ಬ್ರೇಕಿಂಗ್ ನ್ಯೂಸ್
23-11-23 09:38 pm Bangalore Correspondent ಕರ್ನಾಟಕ
ಬೆಂಗಳೂರು, ನ.23: ವಿಧಾನಸಭೆ ಚುನಾವಣೆಯಲ್ಲಿ ಸೋತ ಬಳಿಕ ಪಕ್ಷದ ಕೆಲಸಗಳಿಂದ ಅಂತರ ಕಾಯ್ದುಕೊಂಡಿದ್ದ ಬಿಜೆಪಿ ಹಿರಿಯ ಮುಖಂಡ ವಿ.ಸೋಮಣ್ಣ ಪಕ್ಷದ ರಾಜ್ಯಾಧ್ಯಕ್ಷರಾಗಿ ಬಿವೈ ವಿಜಯೇಂದ್ರ ನೇಮಕದಿಂದ ಮುನಿಸಿಕೊಂಡಿದ್ದರು. ಆನಂತರ ಸೋಮಣ್ಣ ಕಾಂಗ್ರೆಸ್ ಸೇರುತ್ತಾರೆ ಎನ್ನುವ ಸುದ್ದಿಯೂ ಹರಿದಾಡಿತ್ತು. ಇದೀಗ ಸೋಮಣ್ಣ, ಡಿಸೆಂಬರ್ 6ರ ಬಳಿಕ ನನ್ನ ಮನಸ್ಸಿನ ಭಾವನೆ ಹೇಳುತ್ತೇನೆ ಎಂದು ತಿಳಿಸಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಸೋಮಣ್ಣ, ಮಾಜಿ ಸಚಿವ ಅರವಿಂದ ಲಿಂಬಾವಳಿ ಹೇಳಿಕೆಗೆ ನನ್ನ ಸಮ್ಮತಿ ಇದೆ. ನಮ್ಮ ಪಕ್ಷದಲ್ಲಿ ಒಂದು ರೀತಿ ಸೋಮನಹಳ್ಳಿಯ ಮುದುಕಿ ಕಥೆ ಆಗಿದೆ. ಡಿಸೆಂಬರ್ 6ರ ಬಳಿಕ ಎಲ್ಲವನ್ನೂ ವಿವರವಾಗಿ ಹೇಳುತ್ತೇನೆ. ಯಾವ ರೀತಿ ನನಗೆ ಹೊಡೆತ ಆಗಿದೆ ಎಂಬುದನ್ನು ವಿವರಿಸುತ್ತೇನೆ. ರಾಜಕಾರಣ ಯಾವುದೇ ಮನೆತನಕ್ಕೆ ಸಿಮೀತವಾಗಿಲ್ಲ ಎಂದು ಪರೋಕ್ಷವಾಗಿ ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ರಾಜಕಾರಣ ನಾಟಕ ಕಂಪನಿ ಅಲ್ಲ, ಒಳ ಒಪ್ಪಂದಕ್ಕೆ ಸಿಮೀತವಲ್ಲ. ನನ್ನನ್ನು ಯಾರು ಸಂಪರ್ಕಿಸಿಯೂ ಇಲ್ಲ, ನಾನೂ ಯಾರನ್ನೂ ಸಂಪರ್ಕಿಸಿಲ್ಲ. ಡಿಸೆಂಬರ್ 6ರ ಬಳಿಕ ನನ್ನ ಮನಸ್ಸಿನ ಭಾವನೆ ಹೇಳುತ್ತೇನೆ ಎಂದು ಸ್ಪಷ್ಟಪಡಿಸಿದರು. ಈ ಮೂಲಕ ರಾಜ್ಯ ರಾಜಕಾರಣದಲ್ಲಿ ಸೋಮಣ್ಣ ನಡೆ ಸಂಚಲನ ಮೂಡಿಸಿದೆ.
ಹೈಕಮಾಂಡ್ ಸೂಚನೆ ಮೇರೆಗೆ ಸೋಮಣ್ಣ ಅವರು ವಿಧಾನಸಭೆ ಚುನಾವಣೆಯಲ್ಲಿ ವಿಜಯನಗರ ಕ್ಷೇತ್ರ ಬಿಟ್ಟು ಸಿದ್ದರಾಮಯ್ಯ ವಿರುದ್ಧ ವರುಣಾದಲ್ಲಿ ಸ್ಪರ್ಧಿಸಿದ್ದರು. ಅಲ್ಲದೆ, ಚಾಮರಾಜನಗರ ಕ್ಷೇತ್ರಕ್ಕೂ ಸ್ಪರ್ಧೆ ಮಾಡಿದ್ದರು. ಎರಡೂ ಕ್ಷೇತ್ರಗಳಲ್ಲಿ ಸೋಮಣ್ಣ ಸೋಲು ಕಂಡಿದ್ದರು. ಬಳಿಕ ತಮ್ಮನ್ನು ರಾಜಕೀಯವಾಗಿ ಬಲಿ ಕೊಟ್ಟರು ಎಂದು ಸ್ವಪಕ್ಷದ ನಾಯಕರ ವಿರುದ್ಧವೇ ಅಸಮಾಧಾನ ಹೇಳಿಕೊಂಡಿದ್ದರು.
Raising a banner of revolt against BJP, prominent party leader and former minister V. Somanna has announced to disclose his future plan of action after December 6. Somanna is maintaining a distance from the saffron party following his defeat in the Assembly elections earlier this year.
19-05-26 11:34 pm
HK News Desk
ಮೋರ್ಬಿ ಘಟನೆ ಗುಜರಾತ್ ಮಾದರಿಯನ್ನು ಟೊಳ್ಳಾಗಿಸಿದೆ,...
19-05-26 09:09 pm
ದಕ್ಷಿಣ ಭಾರತದಲ್ಲೇ ಮೊದಲ ಪ್ರಯೋಗ ; ಚಿಕ್ಕಮಗಳೂರಿನಲ್...
17-05-26 08:55 pm
ವಿಜಯಪುರದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಮನೆಯೇ ಸಮಾಧಿ...
15-05-26 10:30 pm
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
20-05-26 10:33 am
HK News Staffer
ಆನೆಗಳ ಕಾದಾಟ; ದುಬಾರೆ ಕ್ಯಾಂಪ್ನಲ್ಲಿ ಗಾಯಗೊಂಡಿದ್ದ...
19-05-26 04:27 pm
ಮತ್ತೆ ಬೆಲೆ ಏರಿಕೆ ಶಾಕ್! ಒಂದೇ ವಾರದಲ್ಲಿ 2ನೇ ಬಾರಿ...
19-05-26 01:06 pm
ಕಾಂಗೋ, ಉಗಾಂಡದಲ್ಲಿ ಎಬೋಲಾ ಸೋಂಕು ತೀವ್ರ ; ಮಾರಣಾಂತ...
18-05-26 02:18 pm
ಭೋಜಶಾಲಾ ವಿವಾದಿತ ಮಸೀದಿ ಕಟ್ಟಡವಲ್ಲ, ವಾಗ್ದೇವಿ ಸರಸ...
16-05-26 10:13 pm
20-05-26 06:51 pm
HK News Staffer
ಬೆಳ್ತಂಗಡಿ ; ನೇತ್ರಾವತಿ ನದಿಯಲ್ಲಿ ಸ್ನಾನಕ್ಕಿಳಿದು...
19-05-26 10:47 pm
ಬಾವಿಯಲ್ಲಿ ನೀರಲ್ಲ , ಡೀಸೆಲ್ ! ಮಂಗಳೂರಿನಲ್ಲಿ ಆತಂಕ...
19-05-26 05:57 pm
ಒಂದು ರೂ.ಗೆ ಒಂದು ಶರ್ಟ್ ! ಆಫರ್ ಕೇಳಿ ಮುಗಿಬಿದ್ದ ಜ...
19-05-26 10:44 am
ಬೈಕಂಪಾಡಿ, ಕೂಳೂರು ಜಂಕ್ಷನ್ ಬಳಿ ಅಂಡರ್ ಪಾಸ್ ; ಕೇಂ...
18-05-26 10:47 pm
20-05-26 03:08 pm
HK News Staffer
ಶಿವಮೊಗ್ಗದ ಒಂದೇ ಕುಟುಂಬದ ನಾಲ್ವರು ನಿಗೂಢ ನಾಪತ್ತೆ,...
20-05-26 09:53 am
ತಾಯಿ ಬೈದಿದ್ದಕ್ಕೆ ಅಪ್ಪ, ಅಮ್ಮ ಸಾರಿ, ನಿಮ್ಮೆದುರು...
19-05-26 05:55 pm
ಕಾಶ್ಮೀರಕ್ಕೆ ಕೆಲಸಕ್ಕೆಂದು ಕರೆದೊಯ್ದು ಉತ್ತರ ಪ್ರದೇ...
19-05-26 05:23 pm
‘ದಿನಕ್ಕೆ ₹1 ಲಕ್ಷ ರೂ. ಗಳಿಸಿ’ ; ಮೋದಿ, ಪ್ರಿಯಾಂಕ...
19-05-26 04:23 pm