ಬ್ರೇಕಿಂಗ್ ನ್ಯೂಸ್
29-11-23 08:54 pm Bangalore Correspondent ಕರ್ನಾಟಕ
ಬೆಂಗಳೂರು, ನ.29: ಕನ್ನಡ ಚಿತ್ರರಂಗದಲ್ಲಿ ಭಾರೀ ಹೈ್ ಕ್ರಿಯೇಟ್ ಮಾಡಿದ್ದ ಕಾಂತಾರ ಚಿತ್ರದ ನಟನೆಗಾಗಿ ರಿಷಬ್ ಶೆಟ್ಟಿ ಪ್ರತಿಷ್ಠಿತ ಸಿಲ್ವರ್ ಪಿಕಾಕ್ ಪ್ರಶಸ್ತಿ ಪಡೆದಿದ್ದಾರೆ. 1978ರಲ್ಲಿ ಕರಾಟೆ ಕಿಂಗ್ ಪಾತ್ರ ಮಾಡಿದ್ದ ಖ್ಯಾತ ನಟ ಶಂಕರ್ ನಾಗ್ ತಮ್ಮ ನಟನೆಯ "ಒಂದಾನೊಂದು ಕಾಲದಲ್ಲಿ" ಚಿತ್ರಕ್ಕಾಗಿ ಸಿಲ್ವರ್ ಪಿಕಾಕ್ ಪ್ರಶಸ್ತಿ ಪಡೆದಿದ್ದರು.
ಆನಂತರ ಈ ಪ್ರಶಸ್ತಿ ಪಡೆದ ಕನ್ನಡದ 2ನೇ ನಟ ಎಂಬ ಖ್ಯಾತಿಗೆ ರಿಷಬ್ ಶೆಟ್ಟಿ ಪಾತ್ರರಾಗಿದ್ದಾರೆ. 54ನೇ ಗೋವಾ ಅಂತಾರಾಷ್ಟ್ರೀಯ ಚಿತ್ರೋತ್ಸವ ದಲ್ಲಿ ರಿಷಬ್ ಶೆಟ್ಟಿ ಈ ಗೌರವಕ್ಕೆ ಪಾತ್ರರಾಗಿದ್ದು, ಪ್ರಶಸ್ತಿ ಪ್ರಮಾಣ ಪತ್ರ, ರಜತ ಮಯೂರ ಹಾಗೂ 15 ಲಕ್ಷ ರೂ. ನಗದನ್ನು ಒಳಗೊಂಡಿದೆ. ಗೋವಾ ಮುಖ್ಯಮಂತ್ರಿ ಡಾ.ಪ್ರಮೋದ ಸಾವಂತ್ ಅವರು ಪ್ರಶಸ್ತಿ ನೀಡಿ ಗೌರವಿಸಿದ್ದಾರೆ.

ಪ್ರತಿಷ್ಠಿತ ಗೋಲ್ಡನ್ ಪೀಕಾಕ್ ಪ್ರಶಸ್ತಿಗೆ 12 ಅಂತಾರಾಷ್ಟ್ರೀಯ ಮತ್ತು 3 ಭಾರತೀಯ ಸಿನಿಮಾಗಳು ಪ್ರಬಲ ಸ್ಪರ್ಧೆ ನೀಡಿದ್ದವು. ಆದರೆ ಎಂಡ್ಲೆಸ್ ಬಾರ್ಡರ್ಸ್' ಪ್ರಶಸ್ತಿ ಗಿಟ್ಟಿಸಿಕೊಂಡಿದೆ. 'ಮೈಕೆಲ್ ಡಗ್ಲಾಸ್' ಚಿತ್ರ ಸತ್ಯಜಿತ್ ರೇ ಪ್ರಶಸ್ತಿಗೆ ಪಾತ್ರವಾಗಿದೆ.
ಕಳೆದ ವರ್ಷ ಗೋವಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಾಂತಾರ ಚಿತ್ರದ ಪ್ರಚಾರಕ್ಕಾಗಿ ಬಂದಿದ್ದೆವು. ಈ ಬಾರಿ ನಮ್ಮ ಸಿನಿಮಾ ಅಂತಾರಾಷ್ಟ್ರೀಯ ಸ್ಪರ್ಧಾ ವಿಭಾಗದಲ್ಲಿ ಸ್ಪರ್ಧಿಸಿ ತೀರ್ಪುಗಾರರ ವಿಶೇಷ ಪ್ರಶಸ್ತಿ ಗೆದ್ದಿದೆ. ಇದು ನಮ್ಮೆಲ್ಲ ತಂಡದ ಸದಸ್ಯರಿಗೆ ಸಂದ ಗೌರವ ಎಂದು ರಿಷಬ್ ಶೆಟ್ಟಿ ಸಂತಸ ವ್ಯಕ್ತಪಡಿಸಿದ್ದಾರೆ.
Hombale Films is undeniably one of the most prestigious productions in Indian cinema. The production house is serving the audiences with distinctive content, and in recent years they have treated the audiences to two of the biggest blockbusters, “KGF Chapter 2” and “Kantara” The film Kantara is undeniably the film that took the audiences on a divine ride through nature and God.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm