ಬ್ರೇಕಿಂಗ್ ನ್ಯೂಸ್
28-11-23 08:25 pm HK News Desk ಕರ್ನಾಟಕ
ಶಿವಮೊಗ್ಗ, ನ 28: ಗೋಪೂಜೆ ವೇಳೆ ಪೂಜೆಗಿಟ್ಟಿದ್ದ ಬಂಗಾರದ ಸರವನ್ನು ನುಂಗಿದ ಹಸುವನ್ನು ಶಸ್ತ್ರಚಿಕಿತ್ಸೆಗೆ ಒಳಪಡಿಸಿ ಸರವನ್ನು ಹೊರತೆಗೆದ ಘಟನೆ ಹೊಸನಗರ ತಾಲೂಕಿನ ಮತ್ತಿಮನೆಯಲ್ಲಿ ನಡೆದಿದೆ.
ಗೋಪೂಜೆಗೆ ನಂತರ ಇಟ್ಟಿದ್ದ ಸರ ನಾಪತ್ತೆಯಾಗಿದ್ದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಇಡೀ ಮನೆ ತುಂಬಾ ಹುಡುಕಾಡಿದ್ದರು. ಆದರೆ ಪ್ರಸಾದದ ಜೊತೆ ಬಂಗಾರದ ಸರವನ್ನು ಹಸು ನುಂಗಿದೆ ಎಂದು ಕುಟುಂಬಸ್ಥರು ಆ ನಂತರ ಖಚಿತಪಡಿಸಿಕೊಂಡಿದ್ದರು.
ಬಂಗಾರ ಹೋದರೆ ಹೋಗಲಿ ಎಂದು ಮನೆಮಂದಿ ಸುಮ್ಮನಾಗಿದ್ದರು. ಆದರೆ ಬಂಗಾರ ನುಂಗಿದ ದಿನದಿಂದ ಹಸು ಮೇವು ತಿನ್ನುವುದನ್ನು ಕಡಿಮೆ ಮಾಡಿತ್ತು. ಇದು ಹಸುವಿನ ಪ್ರಾಣಕ್ಕೆ ಕುತ್ತು ತರಬಹುದು ಎಂದು ಭಯಪಟ್ಟ ಮನೆಯವರು ಕೋಣಂದೂರಿನ ಹಿರಿಯ ಪಶು ವೈದ್ಯಾಧಿಕಾರಿಗೆ ಮಾಹಿತಿ ನೀಡಿದ್ದರು.
ಪಶುವೈದ್ಯರು ಸ್ಥಳಕ್ಕೆ ಆಗಮಿಸಿ ಯಶಸ್ವಿ ಶಸ್ತಚಿಕಿತ್ಸೆ ಮಾಡುವ ಮೂಲಕ ಬಂಗಾರದ ಸರವನ್ನು ಹೊರ ತೆಗೆದಿದ್ದಾರೆ.
ಸದ್ಯ ಹಸುವಿನ ಆರೋಗ್ಯ ಸ್ಥಿರವಾಗಿದೆ.
Cow swallows gold chain during pooja in Shivamogga.
10-11-25 02:58 pm
HK News Desk
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
10-11-25 03:04 pm
HK News Desk
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm