ಬ್ರೇಕಿಂಗ್ ನ್ಯೂಸ್
27-11-23 05:37 pm Bangalore Correspondent ಕರ್ನಾಟಕ
ಬೆಂಗಳೂರು, ನ 27: ಬ್ಯಾಂಕ್ ಸಾಲ ಯೋಜನೆಗಳ ಮೂಲಕ ಉದ್ಯಮಿಗಳನ್ನು ವಂಚಿಸುತ್ತಿದ್ದ ವ್ಯಕ್ತಿಯೊಬ್ಬನನ್ನ ಮಲ್ಲೇಶ್ವರಂ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿ ಯೂಸುಫ್ ಎಂಬಾತನಾಗಿದ್ದು, ಪ್ರಕರಣವನ್ನು ಹೆಚ್ಚಿನ ತನಿಖೆಗಾಗಿ ಸಿಸಿಬಿಗೆ ವರ್ಗಾಯಿಸಲಾಗಿದೆ. ಯೂಸುಫ್ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರೊಂದಿಗಿಗೆ ನಂಟು, ರಾಜಕೀಯ ಚಟುವಟಿಕೆಗಳಿಗಾಗಿ ಉನ್ನತ ಬಿಜೆಪಿ ನಾಯಕರೊಂದಿಗೆ ಸಂಪರ್ಕ ಹೊಂದಿರುವುದಾಗಿ ಹೇಳುವ ಮೂಲಕ ವ್ಯಕ್ತಿಗಳನ್ನು ವಂಚಿಸಿದ್ದಾನೆ. ವಂಚನೆಗೆ ಸಂಬಂಧಿಸಿದಂತೆ ಈತನ ವಿರುದ್ಧ ಮಲ್ಲೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿ ಇತ್ತೀಚೆಗೆ ಬ್ಯಾಂಕ್ ಸಾಲಕ್ಕೆ ಅನುಕೂಲ ಮಾಡಿಕೊಡುವ ನೆಪದಲ್ಲಿ ಹೋಟೆಲ್ ಉದ್ಯಮಿ ಶಾಜಿ ಕೃಷ್ಣನ್ ಎನ್ನುವವರಿಂದ ದಾಖಲೆಗಳನ್ನು ಪಡೆದುಕೊಂಡಿದ್ದ. ರಾಷ್ಟ್ರೀಕೃತ ಬ್ಯಾಂಕ್ನಿಂದ ಸಾಲ ಪಡೆದಿರುವ ಅನಿಸಿಕೆಯಿಂದ ಕೃಷ್ಣನ್, ಯೂಸುಫ್ ಅವರೊಂದಿಗೆ ಬ್ಯಾಂಕ್ಗೆ ತೆರಳಿ ಅಗತ್ಯ ಅರ್ಜಿಗಳಿಗೆ ಸಹಿ ಹಾಕಿದ್ದರು. ಆದರೆ, ಆರೋಪಿ 2.5 ಕೋಟಿ ರೂ. ಸಾಲ ಪಡೆದು ವಂಚನೆ ಮಾಡಿದ್ದು, ನಿಗದಿತ ಅವಧಿಯೊಳಗೆ ಮರುಪಾವತಿ ಮಾಡುವ ಭರವಸೆಯನ್ನು ಈಡೇರಿಸುವಲ್ಲಿ ವಿಫಲರಾಗಿರುವು ನಂತರ ತಿಳಿದುಬಂದಿದೆ. ಕೃಷ್ಣನ್ ಇತರೆ ವ್ಯವಹಾರಕ್ಕಾಗಿ ಬ್ಯಾಂಕ್ ಗೆ ಭೇಟಿ ನೀಡಿದಾಗ ವಂಚನೆ ಬೆಳಕಿಗೆ ಬಂದಿದೆ.
ಕೃಷ್ಣನ್ ಅವರ ದೂರಿನ ಆಧಾರದ ಮೇಲೆ ವಂಚನೆ ಪ್ರಕರಣವನ್ನು ದಾಖಲಿಸಲಾಗಿದ್ದು, ಯೂಸುಫ್ನನ್ನು ಬಂಧಿಸಲಾಗಿದೆ. ಆರೋಪಿ ಉದ್ಯಮಿಗಳೊಂದಿಗೆ ಸ್ನೇಹ ಬೆಳೆಸಿದ್ದು, ರಾಜಕೀಯ ಮುಖಂಡರು ಮತ್ತು ಬ್ಯಾಂಕ್ ಮ್ಯಾನೇಜರ್ಗಳೊಂದಿಗೆ ಸಂಪರ್ಕ ಹೊಂದಿದ್ದೇನೆ ಎಂದು ಹೇಳಿರುವುದು ತನಿಖೆಯಿಂದ ತಿಳಿದುಬಂದಿದೆ. ಸಚಿವರು ಮತ್ತು ಅಧಿಕಾರಿಗಳಿಗೆ ಪಾವತಿ ಮೂಲಕ ಸರ್ಕಾರಕ್ಕೆ ಸಂಬಂಧಿಸಿದ ಉದ್ಯಮದ ಕೆಲಸಕ್ಕೆ ಅನುಕೂಲ ಮಾಡಿಕೊಡುವುದಾಗಿ ಭರವಸೆ ನೀಡಿ ಉದ್ಯಮಿಗಳಿಂದ ಹಣ ಪಡೆದಿದ್ದ ಎನ್ನಲಾಗಿದೆ.
Man cheats businessman of 2.5 crores in the name of BJP president Vijayendra in Bangalore.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm