ಬ್ರೇಕಿಂಗ್ ನ್ಯೂಸ್
24-11-23 09:41 am HK News Desk ಕರ್ನಾಟಕ
ಹಾಸನ, ನ 24: ಸಿವಿಲ್ ಕೇಸ್ ನಲ್ಲಿ ಸಾಕ್ಷ್ಯ ಹೇಳಲು ಕೋರ್ಟ್ಗೆ ಹಾಜರಾಗದ ಆರೋಪ ಹಿನ್ನೆಲೆಯಲ್ಲಿ ಹಾಸನ ತಹಶೀಲ್ದಾರ್ ಬಂಧಿಸಿ ಕೋರ್ಟ್ ಮುಂದೆ ಹಾಜರು ಪಡಿಸಲು ನ್ಯಾಯಾಲಯದ ಆದೇಶ ನೀಡಿದೆ.
ನ್ಯಾಯಾಲಯಕ್ಕೆ ಗೈರು ಹಾಗೂ ಹಾಸನದ ಹಿರಿಯ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶರು ಬಂಧನ ಆದೇಶ ನೀಡಿದ್ದು, ಕೋರ್ಟ್ ಶಿರಸ್ತೇದಾರ್ ಜೊತೆ ತಹಶೀಲ್ದಾರ್ ಬಂಧನಕ್ಕೆ ವಕೀಲರು ಆಗಮಿಸಿದ್ದರು. ಆದರೆ ಬಂಧಿಸಲು ಬಂದ ವೇಳೆ ಕಚೇರಿಯಲ್ಲಿ ತಹಶೀಲ್ದಾರ್ ಇರಲಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ತಹಶೀಲ್ದಾರ್ ಇಲ್ಲದ ಕಾರಣ ಕಚೇರಿಯಲ್ಲಿದ್ದ ಆಡಳಿತ ಶಿರಸ್ತೇದಾರ್ ಕೆ.ಕೆ.ತಿಮ್ಮಯ್ಯ ಅವರಿಗೆ ವಕೀಲರು ತರಾಟೆ ತೆಗೆದುಕೊಂಡರು.
ನಾನು ಉದ್ದೇಶಪೂರ್ವಕವಾಗಿ ಕಚೇರಿಗೆ ಚಕ್ಕರ್ ಹೊಡೆ ದಿಲ್ಲ. ಕಾರ್ಯ ನಿಮಿತ್ತ ಬೆಂಗಳೂರಿಗೆ ಹೋಗುತ್ತಿದ್ದೆ. ನ್ಯಾಯಾಲಯದಿಂದ ಬಂಧನದ ವಾರೆಂಟ್ ಜಾರಿಯಾದ ವಿಷಯ ತಿಳಿದ ಬಳಿಕ ವಾಪಸ್ ಬಂದು ನ್ಯಾಯಾಲಯಕ್ಕೆ ಕೊಡಬೇಕಾದ ಮಾಹಿತಿಯನ್ನೆಲ್ಲ ಕೊಟ್ಟಿದ್ದೇನೆ ಎಂದು ತಹಶೀಲ್ದಾರ್ ಶ್ವೇತಾ ತಿಳಿಸಿದ್ದಾರೆ.
ಹೇಮಾ ಎಂಬವರು ತಮ್ಮ ಜಮೀನಿನ ಹದ್ದುಬಸ್ತಿಗಾಗಿ ಹಾಸನ ತಾಲೂಕು ಕಚೇರಿಗೆ 2008ರಲ್ಲಿ ಅರ್ಜಿ ಸಲ್ಲಿಸಿದ್ದರು. ಆದರೆ ಅಧಿಕಾರಿಗಳು ಅರ್ಜಿಯನ್ನು ವಿಲೇವಾರಿ ಮಾಡದೆ ಮಹಿಳೆಯನ್ನು ಕಚೇರಿಗೆ ಅಲೆದಾಡಿಸುತ್ತಿದ್ದರು. ಇದರಿಂದ ಬೇಸತ್ತ ಹೇಮಾ 2014ರಲ್ಲಿ ಸಿವಿಲ್ ಕೋರ್ಟ್ ಮೊರೆ ಹೋಗಿದ್ದರು. ಆದರೂ ಅಧಿಕಾರಿಗಳು ಹೇಮಾ ಅವರ ಅರ್ಜಿ ಬಗ್ಗೆ ಕ್ರಮ ಕೈಗೊಳ್ಳಲೇ ಇಲ್ಲ.
A court in Hassan has ordered the arrest of the tahsildar for failing to attend a hearing in connection with the final decree proceedings (FDP) of a partition suit. The issue came to light when the authorised person of the court, the bailiff, reached the taluk office on November 23 to arrest the tahsildar, Shwetha N. Ravindra, who was not in her chamber.
12-03-26 02:48 pm
HK News Staffer
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
ಲಕ್ಕುಂಡಿಯಲ್ಲಿ ಸಿಕ್ಕ ನಿಧಿ 500 ರಿಂದ 600 ವರ್ಷ ಹಳ...
11-03-26 12:57 pm
ಶಿಕ್ಷಕರಿಗೆ ಬೀದಿ ನಾಯಿ ನಿಯಂತ್ರಣ ಜವಾಬ್ದಾರಿ ಕೊಟ್ಟ...
11-03-26 11:48 am
12-03-26 09:03 pm
HK News Staffer
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
ಗಲ್ಫ್ ಯುದ್ಧ ; ವಿಷಯುಕ್ತ ಬಿಳಿ ರಂಜಕ ಬಾಂಬ್ ಬಳಕೆ,...
10-03-26 09:46 pm
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
12-03-26 10:47 pm
mangalore
ಸೈಬರ್ ಜಾಲದ ಮ್ಯೂಲ್ ಅಕೌಂಟ್ ವಂಚನೆ ; ಚೀನಾ ಲಿಂಕ್ ಹ...
12-03-26 02:44 pm
Cyber Fraud Awareness, Mangalore: ಸೈಬರ್ ವಂಚನೆ...
12-03-26 08:33 am
Gas News, Mangalore: ಗಲ್ಫ್ ಯುದ್ಧಕ್ಕೆ ಗ್ಯಾಸ್ ಟ...
11-03-26 09:15 pm
ಬಾಡಿಗೆ ಮನೆಯಲ್ಲಿ ಡ್ರಗ್ಸ್ ಮಾರಾಟ ; ಬಂಟ್ವಾಳದ ನೇರಳ...
11-03-26 07:22 pm
12-03-26 10:53 pm
mangalore
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm