ಬ್ರೇಕಿಂಗ್ ನ್ಯೂಸ್
27-11-23 05:37 pm Bangalore Correspondent ಕರ್ನಾಟಕ
ಬೆಂಗಳೂರು, ನ 27: ಬ್ಯಾಂಕ್ ಸಾಲ ಯೋಜನೆಗಳ ಮೂಲಕ ಉದ್ಯಮಿಗಳನ್ನು ವಂಚಿಸುತ್ತಿದ್ದ ವ್ಯಕ್ತಿಯೊಬ್ಬನನ್ನ ಮಲ್ಲೇಶ್ವರಂ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿ ಯೂಸುಫ್ ಎಂಬಾತನಾಗಿದ್ದು, ಪ್ರಕರಣವನ್ನು ಹೆಚ್ಚಿನ ತನಿಖೆಗಾಗಿ ಸಿಸಿಬಿಗೆ ವರ್ಗಾಯಿಸಲಾಗಿದೆ. ಯೂಸುಫ್ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರೊಂದಿಗಿಗೆ ನಂಟು, ರಾಜಕೀಯ ಚಟುವಟಿಕೆಗಳಿಗಾಗಿ ಉನ್ನತ ಬಿಜೆಪಿ ನಾಯಕರೊಂದಿಗೆ ಸಂಪರ್ಕ ಹೊಂದಿರುವುದಾಗಿ ಹೇಳುವ ಮೂಲಕ ವ್ಯಕ್ತಿಗಳನ್ನು ವಂಚಿಸಿದ್ದಾನೆ. ವಂಚನೆಗೆ ಸಂಬಂಧಿಸಿದಂತೆ ಈತನ ವಿರುದ್ಧ ಮಲ್ಲೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿ ಇತ್ತೀಚೆಗೆ ಬ್ಯಾಂಕ್ ಸಾಲಕ್ಕೆ ಅನುಕೂಲ ಮಾಡಿಕೊಡುವ ನೆಪದಲ್ಲಿ ಹೋಟೆಲ್ ಉದ್ಯಮಿ ಶಾಜಿ ಕೃಷ್ಣನ್ ಎನ್ನುವವರಿಂದ ದಾಖಲೆಗಳನ್ನು ಪಡೆದುಕೊಂಡಿದ್ದ. ರಾಷ್ಟ್ರೀಕೃತ ಬ್ಯಾಂಕ್ನಿಂದ ಸಾಲ ಪಡೆದಿರುವ ಅನಿಸಿಕೆಯಿಂದ ಕೃಷ್ಣನ್, ಯೂಸುಫ್ ಅವರೊಂದಿಗೆ ಬ್ಯಾಂಕ್ಗೆ ತೆರಳಿ ಅಗತ್ಯ ಅರ್ಜಿಗಳಿಗೆ ಸಹಿ ಹಾಕಿದ್ದರು. ಆದರೆ, ಆರೋಪಿ 2.5 ಕೋಟಿ ರೂ. ಸಾಲ ಪಡೆದು ವಂಚನೆ ಮಾಡಿದ್ದು, ನಿಗದಿತ ಅವಧಿಯೊಳಗೆ ಮರುಪಾವತಿ ಮಾಡುವ ಭರವಸೆಯನ್ನು ಈಡೇರಿಸುವಲ್ಲಿ ವಿಫಲರಾಗಿರುವು ನಂತರ ತಿಳಿದುಬಂದಿದೆ. ಕೃಷ್ಣನ್ ಇತರೆ ವ್ಯವಹಾರಕ್ಕಾಗಿ ಬ್ಯಾಂಕ್ ಗೆ ಭೇಟಿ ನೀಡಿದಾಗ ವಂಚನೆ ಬೆಳಕಿಗೆ ಬಂದಿದೆ.
ಕೃಷ್ಣನ್ ಅವರ ದೂರಿನ ಆಧಾರದ ಮೇಲೆ ವಂಚನೆ ಪ್ರಕರಣವನ್ನು ದಾಖಲಿಸಲಾಗಿದ್ದು, ಯೂಸುಫ್ನನ್ನು ಬಂಧಿಸಲಾಗಿದೆ. ಆರೋಪಿ ಉದ್ಯಮಿಗಳೊಂದಿಗೆ ಸ್ನೇಹ ಬೆಳೆಸಿದ್ದು, ರಾಜಕೀಯ ಮುಖಂಡರು ಮತ್ತು ಬ್ಯಾಂಕ್ ಮ್ಯಾನೇಜರ್ಗಳೊಂದಿಗೆ ಸಂಪರ್ಕ ಹೊಂದಿದ್ದೇನೆ ಎಂದು ಹೇಳಿರುವುದು ತನಿಖೆಯಿಂದ ತಿಳಿದುಬಂದಿದೆ. ಸಚಿವರು ಮತ್ತು ಅಧಿಕಾರಿಗಳಿಗೆ ಪಾವತಿ ಮೂಲಕ ಸರ್ಕಾರಕ್ಕೆ ಸಂಬಂಧಿಸಿದ ಉದ್ಯಮದ ಕೆಲಸಕ್ಕೆ ಅನುಕೂಲ ಮಾಡಿಕೊಡುವುದಾಗಿ ಭರವಸೆ ನೀಡಿ ಉದ್ಯಮಿಗಳಿಂದ ಹಣ ಪಡೆದಿದ್ದ ಎನ್ನಲಾಗಿದೆ.
Man cheats businessman of 2.5 crores in the name of BJP president Vijayendra in Bangalore.
19-05-26 11:34 pm
HK News Desk
ಮೋರ್ಬಿ ಘಟನೆ ಗುಜರಾತ್ ಮಾದರಿಯನ್ನು ಟೊಳ್ಳಾಗಿಸಿದೆ,...
19-05-26 09:09 pm
ದಕ್ಷಿಣ ಭಾರತದಲ್ಲೇ ಮೊದಲ ಪ್ರಯೋಗ ; ಚಿಕ್ಕಮಗಳೂರಿನಲ್...
17-05-26 08:55 pm
ವಿಜಯಪುರದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಮನೆಯೇ ಸಮಾಧಿ...
15-05-26 10:30 pm
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
20-05-26 10:33 am
HK News Staffer
ಆನೆಗಳ ಕಾದಾಟ; ದುಬಾರೆ ಕ್ಯಾಂಪ್ನಲ್ಲಿ ಗಾಯಗೊಂಡಿದ್ದ...
19-05-26 04:27 pm
ಮತ್ತೆ ಬೆಲೆ ಏರಿಕೆ ಶಾಕ್! ಒಂದೇ ವಾರದಲ್ಲಿ 2ನೇ ಬಾರಿ...
19-05-26 01:06 pm
ಕಾಂಗೋ, ಉಗಾಂಡದಲ್ಲಿ ಎಬೋಲಾ ಸೋಂಕು ತೀವ್ರ ; ಮಾರಣಾಂತ...
18-05-26 02:18 pm
ಭೋಜಶಾಲಾ ವಿವಾದಿತ ಮಸೀದಿ ಕಟ್ಟಡವಲ್ಲ, ವಾಗ್ದೇವಿ ಸರಸ...
16-05-26 10:13 pm
20-05-26 06:51 pm
HK News Staffer
ಬೆಳ್ತಂಗಡಿ ; ನೇತ್ರಾವತಿ ನದಿಯಲ್ಲಿ ಸ್ನಾನಕ್ಕಿಳಿದು...
19-05-26 10:47 pm
ಬಾವಿಯಲ್ಲಿ ನೀರಲ್ಲ , ಡೀಸೆಲ್ ! ಮಂಗಳೂರಿನಲ್ಲಿ ಆತಂಕ...
19-05-26 05:57 pm
ಒಂದು ರೂ.ಗೆ ಒಂದು ಶರ್ಟ್ ! ಆಫರ್ ಕೇಳಿ ಮುಗಿಬಿದ್ದ ಜ...
19-05-26 10:44 am
ಬೈಕಂಪಾಡಿ, ಕೂಳೂರು ಜಂಕ್ಷನ್ ಬಳಿ ಅಂಡರ್ ಪಾಸ್ ; ಕೇಂ...
18-05-26 10:47 pm
20-05-26 03:08 pm
HK News Staffer
ಶಿವಮೊಗ್ಗದ ಒಂದೇ ಕುಟುಂಬದ ನಾಲ್ವರು ನಿಗೂಢ ನಾಪತ್ತೆ,...
20-05-26 09:53 am
ತಾಯಿ ಬೈದಿದ್ದಕ್ಕೆ ಅಪ್ಪ, ಅಮ್ಮ ಸಾರಿ, ನಿಮ್ಮೆದುರು...
19-05-26 05:55 pm
ಕಾಶ್ಮೀರಕ್ಕೆ ಕೆಲಸಕ್ಕೆಂದು ಕರೆದೊಯ್ದು ಉತ್ತರ ಪ್ರದೇ...
19-05-26 05:23 pm
‘ದಿನಕ್ಕೆ ₹1 ಲಕ್ಷ ರೂ. ಗಳಿಸಿ’ ; ಮೋದಿ, ಪ್ರಿಯಾಂಕ...
19-05-26 04:23 pm