ಬ್ರೇಕಿಂಗ್ ನ್ಯೂಸ್
24-11-23 09:41 am HK News Desk ಕರ್ನಾಟಕ
ಹಾಸನ, ನ 24: ಸಿವಿಲ್ ಕೇಸ್ ನಲ್ಲಿ ಸಾಕ್ಷ್ಯ ಹೇಳಲು ಕೋರ್ಟ್ಗೆ ಹಾಜರಾಗದ ಆರೋಪ ಹಿನ್ನೆಲೆಯಲ್ಲಿ ಹಾಸನ ತಹಶೀಲ್ದಾರ್ ಬಂಧಿಸಿ ಕೋರ್ಟ್ ಮುಂದೆ ಹಾಜರು ಪಡಿಸಲು ನ್ಯಾಯಾಲಯದ ಆದೇಶ ನೀಡಿದೆ.
ನ್ಯಾಯಾಲಯಕ್ಕೆ ಗೈರು ಹಾಗೂ ಹಾಸನದ ಹಿರಿಯ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶರು ಬಂಧನ ಆದೇಶ ನೀಡಿದ್ದು, ಕೋರ್ಟ್ ಶಿರಸ್ತೇದಾರ್ ಜೊತೆ ತಹಶೀಲ್ದಾರ್ ಬಂಧನಕ್ಕೆ ವಕೀಲರು ಆಗಮಿಸಿದ್ದರು. ಆದರೆ ಬಂಧಿಸಲು ಬಂದ ವೇಳೆ ಕಚೇರಿಯಲ್ಲಿ ತಹಶೀಲ್ದಾರ್ ಇರಲಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ತಹಶೀಲ್ದಾರ್ ಇಲ್ಲದ ಕಾರಣ ಕಚೇರಿಯಲ್ಲಿದ್ದ ಆಡಳಿತ ಶಿರಸ್ತೇದಾರ್ ಕೆ.ಕೆ.ತಿಮ್ಮಯ್ಯ ಅವರಿಗೆ ವಕೀಲರು ತರಾಟೆ ತೆಗೆದುಕೊಂಡರು.
ನಾನು ಉದ್ದೇಶಪೂರ್ವಕವಾಗಿ ಕಚೇರಿಗೆ ಚಕ್ಕರ್ ಹೊಡೆ ದಿಲ್ಲ. ಕಾರ್ಯ ನಿಮಿತ್ತ ಬೆಂಗಳೂರಿಗೆ ಹೋಗುತ್ತಿದ್ದೆ. ನ್ಯಾಯಾಲಯದಿಂದ ಬಂಧನದ ವಾರೆಂಟ್ ಜಾರಿಯಾದ ವಿಷಯ ತಿಳಿದ ಬಳಿಕ ವಾಪಸ್ ಬಂದು ನ್ಯಾಯಾಲಯಕ್ಕೆ ಕೊಡಬೇಕಾದ ಮಾಹಿತಿಯನ್ನೆಲ್ಲ ಕೊಟ್ಟಿದ್ದೇನೆ ಎಂದು ತಹಶೀಲ್ದಾರ್ ಶ್ವೇತಾ ತಿಳಿಸಿದ್ದಾರೆ.
ಹೇಮಾ ಎಂಬವರು ತಮ್ಮ ಜಮೀನಿನ ಹದ್ದುಬಸ್ತಿಗಾಗಿ ಹಾಸನ ತಾಲೂಕು ಕಚೇರಿಗೆ 2008ರಲ್ಲಿ ಅರ್ಜಿ ಸಲ್ಲಿಸಿದ್ದರು. ಆದರೆ ಅಧಿಕಾರಿಗಳು ಅರ್ಜಿಯನ್ನು ವಿಲೇವಾರಿ ಮಾಡದೆ ಮಹಿಳೆಯನ್ನು ಕಚೇರಿಗೆ ಅಲೆದಾಡಿಸುತ್ತಿದ್ದರು. ಇದರಿಂದ ಬೇಸತ್ತ ಹೇಮಾ 2014ರಲ್ಲಿ ಸಿವಿಲ್ ಕೋರ್ಟ್ ಮೊರೆ ಹೋಗಿದ್ದರು. ಆದರೂ ಅಧಿಕಾರಿಗಳು ಹೇಮಾ ಅವರ ಅರ್ಜಿ ಬಗ್ಗೆ ಕ್ರಮ ಕೈಗೊಳ್ಳಲೇ ಇಲ್ಲ.
A court in Hassan has ordered the arrest of the tahsildar for failing to attend a hearing in connection with the final decree proceedings (FDP) of a partition suit. The issue came to light when the authorised person of the court, the bailiff, reached the taluk office on November 23 to arrest the tahsildar, Shwetha N. Ravindra, who was not in her chamber.
08-07-26 02:06 pm
HK News Staffer
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
ದೇಶದ 'ತೂಗುಸೇತುವೆಗಳ ಸರದಾರ' ಪದ್ಮಶ್ರೀ ಡಾ. ಗಿರೀಶ್...
07-07-26 10:52 am
ಮೈಸೂರು ದಸರಾದಲ್ಲಿ ಕಂಬಳ ಬೇಡವೇ ಬೇಡ ; ಯದುವೀರ್ ಒಡ...
06-07-26 04:40 pm
07-07-26 03:22 pm
HK News Staffer
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
07-07-26 08:07 pm
HK News Staffer
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm
Panambur Gold Robbery, Photo Released: ಚಿನ್ನದ...
06-07-26 12:28 pm
ಬಂಟ್ವಾಳ ; ಬಸ್ಸಿಗೆ ನಿಂತಿದ್ದ ಪಿಯುಸಿ ವಿದ್ಯಾರ್ಥಿನ...
06-07-26 11:59 am