ಬ್ರೇಕಿಂಗ್ ನ್ಯೂಸ್
            
                        25-11-23 04:13 pm Bangalore Correspondent ಕರ್ನಾಟಕ
            ಬೆಂಗಳೂರು, ನ.25: ಪ್ರಧಾನಿ ನರೇಂದ್ರ ಮೋದಿ ಶನಿವಾರ ಎಚ್ ಎಎಲ್ ಗೆ ಭೇಟಿ ನೀಡಿದ್ದು, ಈ ಸಂದರ್ಭದಲ್ಲಿ ತೇಜಸ್ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿ, ಇದೊಂದು ಅವಿಸ್ಮರಣೀಯ ಅನುಭವವಾಗಿದೆ ಎಂದು ತಮ್ಮ ಸೋಶಿಯಲ್ ಮೀಡಿಯಾದಲ್ಲಿ ವಿವಿಧ ಭಂಗಿಯ ಫೋಟೋಗಳನ್ನು ಶೇರ್ ಮಾಡಿ ಬರೆದುಕೊಂಡಿದ್ದಾರೆ.
ಏಪ್ರಿಲ್ ತಿಂಗಳಿನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕೂಡಾ ಸುಖೋಯ್ 30 ಎಂಕೆ ಯುದ್ಧ ವಿಮಾನದ ಹಾರಾಟ ನಡೆಸಿದ್ದನ್ನು ಇಲ್ಲಿ ನೆನಪಿಸಿಕೊಳ್ಳಬಹುದಾಗಿದೆ.


ತೇಜಸ್ ಯುದ್ಧ ವಿಮಾನದ ಹಾರಾಟ ಯಶಸ್ವಿಯಾಗಿ ಪೂರ್ಣಗೊಂಡಿದೆ. ಇದೊಂದು ಮರೆಯಲಾಗದ ಅನುಭವವಾಗಿದೆ. ಅಷ್ಟೇ ಅಲ್ಲ ನಮ್ಮ ದೇಶದ ದೇಶೀಯ ಸಾಮರ್ಥ್ಯದ ಕುರಿತ ವಿಶ್ವಾಸ ಇಮ್ಮಡಿಗೊಂಡಂತಾಗಿದೆ” ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.



ತೇಜಸ್ ನಲ್ಲಿನ ಹಾರಾಟ ನನ್ನಲ್ಲಿ ಅಪಾರವಾದ ಹೆಮ್ಮೆಯನ್ನು ತಂದಿದೆ. ಜೊತೆಗೆ ಸಾಮರ್ಥ್ಯದಲ್ಲಿ ಭಾರತ ಜಗತ್ತಿನ ಯಾವ ದೇಶಕ್ಕಿಂತಲೂ ಕಡಿಮೆ ಇಲ್ಲ ಎಂಬುದನ್ನು ಸಾಬೀತುಪಡಿಸಿದೆ. ಭಾರತದ ವಾಯುಪಡೆ, ಡಿಆರ್ ಡಿಒ ಮತ್ತು ಎಚ್ ಎಎಲ್ ಹಾಗೂ ಎಲ್ಲಾ ಭಾರತೀಯರಿಗೆ ಹೃತ್ಪೂರ್ವಕ ಅಭಿನಂದನೆ ಸಲ್ಲಿಸುವುದಾಗಿ ಪ್ರಧಾನಿ ಮೋದಿ ಈ ಸಂದರ್ಭದಲ್ಲಿ ಹೇಳಿದರು


ಅಂತಾರಾಷ್ಟ್ರೀಯ ಕಾರ್ಯಕ್ರಮಗಳಲ್ಲಿ ಭಾರತದ ದೇಶೀಯ ಐಎಎಫ್ ನ ವಿವಿಧ ವಿಮಾನಗಳ ಪ್ರದರ್ಶನ ಏರ್ಪಡಿಸುವ ಮೂಲಕ ವೈಮಾನಿಕ ಕ್ಷೇತ್ರದಲ್ಲಿನ ಸಾಮರ್ಥ್ಯವನ್ನು ಅನಾವರಣಗೊಳಿಸುತ್ತಿದ್ದೇವೆ. 2019ರಲ್ಲಿ ಮಲೇಶ್ಯಾ, 2021ರಲ್ಲಿ ದುಬೈ ಏರ್ ಶೋ, 2021ರ ಶ್ರೀಲಂಕಾ ವಾಯುಪಡೆಯ ವಾರ್ಷಿಕೋತ್ಸವ, 2022ರ ಸಿಂಗಾಪೂರ್ ಏರ್ ಶೋ ಮತ್ತು 2017ರಿಂದ 2023ರವರೆಗಿನ Aero India ಶೋ ನಲ್ಲಿ ಐಎಎಫ್ ನ ವಿಮಾನಗಳ ಪ್ರದರ್ಶನ ಮಾಡಲಾಗಿತ್ತು.
            
            
            Prime Minister Narendra Modi on Saturday took a sortie on Tejas aircraft at the Hindustan Aeronautics Limited (HAL) site in Karnataka's Bengaluru.
    
            
             04-11-25 04:38 pm
                        
            
                  
                Bangalore Correspondent    
            
                    
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             04-11-25 06:15 pm
                        
            
                  
                Mangalore Correspondent    
            
                    
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
ಹಿಂದುಗಳು, ಬಿಜೆಪಿಗರೆಂದು ತಾರತಮ್ಯಗೈದರೆ ಕ್ಷೇತ್ರದ...
03-11-25 10:47 pm
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm