ಬ್ರೇಕಿಂಗ್ ನ್ಯೂಸ್
26-11-23 10:32 am Bengaluru Correspondent ಕರ್ನಾಟಕ
ತುಮಕೂರು, ನ.26: ಬೆಂಗಳೂರಿನಲ್ಲಿ ಕಂಬಳ ಮುಗಿಸಿ ಹಿಂತಿರುಗುತ್ತಿದ್ದ ಕಾರಿಗೆ ತುಮಕೂರು ಜಿಲ್ಲೆಯ ಕುಣಿಗಲ್ ನಲ್ಲಿ ಲಾರಿ ಡಿಕ್ಕಿಯಾಗಿದ್ದು ಜವರಾಯನ ಅಟ್ಟಹಾಸಕ್ಕೆ ಮಂಗಳೂರು ಮೂಲದ ಇಬ್ಬರು ಯುವಕರು ಪ್ರಾಣ ತೆತ್ತಿದ್ದಾರೆ.
ಬೋರ್ವೆಲ್ ಲಾರಿ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಸ್ಥಳದಲ್ಲೇ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ, ಮೂರು ಮಂದಿ ಗಂಭೀರ ಗಾಯಗೊಂಡಿದ್ದಾರೆ. ಲಾರಿ ಡಿಕ್ಕಿಯಾದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಕುಣಿಗಲ್ ತಾಲ್ಲೂಕಿನ ಚಿಗಣಿ ಪಾಳ್ಯ ಬಳಿ ಘಟನೆ ನಡೆದಿದೆ.


ಮಂಗಳೂರಿನ ಬಜಪೆ ಗ್ರಾಮದ ಪೆರಾರ ನಿವಾಸಿ ಕಿಶನ್ ಶೆಟ್ಟಿ(20), ಭಟ್ರಕೆರೆ ವಾಸಿ ಫೀಲಿಪ್ ನೇರಿ(32) ಮೃತ ದುರ್ದೈವಿಗಳು. ಶನಿವಾರ ರಾತ್ರಿ ಬೆಂಗಳೂರಿನಲ್ಲಿ ಕಂಬಳ ನೋಡಿ ಮಂಗಳೂರಿಗೆ ವಾಪಸ್ ತೆರುಳುತ್ತಿದ್ದಾಗ ಅಪಘಾತ ನಡೆದಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಯುವಕರು ತೀವ್ರ ಗಾಯಗೊಂಡಿದ್ದು ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಲಾರಿ ಹಾಗೂ ಚಾಲಕ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಪಘಾತದ ತೀವ್ರತೆಗೆ ಕಾರು ಜಜ್ಜಿ ಹೋಗಿದ್ದು ಪೊಲೀಸರು ಹರಸಾಹಸಪಟ್ಟು ತೆರವು ಮಾಡಿದ್ದಾರೆ. ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kunigal accident, Kambala Bangalore Two Mangalore youths killed, 3 injured. Two persons were killed and three seriously injured when the car in which they were travelling back to Mangaluru after partaking in the Bengaluru Kambala was hit by a truck in the early hours of Sunday, November 26 at Kottagere Hobali Chiganipalya village on State Highway 33.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm