ಬ್ರೇಕಿಂಗ್ ನ್ಯೂಸ್
01-12-23 03:29 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.1: ಬೆಂಗಳೂರಿನಲ್ಲಿ 40ಕ್ಕು ಹೆಚ್ಚು ಖಾಸಗಿ ಶಾಲೆಗಳಿಗೆ ಇಸ್ಲಾಂ ಹೆಸರಲ್ಲಿ ಬಾಂಬ್ ಬೆದರಿಕೆ ಹಾಕಲಾಗಿದ್ದು ಮಕ್ಕಳು, ಪೋಷಕರು ಮತ್ತು ಶಾಲಾ ಸಿಬಂದಿಯನ್ನು ಆತಂಕಕ್ಕೆ ಒಳಪಡಿಸಿದೆ. ಬೆಂಗಳೂರು ಉತ್ತರ ವಲಯ ಮತ್ತು ಬನ್ನೇರುಘಟ್ಟ ವ್ಯಾಪ್ತಿಯ 40ಕ್ಕೂ ಶಾಲೆಗಳಿಗೆ ಬೆದರಿಕೆ ಇರುವ ಇಮೇಲ್ ಬಂದಿದೆ.
ರಾಜ್ಯ ಸರ್ಕಾರ ಮತ್ತು ಪೊಲೀಸ್ ಇಲಾಖೆ ಇದನ್ನು ಗಂಭೀರವಾಗಿ ಪರಿಗಣಿಸಿದೆ. ಸುರಕ್ಷತಾ ದೃಷ್ಟಿಯಿಂದ ಶಾಲೆಗಳಿಗೆ ರಜೆ ಸಾರಲಾಗಿದೆ. ಖಾರಿಜೈಟ್ಸ್ ಎಂಬ ಮೂಲಭೂತವಾದಿ ಸಂಘಟನೆ ಹೆಸರಲ್ಲಿ ಇ-ಮೇಲ್ ಬಂದಿದೆ. ಎಲ್ಲಾ ಶಾಲೆಗೂ ಒಂದೇ ರೀತಿಯ ಇ- ಮೇಲ್ ಬಂದಿದೆ ಎಂದು ಹೇಳಲಾಗುತ್ತಿದೆ.

ಇ-ಮೇಲ್ನಲ್ಲಿ ಏನಿದೆ ಬೆದರಿಕೆ ?
ನಿಮ್ಮನ್ನು, ನಿಮ್ಮ ಮಕ್ಕಳನ್ನು ಕೊಲ್ಲುತ್ತೇವೆ. ತಾಜ್ ಮೇಲೆ ದಾಳಿ ಮಾಡಿದಂತೆ ದಾಳಿ ಮಾಡುತ್ತೇವೆ. ಇಸ್ಲಾಂಗೆ ಮತಾಂತರವಾಗಿ ಇಲ್ಲವೇ ಸಾಯಲು ಸಿದ್ಧರಾಗಿ ಎಂದು ಕೆಂಗೇರಿಯ ಚಿತ್ರಕೂಟ ಶಾಲೆಗೆ ಬಂದ ಬೆದರಿಕೆ ಇ-ಮೇಲ್ನಲ್ಲಿ ತಿಳಿಸಲಾಗಿದೆ.


ಶಾಲೆಯ ಮೈದಾನದಲ್ಲಿ ಸ್ಫೋಟಕಗಳನ್ನು ಇರಿಸಿದ್ದೇವೆ. ನವೆಂಬರ್ 26ರಂದು ಅಲ್ಲಾಹನ ಮಾರ್ಗದಲ್ಲಿ ನಮ್ಮ ಹುತಾತ್ಮರು ನೂರಾರು ಮೂರ್ತಿ ಪೂಜಕರನ್ನು ಹತ್ಯೆ ಮಾಡಿದ್ದಾರೆ. ಲಕ್ಷಾಂತರ ಕಾಫಿರರ ಕುತ್ತಿಗೆಗೆ ಕತ್ತಿ ಹಿಡಿಯೋದರಲ್ಲಿ ಅವರು ಶಕ್ತಿಶಾಲಿಗಳಾಗಿದ್ದಾರೆ. ನೂರಾರು ಮುಜಾಹಿದ್ಗಳು ಅಲ್ಲಾಹನ ಮಾರ್ಗದಲ್ಲಿ ಹೋರಾಡಲು ಸಜ್ಜಾಗಿದ್ದೇವೆ. ನೀವೆಲ್ಲರೂ ಅಲ್ಲಾಹನ ಶತ್ರುಗಳು. ನಾವು ನಿಮ್ಮನ್ನು ಹಾಗೂ ನಿಮ್ಮ ಮಕ್ಕಳನ್ನು ಹತ್ಯೆ ಮಾಡುತ್ತೇವೆ. ನೀವು ನಮ್ಮ ಗುಲಾಮರಾಗದೆ ಬೇರೆ ಆಯ್ಕೆಗಳಿಲ್ಲ. ಅಲ್ಲಾಹನ ನೈಜ ಧರ್ಮವನ್ನು ಸ್ವೀಕರಿಸಿ. ದೇಗುಲಗಳು, ನಿಮ್ಮ ಮೂರ್ತಿಗಳು, ಬುದ್ಧನಿಂದ ಇನ್ಫಿನಿಟಿ ವರೆಗೆ ಸ್ಫೋಟಕಗಳೊಂದಿಗೆ ಅವರು ಬರುತ್ತಿದ್ದಾರೆ. ಬಿಸ್ಮಿಲ್ಲಾಹ್, ನಾವು ಇಡೀ ಭಾರತದಲ್ಲಿ ಅಲ್ಲಾಹನ ನೈಜ ಧರ್ಮವನ್ನು ಎಲ್ಲೆಡೆ ಹರಡಲಿದ್ದೇವೆ. ನಾವು ನಿಮ್ಮ ಮೇಲೆ ದಾಳಿಕೋರರನ್ನು ಕಳಿಸಿದ್ದೇವೆ. ಬಿಸ್ಮಿಲ್ಲಾಹ್, ನಾಳೆ ಪ್ರಪಂಚದಾದ್ಯಂತ ಸಾವಿರಾರು ಝಿಯೋನಿಸ್ಟ್ಗಳು ಸಾಯಲಿದ್ದಾರೆ. ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಇಸ್ಲಾಂನ ಭಾರವಾದ ಖಡ್ಗಕ್ಕೆ ಸಿಲುಕಿ ಸಾಯಿರಿ. ಸತ್ಯನಿಷೇಧಿಗಳು ನಿಮ್ಮೆ ಮುಂದೆ ಸಿಕ್ಕಾಗ ಅವ್ರ ಶಿರಚ್ಛೇದ ಮಾಡಿರಿ. ಶಿರಚ್ಛೇದ ಮಾಡಿರಿ ಹಾಗೂ ಅವರ ಎಲ್ಲಾ ಬೆರಳುಗಳನ್ನೂ ಕತ್ತರಿಸಿ. ಬಹುದೇವಾರಾಧಕರು ನಿಮ್ಮ ವಿರುದ್ಧ ಹೋರಾಟ ಮಾಡುವಂತೆ ನೀವೂ ಅವರ ವಿರುದ್ಧ ಹೋರಾಡಿರಿ. ಅಲ್ಲಾಹು ಅಕ್ಬರ್ ಎಂದು ಇಮೇಲ್ ನಲ್ಲಿ ಬೆದರಿಕೆ ಹಾಕಲಾಗಿದೆ.
ಬನ್ನೇರುಘಟ್ಟದ 7 ಶಾಲೆಗಳಿಗೆ ಹುಸಿ ಬಾಂಬ್ ಕರೆ
ಹೆಬ್ಬಗೋಡಿಯ ನಾಲ್ಕು ಶಾಲೆಗಳಿಗೆ ಬಾಂಬ್ ಬೆದರಿಕೆ
ಗ್ರೀನ್ ಹುಡ್ ಇಂಟರ್ನ್ಯಾಷನಲ್ ಹೈಸ್ಕೂಲ್,
ಜಿಗಣಿಯ ಎರಡು ಶಾಲೆಗಳಿಗೆ ಬಾಂಬ್ ಬೆದರಿಕೆ
As many as 44 schools across Bengaluru received bomb threats through anonymous emails on Friday, causing panic among students, parents, and school authorities.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm