ಬ್ರೇಕಿಂಗ್ ನ್ಯೂಸ್
24-11-23 09:41 am HK News Desk ಕರ್ನಾಟಕ
ಹಾಸನ, ನ 24: ಸಿವಿಲ್ ಕೇಸ್ ನಲ್ಲಿ ಸಾಕ್ಷ್ಯ ಹೇಳಲು ಕೋರ್ಟ್ಗೆ ಹಾಜರಾಗದ ಆರೋಪ ಹಿನ್ನೆಲೆಯಲ್ಲಿ ಹಾಸನ ತಹಶೀಲ್ದಾರ್ ಬಂಧಿಸಿ ಕೋರ್ಟ್ ಮುಂದೆ ಹಾಜರು ಪಡಿಸಲು ನ್ಯಾಯಾಲಯದ ಆದೇಶ ನೀಡಿದೆ.
ನ್ಯಾಯಾಲಯಕ್ಕೆ ಗೈರು ಹಾಗೂ ಹಾಸನದ ಹಿರಿಯ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶರು ಬಂಧನ ಆದೇಶ ನೀಡಿದ್ದು, ಕೋರ್ಟ್ ಶಿರಸ್ತೇದಾರ್ ಜೊತೆ ತಹಶೀಲ್ದಾರ್ ಬಂಧನಕ್ಕೆ ವಕೀಲರು ಆಗಮಿಸಿದ್ದರು. ಆದರೆ ಬಂಧಿಸಲು ಬಂದ ವೇಳೆ ಕಚೇರಿಯಲ್ಲಿ ತಹಶೀಲ್ದಾರ್ ಇರಲಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ತಹಶೀಲ್ದಾರ್ ಇಲ್ಲದ ಕಾರಣ ಕಚೇರಿಯಲ್ಲಿದ್ದ ಆಡಳಿತ ಶಿರಸ್ತೇದಾರ್ ಕೆ.ಕೆ.ತಿಮ್ಮಯ್ಯ ಅವರಿಗೆ ವಕೀಲರು ತರಾಟೆ ತೆಗೆದುಕೊಂಡರು.
ನಾನು ಉದ್ದೇಶಪೂರ್ವಕವಾಗಿ ಕಚೇರಿಗೆ ಚಕ್ಕರ್ ಹೊಡೆ ದಿಲ್ಲ. ಕಾರ್ಯ ನಿಮಿತ್ತ ಬೆಂಗಳೂರಿಗೆ ಹೋಗುತ್ತಿದ್ದೆ. ನ್ಯಾಯಾಲಯದಿಂದ ಬಂಧನದ ವಾರೆಂಟ್ ಜಾರಿಯಾದ ವಿಷಯ ತಿಳಿದ ಬಳಿಕ ವಾಪಸ್ ಬಂದು ನ್ಯಾಯಾಲಯಕ್ಕೆ ಕೊಡಬೇಕಾದ ಮಾಹಿತಿಯನ್ನೆಲ್ಲ ಕೊಟ್ಟಿದ್ದೇನೆ ಎಂದು ತಹಶೀಲ್ದಾರ್ ಶ್ವೇತಾ ತಿಳಿಸಿದ್ದಾರೆ.
ಹೇಮಾ ಎಂಬವರು ತಮ್ಮ ಜಮೀನಿನ ಹದ್ದುಬಸ್ತಿಗಾಗಿ ಹಾಸನ ತಾಲೂಕು ಕಚೇರಿಗೆ 2008ರಲ್ಲಿ ಅರ್ಜಿ ಸಲ್ಲಿಸಿದ್ದರು. ಆದರೆ ಅಧಿಕಾರಿಗಳು ಅರ್ಜಿಯನ್ನು ವಿಲೇವಾರಿ ಮಾಡದೆ ಮಹಿಳೆಯನ್ನು ಕಚೇರಿಗೆ ಅಲೆದಾಡಿಸುತ್ತಿದ್ದರು. ಇದರಿಂದ ಬೇಸತ್ತ ಹೇಮಾ 2014ರಲ್ಲಿ ಸಿವಿಲ್ ಕೋರ್ಟ್ ಮೊರೆ ಹೋಗಿದ್ದರು. ಆದರೂ ಅಧಿಕಾರಿಗಳು ಹೇಮಾ ಅವರ ಅರ್ಜಿ ಬಗ್ಗೆ ಕ್ರಮ ಕೈಗೊಳ್ಳಲೇ ಇಲ್ಲ.
A court in Hassan has ordered the arrest of the tahsildar for failing to attend a hearing in connection with the final decree proceedings (FDP) of a partition suit. The issue came to light when the authorised person of the court, the bailiff, reached the taluk office on November 23 to arrest the tahsildar, Shwetha N. Ravindra, who was not in her chamber.
21-01-26 01:31 pm
HK News Desk
ರಾಯಚೂರಿನಲ್ಲಿ ಭೀಕರ ಅಪಘಾತ ; ಬೊಲೆರೋ - ಪಿಕ್ಅ...
21-01-26 12:30 pm
ಬಾರ್ ಲೈಸನ್ಸ್ ನೀಡಲು 1.5 ಕೋಟಿ ಲಂಚ ; 25 ಲಕ್ಷ ರೂ....
20-01-26 02:15 pm
ರಾಸಲೀಲೆಯ ಬಿರುಗಾಳಿ ಬೆನ್ನಲ್ಲೇ ರಾಮಚಂದ್ರ ರಾವ್ ತಲ...
20-01-26 12:20 pm
ಮೈಸೂರಿನಿಂದ ಮಂತ್ರಾಲಯಕ್ಕೆ ತೆರಳುತ್ತಿದ್ದ ಸುಗಮ ಬಸ್...
20-01-26 12:18 pm
21-01-26 11:10 am
HK News Desk
KSRTC Hikes Kasaragod Mangaluru: ಕುಂಬಳೆ ಟೋಲ್...
20-01-26 07:04 pm
ಬಸ್ಸಿನಲ್ಲಿ ಲೈಂಗಿಕ ಕಿರುಕುಳ ಎಂದು ವಿಡಿಯೋ ; ನೊಂದು...
19-01-26 11:03 pm
A.R. Rahmans Communal Bias: ‘ಕಮ್ಯುನಲ್ ಕಾರಣಕ್ಕ...
18-01-26 08:20 pm
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
21-01-26 10:55 pm
Mangalore Correspondent
ಸ್ವಚ್ಛತೆ, ತ್ಯಾಜ್ಯಮುಕ್ತ ಗ್ರಾಮ, ಪರಿಸರ ಸ್ನೇಹಿ ಆಡ...
21-01-26 06:18 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸಿಕ್ಕಿದ ಏಳು ಅಸ್ಥಿಪಂಜರಗ...
21-01-26 11:53 am
158 ವರ್ಷಗಳ ಇತಿಹಾಸವುಳ್ಳ ದೇಶದ ಮೊದಲ ಮಂಗಳೂರು ಟೈಲ್...
20-01-26 10:59 pm
ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ನಿಂದ ಟ್ರಾಫಿಕ್ ಸಮ...
20-01-26 10:33 pm
21-01-26 09:35 pm
HK News Desk
Actor Kicha Sudeep, Fraud: ನಟ ಕಿಚ್ಚ ಸುದೀಪ್, ಮ...
20-01-26 07:51 pm
ಸಿಎಂ ಕ್ಲಾಸ್ ಬೆನ್ನಲ್ಲೇ ಅಲರ್ಟ್ ಆದ ಬೆಂಗಳೂರು ಖಾಕಿ...
20-01-26 05:01 pm
100ಕ್ಕೂ ಹೆಚ್ಚು ಜನರನ್ನು ಹನಿಟ್ರ್ಯಾಪ್ ಬಲೆಗೆ ಬೀಳ...
19-01-26 10:20 pm
ಹುಣಸೂರು ಸ್ಕೈ ಗೋಲ್ಡ್ ಜುವೆಲ್ಲರಿ ದರೋಡೆ ; ಬಿಹಾರ ಮ...
19-01-26 04:16 pm