ಬ್ರೇಕಿಂಗ್ ನ್ಯೂಸ್
01-12-23 10:28 pm Bangalore Correspondent ಕರ್ನಾಟಕ
ಬೆಂಗಳೂರು, ಡಿ 01: ಬಾಂಬ್ ಇಡುವವರಿಗೆ ಕಾಂಗ್ರೆಸ್ ಬೆಂಬಲ ನೀಡುತ್ತಿದೆ. ಅದರಿಂದಲೇ ರಾಜ್ಯದಲ್ಲಿ ಬಾಂಬ್ ಬೆದರಿಕೆ ಹೆಚ್ಚುತ್ತಿವೆ ಎಂದು ಬಿಜೆಪಿ ಶಾಸಕ ಎನ್ ಮುನಿರತ್ನ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಬೆಂಬಲದಿಂದಲೇ ಶಾಲೆಗಳಿಗೆ ಬಾಂಬ್ ಬೆದರಿಕೆಗಳು ಹೆಚ್ಚುತ್ತಿವೆ. ಆದರೆ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ನಾನು ಹೇಳುವುದಿಲ್ಲ. ಈಗ ಬಿಜೆಪಿಯ ದೊಡ್ಡ ದೊಡ್ಡ ನಾಯಕರು ಮುಸ್ಲಿಂ ಸಮುದಾಯದ ಸ್ಪೀಕರ್ ಯುಟಿ ಖಾದರ್ ಅವರಿಗೆ ನಮಸ್ಕರಿಸುತ್ತಾರೆ ಎಂಬ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಹೇಳಿಕೆ ಜನರಿಗೆ ನೋವುಂಟು ಮಾಡಿದೆ. ರಾಜ್ಯ ಸರ್ಕಾರವು ತನ್ನ ಸಚಿವರು ಜವಾಬ್ದಾರಿಯುತವಾಗಿ ಮಾತನಾಡುವಂತೆ ಸೂಚಿಸಬೇಕು ಎಂದು ಸಲಹೆ ನೀಡಿದರು.
ಸ್ಪೀಕರ್ ಕೂರುವ ಜಾಗದಲ್ಲಿ ಅಶೋಕ ಸ್ತಂಭ, ಸೂರ್ಯ, ಚಂದ್ರ ಇದೆ. ಕುರ್ಚಿಯಲ್ಲಿ ಕೂರುವ ವ್ಯಕ್ತಿಗೆ ಗೌರವ ಕೊಡ್ತೀವೋ ಇಲ್ಲವೋ ಗೊತ್ತಿಲ್ಲ. ಆ ಅಶೋಕ ಸ್ತಂಭ, ಸೂರ್ಯ, ಚಂದ್ರ ಇವುಗಳಿಗಂತೂ ಕೈ ಮುಗೀತೀವಿ. ಪೀಠಕ್ಕೆ ಇಂತಹ ಅಗೌರವ ತೋರುವ ವ್ಯಕ್ತಿಗಳಿಂದಲೇ ಬಾಂಬ್ ಬೆದರಿಕೆ ಬರ್ತಿದೆ ಎಂದು ಮುನಿರತ್ನ ಹೇಳಿದರು.
ಬೆಂಗಳೂರಿನ 30ಕ್ಕೂ ಅಧಿಕ ಶಾಲೆಗಳಿಗೆ ಬೆದರಿಕೆ ;
ಬೆಂಗಳೂರಿನ 30ಕ್ಕೂ ಅಧಿಕ ಶಾಲೆಗಳಿಗೆ ಶುಕ್ರವಾರ ಮುಂಜಾನೆ 6 ಗಂಟೆ ಮತ್ತು 9 ಗಂಟೆಯ ನಡುವೆ ಈ-ಮೇಲ್ಗಳು ಬಂದಿದ್ದು, ಅದರಲ್ಲಿ ಶಾಲೆಯ ಆವರಣದಲ್ಲಿ ಬಾಂಬ್ ಇಟ್ಟಿರುವುದಾಗಿ ಹೇಳಲಾಗಿತ್ತು. ಅಪ್ಪಟ ಉಗ್ರಗಾಮಿಗಳ ಭಾಷೆಯಲ್ಲಿರುವ ಈ ಪತ್ರದಲ್ಲಿ ಒಂದೋ ನೀವು ಮುಸ್ಲಿಂ ಧರ್ಮಕ್ಕೆ ಮತಾಂತರವಾಗಬೇಕು. ಇಲ್ಲವಾದರೆ ನಿಮ್ಮನ್ನು, ನಿಮ್ಮ ಮಕ್ಕಳನ್ನು ಕೊಲ್ಲುತ್ತೇವೆ ಎಂದು ಬೆದರಿಕೆ ಹಾಕಲಾಗಿತ್ತು. ಆದರೆ, ಯಾವುದೇ ಶಾಲೆಗಳ ಆವರಣದಲ್ಲಿ ಇದುವರೆಗೆ ಬಾಂಬ್ ಪತ್ತೆಯಾಗಿಲ್ಲ.
BJP Mla Munirathna sparks controversy on Bomb Email to schools in Bangalore about Congress. Says Congress supports terror activities.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm