ಬ್ರೇಕಿಂಗ್ ನ್ಯೂಸ್
29-11-23 08:54 pm Bangalore Correspondent ಕರ್ನಾಟಕ
ಬೆಂಗಳೂರು, ನ.29: ಕನ್ನಡ ಚಿತ್ರರಂಗದಲ್ಲಿ ಭಾರೀ ಹೈ್ ಕ್ರಿಯೇಟ್ ಮಾಡಿದ್ದ ಕಾಂತಾರ ಚಿತ್ರದ ನಟನೆಗಾಗಿ ರಿಷಬ್ ಶೆಟ್ಟಿ ಪ್ರತಿಷ್ಠಿತ ಸಿಲ್ವರ್ ಪಿಕಾಕ್ ಪ್ರಶಸ್ತಿ ಪಡೆದಿದ್ದಾರೆ. 1978ರಲ್ಲಿ ಕರಾಟೆ ಕಿಂಗ್ ಪಾತ್ರ ಮಾಡಿದ್ದ ಖ್ಯಾತ ನಟ ಶಂಕರ್ ನಾಗ್ ತಮ್ಮ ನಟನೆಯ "ಒಂದಾನೊಂದು ಕಾಲದಲ್ಲಿ" ಚಿತ್ರಕ್ಕಾಗಿ ಸಿಲ್ವರ್ ಪಿಕಾಕ್ ಪ್ರಶಸ್ತಿ ಪಡೆದಿದ್ದರು.
ಆನಂತರ ಈ ಪ್ರಶಸ್ತಿ ಪಡೆದ ಕನ್ನಡದ 2ನೇ ನಟ ಎಂಬ ಖ್ಯಾತಿಗೆ ರಿಷಬ್ ಶೆಟ್ಟಿ ಪಾತ್ರರಾಗಿದ್ದಾರೆ. 54ನೇ ಗೋವಾ ಅಂತಾರಾಷ್ಟ್ರೀಯ ಚಿತ್ರೋತ್ಸವ ದಲ್ಲಿ ರಿಷಬ್ ಶೆಟ್ಟಿ ಈ ಗೌರವಕ್ಕೆ ಪಾತ್ರರಾಗಿದ್ದು, ಪ್ರಶಸ್ತಿ ಪ್ರಮಾಣ ಪತ್ರ, ರಜತ ಮಯೂರ ಹಾಗೂ 15 ಲಕ್ಷ ರೂ. ನಗದನ್ನು ಒಳಗೊಂಡಿದೆ. ಗೋವಾ ಮುಖ್ಯಮಂತ್ರಿ ಡಾ.ಪ್ರಮೋದ ಸಾವಂತ್ ಅವರು ಪ್ರಶಸ್ತಿ ನೀಡಿ ಗೌರವಿಸಿದ್ದಾರೆ.

ಪ್ರತಿಷ್ಠಿತ ಗೋಲ್ಡನ್ ಪೀಕಾಕ್ ಪ್ರಶಸ್ತಿಗೆ 12 ಅಂತಾರಾಷ್ಟ್ರೀಯ ಮತ್ತು 3 ಭಾರತೀಯ ಸಿನಿಮಾಗಳು ಪ್ರಬಲ ಸ್ಪರ್ಧೆ ನೀಡಿದ್ದವು. ಆದರೆ ಎಂಡ್ಲೆಸ್ ಬಾರ್ಡರ್ಸ್' ಪ್ರಶಸ್ತಿ ಗಿಟ್ಟಿಸಿಕೊಂಡಿದೆ. 'ಮೈಕೆಲ್ ಡಗ್ಲಾಸ್' ಚಿತ್ರ ಸತ್ಯಜಿತ್ ರೇ ಪ್ರಶಸ್ತಿಗೆ ಪಾತ್ರವಾಗಿದೆ.
ಕಳೆದ ವರ್ಷ ಗೋವಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಾಂತಾರ ಚಿತ್ರದ ಪ್ರಚಾರಕ್ಕಾಗಿ ಬಂದಿದ್ದೆವು. ಈ ಬಾರಿ ನಮ್ಮ ಸಿನಿಮಾ ಅಂತಾರಾಷ್ಟ್ರೀಯ ಸ್ಪರ್ಧಾ ವಿಭಾಗದಲ್ಲಿ ಸ್ಪರ್ಧಿಸಿ ತೀರ್ಪುಗಾರರ ವಿಶೇಷ ಪ್ರಶಸ್ತಿ ಗೆದ್ದಿದೆ. ಇದು ನಮ್ಮೆಲ್ಲ ತಂಡದ ಸದಸ್ಯರಿಗೆ ಸಂದ ಗೌರವ ಎಂದು ರಿಷಬ್ ಶೆಟ್ಟಿ ಸಂತಸ ವ್ಯಕ್ತಪಡಿಸಿದ್ದಾರೆ.
Hombale Films is undeniably one of the most prestigious productions in Indian cinema. The production house is serving the audiences with distinctive content, and in recent years they have treated the audiences to two of the biggest blockbusters, “KGF Chapter 2” and “Kantara” The film Kantara is undeniably the film that took the audiences on a divine ride through nature and God.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm