ಬ್ರೇಕಿಂಗ್ ನ್ಯೂಸ್
26-11-23 10:32 am Bengaluru Correspondent ಕರ್ನಾಟಕ
ತುಮಕೂರು, ನ.26: ಬೆಂಗಳೂರಿನಲ್ಲಿ ಕಂಬಳ ಮುಗಿಸಿ ಹಿಂತಿರುಗುತ್ತಿದ್ದ ಕಾರಿಗೆ ತುಮಕೂರು ಜಿಲ್ಲೆಯ ಕುಣಿಗಲ್ ನಲ್ಲಿ ಲಾರಿ ಡಿಕ್ಕಿಯಾಗಿದ್ದು ಜವರಾಯನ ಅಟ್ಟಹಾಸಕ್ಕೆ ಮಂಗಳೂರು ಮೂಲದ ಇಬ್ಬರು ಯುವಕರು ಪ್ರಾಣ ತೆತ್ತಿದ್ದಾರೆ.
ಬೋರ್ವೆಲ್ ಲಾರಿ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಸ್ಥಳದಲ್ಲೇ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ, ಮೂರು ಮಂದಿ ಗಂಭೀರ ಗಾಯಗೊಂಡಿದ್ದಾರೆ. ಲಾರಿ ಡಿಕ್ಕಿಯಾದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಕುಣಿಗಲ್ ತಾಲ್ಲೂಕಿನ ಚಿಗಣಿ ಪಾಳ್ಯ ಬಳಿ ಘಟನೆ ನಡೆದಿದೆ.


ಮಂಗಳೂರಿನ ಬಜಪೆ ಗ್ರಾಮದ ಪೆರಾರ ನಿವಾಸಿ ಕಿಶನ್ ಶೆಟ್ಟಿ(20), ಭಟ್ರಕೆರೆ ವಾಸಿ ಫೀಲಿಪ್ ನೇರಿ(32) ಮೃತ ದುರ್ದೈವಿಗಳು. ಶನಿವಾರ ರಾತ್ರಿ ಬೆಂಗಳೂರಿನಲ್ಲಿ ಕಂಬಳ ನೋಡಿ ಮಂಗಳೂರಿಗೆ ವಾಪಸ್ ತೆರುಳುತ್ತಿದ್ದಾಗ ಅಪಘಾತ ನಡೆದಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಯುವಕರು ತೀವ್ರ ಗಾಯಗೊಂಡಿದ್ದು ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಲಾರಿ ಹಾಗೂ ಚಾಲಕ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಪಘಾತದ ತೀವ್ರತೆಗೆ ಕಾರು ಜಜ್ಜಿ ಹೋಗಿದ್ದು ಪೊಲೀಸರು ಹರಸಾಹಸಪಟ್ಟು ತೆರವು ಮಾಡಿದ್ದಾರೆ. ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kunigal accident, Kambala Bangalore Two Mangalore youths killed, 3 injured. Two persons were killed and three seriously injured when the car in which they were travelling back to Mangaluru after partaking in the Bengaluru Kambala was hit by a truck in the early hours of Sunday, November 26 at Kottagere Hobali Chiganipalya village on State Highway 33.
21-01-26 01:31 pm
HK News Desk
ರಾಯಚೂರಿನಲ್ಲಿ ಭೀಕರ ಅಪಘಾತ ; ಬೊಲೆರೋ - ಪಿಕ್ಅ...
21-01-26 12:30 pm
ಬಾರ್ ಲೈಸನ್ಸ್ ನೀಡಲು 1.5 ಕೋಟಿ ಲಂಚ ; 25 ಲಕ್ಷ ರೂ....
20-01-26 02:15 pm
ರಾಸಲೀಲೆಯ ಬಿರುಗಾಳಿ ಬೆನ್ನಲ್ಲೇ ರಾಮಚಂದ್ರ ರಾವ್ ತಲ...
20-01-26 12:20 pm
ಮೈಸೂರಿನಿಂದ ಮಂತ್ರಾಲಯಕ್ಕೆ ತೆರಳುತ್ತಿದ್ದ ಸುಗಮ ಬಸ್...
20-01-26 12:18 pm
21-01-26 11:10 am
HK News Desk
KSRTC Hikes Kasaragod Mangaluru: ಕುಂಬಳೆ ಟೋಲ್...
20-01-26 07:04 pm
ಬಸ್ಸಿನಲ್ಲಿ ಲೈಂಗಿಕ ಕಿರುಕುಳ ಎಂದು ವಿಡಿಯೋ ; ನೊಂದು...
19-01-26 11:03 pm
A.R. Rahmans Communal Bias: ‘ಕಮ್ಯುನಲ್ ಕಾರಣಕ್ಕ...
18-01-26 08:20 pm
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
21-01-26 10:55 pm
Mangalore Correspondent
ಸ್ವಚ್ಛತೆ, ತ್ಯಾಜ್ಯಮುಕ್ತ ಗ್ರಾಮ, ಪರಿಸರ ಸ್ನೇಹಿ ಆಡ...
21-01-26 06:18 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸಿಕ್ಕಿದ ಏಳು ಅಸ್ಥಿಪಂಜರಗ...
21-01-26 11:53 am
158 ವರ್ಷಗಳ ಇತಿಹಾಸವುಳ್ಳ ದೇಶದ ಮೊದಲ ಮಂಗಳೂರು ಟೈಲ್...
20-01-26 10:59 pm
ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ನಿಂದ ಟ್ರಾಫಿಕ್ ಸಮ...
20-01-26 10:33 pm
21-01-26 09:35 pm
HK News Desk
Actor Kicha Sudeep, Fraud: ನಟ ಕಿಚ್ಚ ಸುದೀಪ್, ಮ...
20-01-26 07:51 pm
ಸಿಎಂ ಕ್ಲಾಸ್ ಬೆನ್ನಲ್ಲೇ ಅಲರ್ಟ್ ಆದ ಬೆಂಗಳೂರು ಖಾಕಿ...
20-01-26 05:01 pm
100ಕ್ಕೂ ಹೆಚ್ಚು ಜನರನ್ನು ಹನಿಟ್ರ್ಯಾಪ್ ಬಲೆಗೆ ಬೀಳ...
19-01-26 10:20 pm
ಹುಣಸೂರು ಸ್ಕೈ ಗೋಲ್ಡ್ ಜುವೆಲ್ಲರಿ ದರೋಡೆ ; ಬಿಹಾರ ಮ...
19-01-26 04:16 pm