ಬ್ರೇಕಿಂಗ್ ನ್ಯೂಸ್
28-11-23 08:25 pm HK News Desk ಕರ್ನಾಟಕ
ಶಿವಮೊಗ್ಗ, ನ 28: ಗೋಪೂಜೆ ವೇಳೆ ಪೂಜೆಗಿಟ್ಟಿದ್ದ ಬಂಗಾರದ ಸರವನ್ನು ನುಂಗಿದ ಹಸುವನ್ನು ಶಸ್ತ್ರಚಿಕಿತ್ಸೆಗೆ ಒಳಪಡಿಸಿ ಸರವನ್ನು ಹೊರತೆಗೆದ ಘಟನೆ ಹೊಸನಗರ ತಾಲೂಕಿನ ಮತ್ತಿಮನೆಯಲ್ಲಿ ನಡೆದಿದೆ.
ಗೋಪೂಜೆಗೆ ನಂತರ ಇಟ್ಟಿದ್ದ ಸರ ನಾಪತ್ತೆಯಾಗಿದ್ದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಇಡೀ ಮನೆ ತುಂಬಾ ಹುಡುಕಾಡಿದ್ದರು. ಆದರೆ ಪ್ರಸಾದದ ಜೊತೆ ಬಂಗಾರದ ಸರವನ್ನು ಹಸು ನುಂಗಿದೆ ಎಂದು ಕುಟುಂಬಸ್ಥರು ಆ ನಂತರ ಖಚಿತಪಡಿಸಿಕೊಂಡಿದ್ದರು.
ಬಂಗಾರ ಹೋದರೆ ಹೋಗಲಿ ಎಂದು ಮನೆಮಂದಿ ಸುಮ್ಮನಾಗಿದ್ದರು. ಆದರೆ ಬಂಗಾರ ನುಂಗಿದ ದಿನದಿಂದ ಹಸು ಮೇವು ತಿನ್ನುವುದನ್ನು ಕಡಿಮೆ ಮಾಡಿತ್ತು. ಇದು ಹಸುವಿನ ಪ್ರಾಣಕ್ಕೆ ಕುತ್ತು ತರಬಹುದು ಎಂದು ಭಯಪಟ್ಟ ಮನೆಯವರು ಕೋಣಂದೂರಿನ ಹಿರಿಯ ಪಶು ವೈದ್ಯಾಧಿಕಾರಿಗೆ ಮಾಹಿತಿ ನೀಡಿದ್ದರು.
ಪಶುವೈದ್ಯರು ಸ್ಥಳಕ್ಕೆ ಆಗಮಿಸಿ ಯಶಸ್ವಿ ಶಸ್ತಚಿಕಿತ್ಸೆ ಮಾಡುವ ಮೂಲಕ ಬಂಗಾರದ ಸರವನ್ನು ಹೊರ ತೆಗೆದಿದ್ದಾರೆ.
ಸದ್ಯ ಹಸುವಿನ ಆರೋಗ್ಯ ಸ್ಥಿರವಾಗಿದೆ.
Cow swallows gold chain during pooja in Shivamogga.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm