ಬ್ರೇಕಿಂಗ್ ನ್ಯೂಸ್
28-11-23 08:25 pm HK News Desk ಕರ್ನಾಟಕ
ಶಿವಮೊಗ್ಗ, ನ 28: ಗೋಪೂಜೆ ವೇಳೆ ಪೂಜೆಗಿಟ್ಟಿದ್ದ ಬಂಗಾರದ ಸರವನ್ನು ನುಂಗಿದ ಹಸುವನ್ನು ಶಸ್ತ್ರಚಿಕಿತ್ಸೆಗೆ ಒಳಪಡಿಸಿ ಸರವನ್ನು ಹೊರತೆಗೆದ ಘಟನೆ ಹೊಸನಗರ ತಾಲೂಕಿನ ಮತ್ತಿಮನೆಯಲ್ಲಿ ನಡೆದಿದೆ.
ಗೋಪೂಜೆಗೆ ನಂತರ ಇಟ್ಟಿದ್ದ ಸರ ನಾಪತ್ತೆಯಾಗಿದ್ದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಇಡೀ ಮನೆ ತುಂಬಾ ಹುಡುಕಾಡಿದ್ದರು. ಆದರೆ ಪ್ರಸಾದದ ಜೊತೆ ಬಂಗಾರದ ಸರವನ್ನು ಹಸು ನುಂಗಿದೆ ಎಂದು ಕುಟುಂಬಸ್ಥರು ಆ ನಂತರ ಖಚಿತಪಡಿಸಿಕೊಂಡಿದ್ದರು.
ಬಂಗಾರ ಹೋದರೆ ಹೋಗಲಿ ಎಂದು ಮನೆಮಂದಿ ಸುಮ್ಮನಾಗಿದ್ದರು. ಆದರೆ ಬಂಗಾರ ನುಂಗಿದ ದಿನದಿಂದ ಹಸು ಮೇವು ತಿನ್ನುವುದನ್ನು ಕಡಿಮೆ ಮಾಡಿತ್ತು. ಇದು ಹಸುವಿನ ಪ್ರಾಣಕ್ಕೆ ಕುತ್ತು ತರಬಹುದು ಎಂದು ಭಯಪಟ್ಟ ಮನೆಯವರು ಕೋಣಂದೂರಿನ ಹಿರಿಯ ಪಶು ವೈದ್ಯಾಧಿಕಾರಿಗೆ ಮಾಹಿತಿ ನೀಡಿದ್ದರು.
ಪಶುವೈದ್ಯರು ಸ್ಥಳಕ್ಕೆ ಆಗಮಿಸಿ ಯಶಸ್ವಿ ಶಸ್ತಚಿಕಿತ್ಸೆ ಮಾಡುವ ಮೂಲಕ ಬಂಗಾರದ ಸರವನ್ನು ಹೊರ ತೆಗೆದಿದ್ದಾರೆ.
ಸದ್ಯ ಹಸುವಿನ ಆರೋಗ್ಯ ಸ್ಥಿರವಾಗಿದೆ.
Cow swallows gold chain during pooja in Shivamogga.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm