ಬ್ರೇಕಿಂಗ್ ನ್ಯೂಸ್
25-11-23 04:13 pm Bangalore Correspondent ಕರ್ನಾಟಕ
ಬೆಂಗಳೂರು, ನ.25: ಪ್ರಧಾನಿ ನರೇಂದ್ರ ಮೋದಿ ಶನಿವಾರ ಎಚ್ ಎಎಲ್ ಗೆ ಭೇಟಿ ನೀಡಿದ್ದು, ಈ ಸಂದರ್ಭದಲ್ಲಿ ತೇಜಸ್ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿ, ಇದೊಂದು ಅವಿಸ್ಮರಣೀಯ ಅನುಭವವಾಗಿದೆ ಎಂದು ತಮ್ಮ ಸೋಶಿಯಲ್ ಮೀಡಿಯಾದಲ್ಲಿ ವಿವಿಧ ಭಂಗಿಯ ಫೋಟೋಗಳನ್ನು ಶೇರ್ ಮಾಡಿ ಬರೆದುಕೊಂಡಿದ್ದಾರೆ.
ಏಪ್ರಿಲ್ ತಿಂಗಳಿನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕೂಡಾ ಸುಖೋಯ್ 30 ಎಂಕೆ ಯುದ್ಧ ವಿಮಾನದ ಹಾರಾಟ ನಡೆಸಿದ್ದನ್ನು ಇಲ್ಲಿ ನೆನಪಿಸಿಕೊಳ್ಳಬಹುದಾಗಿದೆ.


ತೇಜಸ್ ಯುದ್ಧ ವಿಮಾನದ ಹಾರಾಟ ಯಶಸ್ವಿಯಾಗಿ ಪೂರ್ಣಗೊಂಡಿದೆ. ಇದೊಂದು ಮರೆಯಲಾಗದ ಅನುಭವವಾಗಿದೆ. ಅಷ್ಟೇ ಅಲ್ಲ ನಮ್ಮ ದೇಶದ ದೇಶೀಯ ಸಾಮರ್ಥ್ಯದ ಕುರಿತ ವಿಶ್ವಾಸ ಇಮ್ಮಡಿಗೊಂಡಂತಾಗಿದೆ” ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.



ತೇಜಸ್ ನಲ್ಲಿನ ಹಾರಾಟ ನನ್ನಲ್ಲಿ ಅಪಾರವಾದ ಹೆಮ್ಮೆಯನ್ನು ತಂದಿದೆ. ಜೊತೆಗೆ ಸಾಮರ್ಥ್ಯದಲ್ಲಿ ಭಾರತ ಜಗತ್ತಿನ ಯಾವ ದೇಶಕ್ಕಿಂತಲೂ ಕಡಿಮೆ ಇಲ್ಲ ಎಂಬುದನ್ನು ಸಾಬೀತುಪಡಿಸಿದೆ. ಭಾರತದ ವಾಯುಪಡೆ, ಡಿಆರ್ ಡಿಒ ಮತ್ತು ಎಚ್ ಎಎಲ್ ಹಾಗೂ ಎಲ್ಲಾ ಭಾರತೀಯರಿಗೆ ಹೃತ್ಪೂರ್ವಕ ಅಭಿನಂದನೆ ಸಲ್ಲಿಸುವುದಾಗಿ ಪ್ರಧಾನಿ ಮೋದಿ ಈ ಸಂದರ್ಭದಲ್ಲಿ ಹೇಳಿದರು


ಅಂತಾರಾಷ್ಟ್ರೀಯ ಕಾರ್ಯಕ್ರಮಗಳಲ್ಲಿ ಭಾರತದ ದೇಶೀಯ ಐಎಎಫ್ ನ ವಿವಿಧ ವಿಮಾನಗಳ ಪ್ರದರ್ಶನ ಏರ್ಪಡಿಸುವ ಮೂಲಕ ವೈಮಾನಿಕ ಕ್ಷೇತ್ರದಲ್ಲಿನ ಸಾಮರ್ಥ್ಯವನ್ನು ಅನಾವರಣಗೊಳಿಸುತ್ತಿದ್ದೇವೆ. 2019ರಲ್ಲಿ ಮಲೇಶ್ಯಾ, 2021ರಲ್ಲಿ ದುಬೈ ಏರ್ ಶೋ, 2021ರ ಶ್ರೀಲಂಕಾ ವಾಯುಪಡೆಯ ವಾರ್ಷಿಕೋತ್ಸವ, 2022ರ ಸಿಂಗಾಪೂರ್ ಏರ್ ಶೋ ಮತ್ತು 2017ರಿಂದ 2023ರವರೆಗಿನ Aero India ಶೋ ನಲ್ಲಿ ಐಎಎಫ್ ನ ವಿಮಾನಗಳ ಪ್ರದರ್ಶನ ಮಾಡಲಾಗಿತ್ತು.
Prime Minister Narendra Modi on Saturday took a sortie on Tejas aircraft at the Hindustan Aeronautics Limited (HAL) site in Karnataka's Bengaluru.
21-01-26 01:31 pm
HK News Desk
ರಾಯಚೂರಿನಲ್ಲಿ ಭೀಕರ ಅಪಘಾತ ; ಬೊಲೆರೋ - ಪಿಕ್ಅ...
21-01-26 12:30 pm
ಬಾರ್ ಲೈಸನ್ಸ್ ನೀಡಲು 1.5 ಕೋಟಿ ಲಂಚ ; 25 ಲಕ್ಷ ರೂ....
20-01-26 02:15 pm
ರಾಸಲೀಲೆಯ ಬಿರುಗಾಳಿ ಬೆನ್ನಲ್ಲೇ ರಾಮಚಂದ್ರ ರಾವ್ ತಲ...
20-01-26 12:20 pm
ಮೈಸೂರಿನಿಂದ ಮಂತ್ರಾಲಯಕ್ಕೆ ತೆರಳುತ್ತಿದ್ದ ಸುಗಮ ಬಸ್...
20-01-26 12:18 pm
21-01-26 11:10 am
HK News Desk
KSRTC Hikes Kasaragod Mangaluru: ಕುಂಬಳೆ ಟೋಲ್...
20-01-26 07:04 pm
ಬಸ್ಸಿನಲ್ಲಿ ಲೈಂಗಿಕ ಕಿರುಕುಳ ಎಂದು ವಿಡಿಯೋ ; ನೊಂದು...
19-01-26 11:03 pm
A.R. Rahmans Communal Bias: ‘ಕಮ್ಯುನಲ್ ಕಾರಣಕ್ಕ...
18-01-26 08:20 pm
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
21-01-26 10:55 pm
Mangalore Correspondent
ಸ್ವಚ್ಛತೆ, ತ್ಯಾಜ್ಯಮುಕ್ತ ಗ್ರಾಮ, ಪರಿಸರ ಸ್ನೇಹಿ ಆಡ...
21-01-26 06:18 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸಿಕ್ಕಿದ ಏಳು ಅಸ್ಥಿಪಂಜರಗ...
21-01-26 11:53 am
158 ವರ್ಷಗಳ ಇತಿಹಾಸವುಳ್ಳ ದೇಶದ ಮೊದಲ ಮಂಗಳೂರು ಟೈಲ್...
20-01-26 10:59 pm
ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ನಿಂದ ಟ್ರಾಫಿಕ್ ಸಮ...
20-01-26 10:33 pm
21-01-26 09:35 pm
HK News Desk
Actor Kicha Sudeep, Fraud: ನಟ ಕಿಚ್ಚ ಸುದೀಪ್, ಮ...
20-01-26 07:51 pm
ಸಿಎಂ ಕ್ಲಾಸ್ ಬೆನ್ನಲ್ಲೇ ಅಲರ್ಟ್ ಆದ ಬೆಂಗಳೂರು ಖಾಕಿ...
20-01-26 05:01 pm
100ಕ್ಕೂ ಹೆಚ್ಚು ಜನರನ್ನು ಹನಿಟ್ರ್ಯಾಪ್ ಬಲೆಗೆ ಬೀಳ...
19-01-26 10:20 pm
ಹುಣಸೂರು ಸ್ಕೈ ಗೋಲ್ಡ್ ಜುವೆಲ್ಲರಿ ದರೋಡೆ ; ಬಿಹಾರ ಮ...
19-01-26 04:16 pm