ಬ್ರೇಕಿಂಗ್ ನ್ಯೂಸ್
01-12-23 10:28 pm Bangalore Correspondent ಕರ್ನಾಟಕ
ಬೆಂಗಳೂರು, ಡಿ 01: ಬಾಂಬ್ ಇಡುವವರಿಗೆ ಕಾಂಗ್ರೆಸ್ ಬೆಂಬಲ ನೀಡುತ್ತಿದೆ. ಅದರಿಂದಲೇ ರಾಜ್ಯದಲ್ಲಿ ಬಾಂಬ್ ಬೆದರಿಕೆ ಹೆಚ್ಚುತ್ತಿವೆ ಎಂದು ಬಿಜೆಪಿ ಶಾಸಕ ಎನ್ ಮುನಿರತ್ನ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಬೆಂಬಲದಿಂದಲೇ ಶಾಲೆಗಳಿಗೆ ಬಾಂಬ್ ಬೆದರಿಕೆಗಳು ಹೆಚ್ಚುತ್ತಿವೆ. ಆದರೆ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ನಾನು ಹೇಳುವುದಿಲ್ಲ. ಈಗ ಬಿಜೆಪಿಯ ದೊಡ್ಡ ದೊಡ್ಡ ನಾಯಕರು ಮುಸ್ಲಿಂ ಸಮುದಾಯದ ಸ್ಪೀಕರ್ ಯುಟಿ ಖಾದರ್ ಅವರಿಗೆ ನಮಸ್ಕರಿಸುತ್ತಾರೆ ಎಂಬ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಹೇಳಿಕೆ ಜನರಿಗೆ ನೋವುಂಟು ಮಾಡಿದೆ. ರಾಜ್ಯ ಸರ್ಕಾರವು ತನ್ನ ಸಚಿವರು ಜವಾಬ್ದಾರಿಯುತವಾಗಿ ಮಾತನಾಡುವಂತೆ ಸೂಚಿಸಬೇಕು ಎಂದು ಸಲಹೆ ನೀಡಿದರು.
ಸ್ಪೀಕರ್ ಕೂರುವ ಜಾಗದಲ್ಲಿ ಅಶೋಕ ಸ್ತಂಭ, ಸೂರ್ಯ, ಚಂದ್ರ ಇದೆ. ಕುರ್ಚಿಯಲ್ಲಿ ಕೂರುವ ವ್ಯಕ್ತಿಗೆ ಗೌರವ ಕೊಡ್ತೀವೋ ಇಲ್ಲವೋ ಗೊತ್ತಿಲ್ಲ. ಆ ಅಶೋಕ ಸ್ತಂಭ, ಸೂರ್ಯ, ಚಂದ್ರ ಇವುಗಳಿಗಂತೂ ಕೈ ಮುಗೀತೀವಿ. ಪೀಠಕ್ಕೆ ಇಂತಹ ಅಗೌರವ ತೋರುವ ವ್ಯಕ್ತಿಗಳಿಂದಲೇ ಬಾಂಬ್ ಬೆದರಿಕೆ ಬರ್ತಿದೆ ಎಂದು ಮುನಿರತ್ನ ಹೇಳಿದರು.
ಬೆಂಗಳೂರಿನ 30ಕ್ಕೂ ಅಧಿಕ ಶಾಲೆಗಳಿಗೆ ಬೆದರಿಕೆ ;
ಬೆಂಗಳೂರಿನ 30ಕ್ಕೂ ಅಧಿಕ ಶಾಲೆಗಳಿಗೆ ಶುಕ್ರವಾರ ಮುಂಜಾನೆ 6 ಗಂಟೆ ಮತ್ತು 9 ಗಂಟೆಯ ನಡುವೆ ಈ-ಮೇಲ್ಗಳು ಬಂದಿದ್ದು, ಅದರಲ್ಲಿ ಶಾಲೆಯ ಆವರಣದಲ್ಲಿ ಬಾಂಬ್ ಇಟ್ಟಿರುವುದಾಗಿ ಹೇಳಲಾಗಿತ್ತು. ಅಪ್ಪಟ ಉಗ್ರಗಾಮಿಗಳ ಭಾಷೆಯಲ್ಲಿರುವ ಈ ಪತ್ರದಲ್ಲಿ ಒಂದೋ ನೀವು ಮುಸ್ಲಿಂ ಧರ್ಮಕ್ಕೆ ಮತಾಂತರವಾಗಬೇಕು. ಇಲ್ಲವಾದರೆ ನಿಮ್ಮನ್ನು, ನಿಮ್ಮ ಮಕ್ಕಳನ್ನು ಕೊಲ್ಲುತ್ತೇವೆ ಎಂದು ಬೆದರಿಕೆ ಹಾಕಲಾಗಿತ್ತು. ಆದರೆ, ಯಾವುದೇ ಶಾಲೆಗಳ ಆವರಣದಲ್ಲಿ ಇದುವರೆಗೆ ಬಾಂಬ್ ಪತ್ತೆಯಾಗಿಲ್ಲ.
BJP Mla Munirathna sparks controversy on Bomb Email to schools in Bangalore about Congress. Says Congress supports terror activities.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm