ಬ್ರೇಕಿಂಗ್ ನ್ಯೂಸ್
28-11-23 08:25 pm HK News Desk ಕರ್ನಾಟಕ
ಶಿವಮೊಗ್ಗ, ನ 28: ಗೋಪೂಜೆ ವೇಳೆ ಪೂಜೆಗಿಟ್ಟಿದ್ದ ಬಂಗಾರದ ಸರವನ್ನು ನುಂಗಿದ ಹಸುವನ್ನು ಶಸ್ತ್ರಚಿಕಿತ್ಸೆಗೆ ಒಳಪಡಿಸಿ ಸರವನ್ನು ಹೊರತೆಗೆದ ಘಟನೆ ಹೊಸನಗರ ತಾಲೂಕಿನ ಮತ್ತಿಮನೆಯಲ್ಲಿ ನಡೆದಿದೆ.
ಗೋಪೂಜೆಗೆ ನಂತರ ಇಟ್ಟಿದ್ದ ಸರ ನಾಪತ್ತೆಯಾಗಿದ್ದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಇಡೀ ಮನೆ ತುಂಬಾ ಹುಡುಕಾಡಿದ್ದರು. ಆದರೆ ಪ್ರಸಾದದ ಜೊತೆ ಬಂಗಾರದ ಸರವನ್ನು ಹಸು ನುಂಗಿದೆ ಎಂದು ಕುಟುಂಬಸ್ಥರು ಆ ನಂತರ ಖಚಿತಪಡಿಸಿಕೊಂಡಿದ್ದರು.
ಬಂಗಾರ ಹೋದರೆ ಹೋಗಲಿ ಎಂದು ಮನೆಮಂದಿ ಸುಮ್ಮನಾಗಿದ್ದರು. ಆದರೆ ಬಂಗಾರ ನುಂಗಿದ ದಿನದಿಂದ ಹಸು ಮೇವು ತಿನ್ನುವುದನ್ನು ಕಡಿಮೆ ಮಾಡಿತ್ತು. ಇದು ಹಸುವಿನ ಪ್ರಾಣಕ್ಕೆ ಕುತ್ತು ತರಬಹುದು ಎಂದು ಭಯಪಟ್ಟ ಮನೆಯವರು ಕೋಣಂದೂರಿನ ಹಿರಿಯ ಪಶು ವೈದ್ಯಾಧಿಕಾರಿಗೆ ಮಾಹಿತಿ ನೀಡಿದ್ದರು.
ಪಶುವೈದ್ಯರು ಸ್ಥಳಕ್ಕೆ ಆಗಮಿಸಿ ಯಶಸ್ವಿ ಶಸ್ತಚಿಕಿತ್ಸೆ ಮಾಡುವ ಮೂಲಕ ಬಂಗಾರದ ಸರವನ್ನು ಹೊರ ತೆಗೆದಿದ್ದಾರೆ.
ಸದ್ಯ ಹಸುವಿನ ಆರೋಗ್ಯ ಸ್ಥಿರವಾಗಿದೆ.
Cow swallows gold chain during pooja in Shivamogga.
26-08-25 04:48 pm
Bangalore Correspondent
DK Shivakumar, BBMP, Potholea: ಬೆಂಗಳೂರಿನಲ್ಲಿ...
26-08-25 02:04 pm
SIT Issues Notice, Sujatha Bhat: ಸುಳ್ಳಜ್ಜಿ ಸು...
25-08-25 10:55 pm
K N Rajanna, Dk Shivakumar: ಅವ್ರು ಆರೆಸ್ಸೆಸ್ ಗ...
25-08-25 06:07 pm
DK Shivakumar, BK Hariprasad: ಕೆಪಿಸಿಸಿ ಅಧ್ಯಕ್...
25-08-25 03:02 pm
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
26-08-25 10:36 am
Mangalore Correspondent
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
Sameer MD, Latest News: ಬುರುಡೆ ರಹಸ್ಯ ; ಬೆಳ್ತಂ...
25-08-25 10:28 pm
Elevate Brand Mangalore 2025: 'ಎಲಿವೇಟ್ ಬ್ರ್ಯಾ...
25-08-25 05:24 pm
25-08-25 08:29 pm
HK News Desk
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm
Online Fraud, cyber, Mangalore : ರಸಗೊಬ್ಬರ ಕಂಪ...
25-08-25 04:39 pm
Dharmasthala Case, Pastor John Shamine and No...
25-08-25 02:29 am