ಬ್ರೇಕಿಂಗ್ ನ್ಯೂಸ್
01-12-23 10:28 pm Bangalore Correspondent ಕರ್ನಾಟಕ
ಬೆಂಗಳೂರು, ಡಿ 01: ಬಾಂಬ್ ಇಡುವವರಿಗೆ ಕಾಂಗ್ರೆಸ್ ಬೆಂಬಲ ನೀಡುತ್ತಿದೆ. ಅದರಿಂದಲೇ ರಾಜ್ಯದಲ್ಲಿ ಬಾಂಬ್ ಬೆದರಿಕೆ ಹೆಚ್ಚುತ್ತಿವೆ ಎಂದು ಬಿಜೆಪಿ ಶಾಸಕ ಎನ್ ಮುನಿರತ್ನ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಬೆಂಬಲದಿಂದಲೇ ಶಾಲೆಗಳಿಗೆ ಬಾಂಬ್ ಬೆದರಿಕೆಗಳು ಹೆಚ್ಚುತ್ತಿವೆ. ಆದರೆ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ನಾನು ಹೇಳುವುದಿಲ್ಲ. ಈಗ ಬಿಜೆಪಿಯ ದೊಡ್ಡ ದೊಡ್ಡ ನಾಯಕರು ಮುಸ್ಲಿಂ ಸಮುದಾಯದ ಸ್ಪೀಕರ್ ಯುಟಿ ಖಾದರ್ ಅವರಿಗೆ ನಮಸ್ಕರಿಸುತ್ತಾರೆ ಎಂಬ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಹೇಳಿಕೆ ಜನರಿಗೆ ನೋವುಂಟು ಮಾಡಿದೆ. ರಾಜ್ಯ ಸರ್ಕಾರವು ತನ್ನ ಸಚಿವರು ಜವಾಬ್ದಾರಿಯುತವಾಗಿ ಮಾತನಾಡುವಂತೆ ಸೂಚಿಸಬೇಕು ಎಂದು ಸಲಹೆ ನೀಡಿದರು.
ಸ್ಪೀಕರ್ ಕೂರುವ ಜಾಗದಲ್ಲಿ ಅಶೋಕ ಸ್ತಂಭ, ಸೂರ್ಯ, ಚಂದ್ರ ಇದೆ. ಕುರ್ಚಿಯಲ್ಲಿ ಕೂರುವ ವ್ಯಕ್ತಿಗೆ ಗೌರವ ಕೊಡ್ತೀವೋ ಇಲ್ಲವೋ ಗೊತ್ತಿಲ್ಲ. ಆ ಅಶೋಕ ಸ್ತಂಭ, ಸೂರ್ಯ, ಚಂದ್ರ ಇವುಗಳಿಗಂತೂ ಕೈ ಮುಗೀತೀವಿ. ಪೀಠಕ್ಕೆ ಇಂತಹ ಅಗೌರವ ತೋರುವ ವ್ಯಕ್ತಿಗಳಿಂದಲೇ ಬಾಂಬ್ ಬೆದರಿಕೆ ಬರ್ತಿದೆ ಎಂದು ಮುನಿರತ್ನ ಹೇಳಿದರು.
ಬೆಂಗಳೂರಿನ 30ಕ್ಕೂ ಅಧಿಕ ಶಾಲೆಗಳಿಗೆ ಬೆದರಿಕೆ ;
ಬೆಂಗಳೂರಿನ 30ಕ್ಕೂ ಅಧಿಕ ಶಾಲೆಗಳಿಗೆ ಶುಕ್ರವಾರ ಮುಂಜಾನೆ 6 ಗಂಟೆ ಮತ್ತು 9 ಗಂಟೆಯ ನಡುವೆ ಈ-ಮೇಲ್ಗಳು ಬಂದಿದ್ದು, ಅದರಲ್ಲಿ ಶಾಲೆಯ ಆವರಣದಲ್ಲಿ ಬಾಂಬ್ ಇಟ್ಟಿರುವುದಾಗಿ ಹೇಳಲಾಗಿತ್ತು. ಅಪ್ಪಟ ಉಗ್ರಗಾಮಿಗಳ ಭಾಷೆಯಲ್ಲಿರುವ ಈ ಪತ್ರದಲ್ಲಿ ಒಂದೋ ನೀವು ಮುಸ್ಲಿಂ ಧರ್ಮಕ್ಕೆ ಮತಾಂತರವಾಗಬೇಕು. ಇಲ್ಲವಾದರೆ ನಿಮ್ಮನ್ನು, ನಿಮ್ಮ ಮಕ್ಕಳನ್ನು ಕೊಲ್ಲುತ್ತೇವೆ ಎಂದು ಬೆದರಿಕೆ ಹಾಕಲಾಗಿತ್ತು. ಆದರೆ, ಯಾವುದೇ ಶಾಲೆಗಳ ಆವರಣದಲ್ಲಿ ಇದುವರೆಗೆ ಬಾಂಬ್ ಪತ್ತೆಯಾಗಿಲ್ಲ.
BJP Mla Munirathna sparks controversy on Bomb Email to schools in Bangalore about Congress. Says Congress supports terror activities.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
16-09-25 02:46 pm
HK News Desk
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm