ಬ್ರೇಕಿಂಗ್ ನ್ಯೂಸ್
28-11-23 08:25 pm HK News Desk ಕರ್ನಾಟಕ
ಶಿವಮೊಗ್ಗ, ನ 28: ಗೋಪೂಜೆ ವೇಳೆ ಪೂಜೆಗಿಟ್ಟಿದ್ದ ಬಂಗಾರದ ಸರವನ್ನು ನುಂಗಿದ ಹಸುವನ್ನು ಶಸ್ತ್ರಚಿಕಿತ್ಸೆಗೆ ಒಳಪಡಿಸಿ ಸರವನ್ನು ಹೊರತೆಗೆದ ಘಟನೆ ಹೊಸನಗರ ತಾಲೂಕಿನ ಮತ್ತಿಮನೆಯಲ್ಲಿ ನಡೆದಿದೆ.
ಗೋಪೂಜೆಗೆ ನಂತರ ಇಟ್ಟಿದ್ದ ಸರ ನಾಪತ್ತೆಯಾಗಿದ್ದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಇಡೀ ಮನೆ ತುಂಬಾ ಹುಡುಕಾಡಿದ್ದರು. ಆದರೆ ಪ್ರಸಾದದ ಜೊತೆ ಬಂಗಾರದ ಸರವನ್ನು ಹಸು ನುಂಗಿದೆ ಎಂದು ಕುಟುಂಬಸ್ಥರು ಆ ನಂತರ ಖಚಿತಪಡಿಸಿಕೊಂಡಿದ್ದರು.
ಬಂಗಾರ ಹೋದರೆ ಹೋಗಲಿ ಎಂದು ಮನೆಮಂದಿ ಸುಮ್ಮನಾಗಿದ್ದರು. ಆದರೆ ಬಂಗಾರ ನುಂಗಿದ ದಿನದಿಂದ ಹಸು ಮೇವು ತಿನ್ನುವುದನ್ನು ಕಡಿಮೆ ಮಾಡಿತ್ತು. ಇದು ಹಸುವಿನ ಪ್ರಾಣಕ್ಕೆ ಕುತ್ತು ತರಬಹುದು ಎಂದು ಭಯಪಟ್ಟ ಮನೆಯವರು ಕೋಣಂದೂರಿನ ಹಿರಿಯ ಪಶು ವೈದ್ಯಾಧಿಕಾರಿಗೆ ಮಾಹಿತಿ ನೀಡಿದ್ದರು.
ಪಶುವೈದ್ಯರು ಸ್ಥಳಕ್ಕೆ ಆಗಮಿಸಿ ಯಶಸ್ವಿ ಶಸ್ತಚಿಕಿತ್ಸೆ ಮಾಡುವ ಮೂಲಕ ಬಂಗಾರದ ಸರವನ್ನು ಹೊರ ತೆಗೆದಿದ್ದಾರೆ.
ಸದ್ಯ ಹಸುವಿನ ಆರೋಗ್ಯ ಸ್ಥಿರವಾಗಿದೆ.
Cow swallows gold chain during pooja in Shivamogga.
12-03-25 03:51 pm
HK News Desk
Mangalore Chakravarti Sulibele, Prakash Raj:...
11-03-25 06:19 pm
ರಾಜ್ಯದ ಕಿರು ಫೈನಾನ್ಸ್ ಸಂಸ್ಥೆಗಳಲ್ಲಿ 40 ಸಾವಿರ ಕೋ...
11-03-25 03:41 pm
Ranya Rao gold smuggling case: ರನ್ಯಾ ರಾವ್ ಚಿನ...
11-03-25 02:27 pm
Ranya Rao Latest News: ವಿಧಾನಸಭೆಯಲ್ಲಿ ರನ್ಯಾ ಪ್...
10-03-25 09:51 pm
12-03-25 11:41 am
HK News Desk
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
Cricket Win India, Trophy 2025: ರೋಚಕ ಹಣಾಹಣಿಯಲ...
09-03-25 10:49 pm
Dubai, Kerala, Death Sentence: ದುಬೈನಲ್ಲಿ ಇಬ್ಬ...
08-03-25 04:03 pm
12-03-25 11:10 pm
Mangalore Correspondent
Diganth Missing case, Reunite with family: 17...
12-03-25 10:16 pm
Mangalore, SDPI, Diganth: ಸೌಹಾರ್ದ ಕೆಡಿಸಲು ಯತ್...
12-03-25 09:54 pm
ಗರುಡ ಗ್ಯಾಂಗ್ ಸದಸ್ಯ ಇಸಾಕ್ ಮೇಲೆ ಹಿರಿಯಡ್ಕದಲ್ಲಿ ಶ...
12-03-25 09:17 pm
Mangalore Rain, Heat, weather: ಸುಳ್ಯ, ಕಡಬದಲ್ಲ...
12-03-25 06:25 pm
11-03-25 07:34 pm
Bangalore Correspondent
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm
Bangalore Suicide, Bank Staff, Crime; ಹಿರಿಯ ಅ...
09-03-25 03:06 pm
Koppal Rape, Crime, Arrest: ಪೆಟ್ರೋಲ್ ದುಡ್ಡು ಕ...
08-03-25 10:44 pm