ಬ್ರೇಕಿಂಗ್ ನ್ಯೂಸ್
27-11-23 01:35 pm Bangalore Correspondent ಕರ್ನಾಟಕ
ಬೆಂಗಳೂರು, ನ.27: ಬೆಂಗಳೂರಿನ ಅರಮನೆ ಮೈದಾನದಲ್ಲಿ ಅದ್ದೂರಿಯಾಗಿ ನಡೆದ ರಾಜ- ಮಹಾರಾಜ ಜೋಡುಕರೆ ಕಂಬಳ ಭಾನುವಾರ ಮಧ್ಯರಾತ್ರಿ ವೇಳೆಗೆ ಮುಕ್ತಾಯಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಕನ್ನಡ, ತೆಲುಗು ಚಿತ್ರರಂಗದ ಸೆಲೆಬ್ರಿಟಿಗಳು ಭಾಗವಹಿಸಿ ಕರಾವಳಿಯ ಜನಪದ ಕ್ರೀಡೆ ಕಂಬಳ ರಾಷ್ಟ್ರ ಮಟ್ಟದಲ್ಲಿ ಸದ್ದು ಮಾಡುವಂತಾಗಿತ್ತು. ಎರಡು ದಿನದ ಕಂಬಳದಲ್ಲಿ ವಿವಿಧ ವಿಭಾಗಗಳಲ್ಲಿ ಭಾಗವಹಿಸಿ ಬಹುಮಾನ ಪಡೆದ ಕೋಣಗಳ ಜೋಡಿಯ ವಿವರ ಇಂತಿದೆ.

ಕಂಬಳದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ
ಕನೆಹಲಗೆ: 07 ಜತೆ
ಅಡ್ಡಹಲಗೆ: 06 ಜತೆ
ಹಗ್ಗ ಹಿರಿಯ: 21 ಜತೆ
ನೇಗಿಲು ಹಿರಿಯ: 32 ಜತೆ
ಹಗ್ಗ ಕಿರಿಯ: 31 ಜತೆ
ನೇಗಿಲು ಕಿರಿಯ: 62 ಜತೆ
ಒಟ್ಟು ಕೋಣಗಳ ಸಂಖ್ಯೆ: 159 ಜತೆ
ಕನೆಹಲಗೆ: (6.5 ಕೋಲು ನಿಶಾನೆಗೆ ನೀರು ಹಾಯಿಸಿದವರು)
ಬೊಳ್ಳಂಬಳ್ಳಿ ಚೈತ್ರ ಪರಮೇಶ್ವರ ಭಟ್ 'ಬಿ'
ಹಲಗೆ ಮುಟ್ಟಿದವರು: ಉಲ್ಲೂರು ಕಂದಾವರ ಗಣೇಶ್
ಅಡ್ಡ ಹಲಗೆ: ಪ್ರಥಮ: ಎಸ್.ಎಂ. ಎಸ್ ಫ್ಯಾಮಿಲಿ ಬೆಂಗಳೂರು
ಹಲಗೆ ಮುಟ್ಟಿದವರು: ಭಟ್ಕಳ ಹರೀಶ್
ದ್ವಿತೀಯ: ಬೋಳಾರ ತ್ರಿಶಾಲ್ ಕೆ ಪೂಜಾರಿ
ಹಲಗೆ ಮುಟ್ಟಿದವರು: ಸಾವ್ಯ ಗಂಗಯ್ಯ ಪೂಜಾರಿ
ಹಗ್ಗ ಹಿರಿಯ: ಪ್ರಥಮ: ನಂದಳಿಕೆ ಶ್ರೀಕಾಂತ್ ಭಟ್ 'ಸಿ'
ಓಡಿಸಿದವರು: ಬಂಬ್ರಾಣಬೈಲು ವಂದಿತ್ ಶೆಟ್ಟಿ
ದ್ವಿತೀಯ: ಮಾಳ ಆನಂದ ನಿಲಯ ಶೇಖರ ಎ ಶೆಟ್ಟಿ
ಓಡಿಸಿದವರು: ಭಟ್ಕಳ ಶಂಕರ ನಾಯ್ಕ್
ಹಗ್ಗ ಕಿರಿಯ: ಪ್ರಥಮ - ಸುರತ್ಕಲ್ ಪಾಂಚಜನ್ಯ ಯೋಗೀಶ್ ಕರಿಯ ಪೂಜಾರಿ. ಓಡಿಸಿದವರು: ಮಾಸ್ತಿ ಕಟ್ಟೆ ಸ್ವರೂಪ್
ದ್ವಿತೀಯ: ನಿಟ್ಟೆ ಪರಪ್ಪಾಡಿ ಸುರೇಶ್ ಕೋಟ್ಯಾನ್ 'ಎ'
ಓಡಿಸಿದವರು: ಅತ್ತೂರು ಕೋಡಂಗೆ ಸುಧೀರ್ ಸಾಲ್ಯಾನ್

ನೇಗಿಲು ಹಿರಿಯ:
ಪ್ರಥಮ: ಬಂಗಾಡಿ ಪರಂಬೇಲು ನಾರಾಯಣ ಮಲೆ ಕುಡಿಯ
ಓಡಿಸಿದವರು: ಸರಪಾಡಿ ಧನಂಜಯ ಗೌಡ
ದ್ವಿತೀಯ: ಮಾಳ ಆನಂದ ನಿಲಯ ಶೇಖರ ಎ ಶೆಟ್ಟಿ
ಓಡಿಸಿದವರು: ಪಟ್ಟೆ ಗುರು ಚರಣ್
ನೇಗಿಲು ಕಿರಿಯ: ಪ್ರಥಮ: ಜೈ ತುಳುನಾಡು ಪುತ್ತೂರು ಬೊಟ್ಯಾಡಿ ಕಿಶೋರ್ ಭಂಡಾರಿ. ಓಡಿಸಿದವರು: ಪೆಂರ್ಗಾಲು ಕೃತಿಕ್ ಗೌಡ
ದ್ವಿತೀಯ: ಎರ್ಮಾಳ್ ಪುಚ್ಚೊಟ್ಟುಬೀಡು ಬಾಲಚಂದ್ರ ಶೆಟ್ಟಿ, ಓಡಿಸಿದವರು: ಬೈಂದೂರು ವಿವೇಕ್ ಪೂಜಾರಿ.
Kambala bangalore, winners list of first time kambala in the history of bangalore 2023. Lakhs of people gathered at Palace Grounds on Sunday for the second and final day of Kambala, the slush track buffalo race organised by the Kambala Committee of Dakshina Kannada, Udupi and Kasaragod (Kerala) districts and the Bengaluru Kambala Committee (BKC).
21-01-26 01:31 pm
HK News Desk
ರಾಯಚೂರಿನಲ್ಲಿ ಭೀಕರ ಅಪಘಾತ ; ಬೊಲೆರೋ - ಪಿಕ್ಅ...
21-01-26 12:30 pm
ಬಾರ್ ಲೈಸನ್ಸ್ ನೀಡಲು 1.5 ಕೋಟಿ ಲಂಚ ; 25 ಲಕ್ಷ ರೂ....
20-01-26 02:15 pm
ರಾಸಲೀಲೆಯ ಬಿರುಗಾಳಿ ಬೆನ್ನಲ್ಲೇ ರಾಮಚಂದ್ರ ರಾವ್ ತಲ...
20-01-26 12:20 pm
ಮೈಸೂರಿನಿಂದ ಮಂತ್ರಾಲಯಕ್ಕೆ ತೆರಳುತ್ತಿದ್ದ ಸುಗಮ ಬಸ್...
20-01-26 12:18 pm
21-01-26 11:10 am
HK News Desk
KSRTC Hikes Kasaragod Mangaluru: ಕುಂಬಳೆ ಟೋಲ್...
20-01-26 07:04 pm
ಬಸ್ಸಿನಲ್ಲಿ ಲೈಂಗಿಕ ಕಿರುಕುಳ ಎಂದು ವಿಡಿಯೋ ; ನೊಂದು...
19-01-26 11:03 pm
A.R. Rahmans Communal Bias: ‘ಕಮ್ಯುನಲ್ ಕಾರಣಕ್ಕ...
18-01-26 08:20 pm
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
21-01-26 10:55 pm
Mangalore Correspondent
ಸ್ವಚ್ಛತೆ, ತ್ಯಾಜ್ಯಮುಕ್ತ ಗ್ರಾಮ, ಪರಿಸರ ಸ್ನೇಹಿ ಆಡ...
21-01-26 06:18 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸಿಕ್ಕಿದ ಏಳು ಅಸ್ಥಿಪಂಜರಗ...
21-01-26 11:53 am
158 ವರ್ಷಗಳ ಇತಿಹಾಸವುಳ್ಳ ದೇಶದ ಮೊದಲ ಮಂಗಳೂರು ಟೈಲ್...
20-01-26 10:59 pm
ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ನಿಂದ ಟ್ರಾಫಿಕ್ ಸಮ...
20-01-26 10:33 pm
21-01-26 09:35 pm
HK News Desk
Actor Kicha Sudeep, Fraud: ನಟ ಕಿಚ್ಚ ಸುದೀಪ್, ಮ...
20-01-26 07:51 pm
ಸಿಎಂ ಕ್ಲಾಸ್ ಬೆನ್ನಲ್ಲೇ ಅಲರ್ಟ್ ಆದ ಬೆಂಗಳೂರು ಖಾಕಿ...
20-01-26 05:01 pm
100ಕ್ಕೂ ಹೆಚ್ಚು ಜನರನ್ನು ಹನಿಟ್ರ್ಯಾಪ್ ಬಲೆಗೆ ಬೀಳ...
19-01-26 10:20 pm
ಹುಣಸೂರು ಸ್ಕೈ ಗೋಲ್ಡ್ ಜುವೆಲ್ಲರಿ ದರೋಡೆ ; ಬಿಹಾರ ಮ...
19-01-26 04:16 pm