರಿಮಳೆಯೇ ಸುರಿಯುತ್ತಿದೆ.
ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನವರಾಗಿರುವ ಜ್ಯೋತಿ ರೈ ಕನ್ನಡದ ಸಿರಿಯಲ್ ಗಳಲ್ಲಿ ಮಿಂಚಿ ಹೆಸರು ಮಾಡಿದ್ದಾರೆ. ಈಗ ತೆಲುಗು ಸೀರಿಯಲ್, ಸಿನಿಮಾ ಹಾಗೂ ವೆಬ್ ಸಿರೀಸ್ಗಳಲ್ಲಿ ನಟಿಸೋದ್ರಲ್ಲಿ ಬಿಝಿಯಾಗಿದ್ದಾರೆ.
            
            
            Kannada Serial actress Jyothi Rai hot photos go viral
    
            
             04-11-25 04:38 pm
                        
            
                  
                Bangalore Correspondent    
            
                    
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             04-11-25 06:15 pm
                        
            
                  
                Mangalore Correspondent    
            
                    
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
ಹಿಂದುಗಳು, ಬಿಜೆಪಿಗರೆಂದು ತಾರತಮ್ಯಗೈದರೆ ಕ್ಷೇತ್ರದ...
03-11-25 10:47 pm
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm