ಬ್ರೇಕಿಂಗ್ ನ್ಯೂಸ್
01-12-23 10:57 pm HK News Desk ಕರ್ನಾಟಕ
ಮಡಿಕೇರಿ, ಡಿ.1: ಮೈಸೂರಿನ ಕೊಣಸೂರು ಸರ್ಕಾರಿ ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದಲ್ಲಿ ವೈದ್ಯನಾಗಿದ್ದ ವ್ಯಕ್ತಿಯೊಬ್ಬರು ಶುಕ್ರವಾರ ಕುಶಾಲನಗರದಲ್ಲಿ ನಿಲ್ಲಿಸಿದ್ದ ಕಾರಿನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ಕುಶಾಲನಗರ ತಾಲ್ಲೂಕಿನ ಆನೆಕಾಡು ಗ್ರಾಮದ ಬಳಿ, ರಾಷ್ಟ್ರೀಯ ಹೆದ್ದಾರಿ ಬಳಿ ನಿಂತಿದ್ದ ಕಾರಿನಲ್ಲಿ ವೈದ್ಯ ಡಾ. ಸತೀಶ್(47) ಶವವಾಗಿ ಪತ್ತೆಯಾಗಿದ್ದಾರೆ. ಸತೀಶ್ ಮಂಡ್ಯ ಜಿಲ್ಲೆ ಪಾಂಡವಪುರ ಬಳಿಯ ಶಿವಳ್ಳಿ ಗ್ರಾಮದ ನಿವಾಸಿಯಾಗಿದ್ದು, ಇತ್ತೀಚೆಗೆ ಬೆಳಕಿಗೆ ಬಂದ 900 ಭ್ರೂಣ ಹತ್ಯೆ ಪ್ರಕರಣದಲ್ಲಿ ಅವರ ಹೆಸರು ಕೇಳಿಬಂದಿತ್ತು.
ಬಂಧಿತ ಆರೋಪಿಗಳು ವಿಚಾರಣೆ ವೇಳೆ ಸತೀಶ್ ಅವರ ಹೆಸರು ಹೇಳಿದ್ದರು ಎನ್ನಲಾಗಿದೆ. ಅಲ್ಲದೆ ಭ್ರೂಣ ಹತ್ಯೆ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ವೈದ್ಯ ಸತೀಶ್ ಅವರು ತಲೆಮರೆಸಿಕೊಂಡಿದ್ದರು. ರಾಜ್ಯ ಸರ್ಕಾರ ಈಗ ಭ್ರೂಣ ಹತ್ಯೆ ಪ್ರಕರಣವನ್ನು ಸಿಐಡಿಗೆ ವಹಿಸಿದ್ದು, ಸಿಕ್ಕಿಬೀಳುವ ಭಯದಿಂದ ವೈದ್ಯ ಸತೀಶ್ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ವೈದ್ಯನ ಸಾವು ಹಲವು ಅನುಮಾನಕ್ಕೆ ಕಾರಣವಾಗಿದ್ದು, ಕುಶಾಲನಗರ ಗ್ರಾಮಾಂತರ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Bengalore child selling racket, Madikeri accused doctor body found in car. Investigations into the sex determination racket busted by the Baiyappanahalli police on September 15 have revealed that two doctors and their seven hospital staff involved in the racket had performed 242 sex determination and abortion of female infants in the last three months.
12-03-26 02:48 pm
HK News Staffer
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
ಲಕ್ಕುಂಡಿಯಲ್ಲಿ ಸಿಕ್ಕ ನಿಧಿ 500 ರಿಂದ 600 ವರ್ಷ ಹಳ...
11-03-26 12:57 pm
ಶಿಕ್ಷಕರಿಗೆ ಬೀದಿ ನಾಯಿ ನಿಯಂತ್ರಣ ಜವಾಬ್ದಾರಿ ಕೊಟ್ಟ...
11-03-26 11:48 am
12-03-26 09:03 pm
HK News Staffer
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
ಗಲ್ಫ್ ಯುದ್ಧ ; ವಿಷಯುಕ್ತ ಬಿಳಿ ರಂಜಕ ಬಾಂಬ್ ಬಳಕೆ,...
10-03-26 09:46 pm
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
12-03-26 02:44 pm
HK News Staffer
Cyber Fraud Awareness, Mangalore: ಸೈಬರ್ ವಂಚನೆ...
12-03-26 08:33 am
Gas News, Mangalore: ಗಲ್ಫ್ ಯುದ್ಧಕ್ಕೆ ಗ್ಯಾಸ್ ಟ...
11-03-26 09:15 pm
ಬಾಡಿಗೆ ಮನೆಯಲ್ಲಿ ಡ್ರಗ್ಸ್ ಮಾರಾಟ ; ಬಂಟ್ವಾಳದ ನೇರಳ...
11-03-26 07:22 pm
ಗ್ಯಾಸ್ ಬಿಕ್ಕಟ್ಟು ; ಕುಕ್ಕೆ ಸುಬ್ರಹ್ಮಣ್ಯಕ್ಕೆ ತಟ್...
11-03-26 06:26 pm
12-03-26 12:12 pm
HK News Staffer
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm