ಬ್ರೇಕಿಂಗ್ ನ್ಯೂಸ್
02-12-23 10:06 pm HK News Desk ಕರ್ನಾಟಕ
ಬೀದರ್, ಡಿ.2: ಇತ್ತೀಚೆಗೆ ನಡೆದ ಪಂಚ ರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್ ಮೂರು ಕಡೆಗಳಲ್ಲಿ ಜಯ ಸಾಧಿಸಲಿದೆ. ರಾಜಸ್ತಾನದಲ್ಲಿ ಫಿಪ್ಟಿ-ಫಿಪ್ಟಿ ಇದೆ. ಮುಂದಿನ ಲೋಕಸಭೆ ಚುನಾವಣೆಗೆ ಇದು ದಿಕ್ಸೂಚಿಯಾಗಲಿದೆ ಎಂದು ಸಿದ್ದರಾಮಯ್ಯ ಭರವಸೆ ವ್ಯಕ್ತಪಡಿಸಿದರು.
ಛತ್ತೀಸಗಡ, ತೆಲಂಗಾಣ, ಮಧ್ಯ ಪ್ರದೇಶದಲ್ಲಿ ನಾವು ಗೆಲುತ್ತೇವೆ. ರಾಜಸ್ತಾನದಲ್ಲಿ ಫಿಫ್ಟಿ-ಫಿಪ್ಟಿ ಇದೆ. ತೆಲಂಗಾಣದಲ್ಲಿ ಕಾಂಗ್ರೆಸ್ ಹಾಗೂ ಬಿಆರ್ಎಸ್ ನಡುವೆ ನೇರ ಸ್ಪರ್ಧೆ ಇದೆ. ಪ್ರಧಾನಿ ನರೇಂದ್ರ ಮೋದಿಯವರು ಅಲ್ಲಿ ಸಾಕಷ್ಟು ಪ್ರಚಾರ ಮಾಡಿದ್ದಾರೆ. ಆದರೆ, ಅವರು ಐದಾರು ಸ್ಥಾನಗಳಲ್ಲಷ್ಟೇ ಗೆಲ್ಲಬಹುದು. ತೆಲಂಗಾಣದಲ್ಲಿ ನಮ್ಮ ಪಕ್ಷದ ಶಾಸಕರು ಆಪರೇಷನ್ ಕಮಲಕ್ಕೆ ಬಲಿಯಾಗುವುದಿಲ್ಲ ಎಂದು ಹೇಳಿದರು.
ಬರ ಪರಿಹಾರ ಬಿಡುಗಡೆ ಮಾಡಬೇಕೆಂದು ಕೇಂದ್ರಕ್ಕೆ ಪತ್ರ ಬರೆದು ಮನವಿ ಮಾಡಿದ್ದೇನೆ. ನರೇಗಾ ಯೋಜನೆಯಡಿ 100 ದಿನ ಉದ್ಯೋಗ ಕೊಡಬಹುದು. 150 ದಿನ ಉದ್ಯೋಗ ಕೊಡುವ ಯೋಚನೆ ಇದೆ. ಅದಕ್ಕೆ ಅನುಮತಿ ಕೊಡಬೇಕಾದವರು ಯಾರು? ಬರ ಅಧ್ಯಯನಕ್ಕೆ ಬಂದು ಹೋಗಿದ್ದಾರೆ. ಇದುವರೆಗೆ ಪರಿಹಾರ ಕೊಟ್ಟಿಲ್ಲ. ಬರ ಪರಿಹಾರದ ಹಣ ನಮ್ಮ ತೆರಿಗೆಯ ಹಣ. ಕೇಂದ್ರ ಸರ್ಕಾರ ಒಂದು ಪೈಸೆ ಕೊಡದಿದ್ದರೂ ರಾಜ್ಯದಿಂದ ಮೊದಲನೇ ಕಂತಿನಲ್ಲಿ ₹ 2 ಸಾವಿರ ಪರಿಹಾರ ಕೊಡಲು ತೀರ್ಮಾನಿಸಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದರು.
ವಿರೋಧ ಪಕ್ಷದ ನಾಯಕ ಆರ್. ಅಶೋಕ ಅವರು ನಮ್ಮ ವಿರುದ್ಧ ಆರೋಪ ಮಾಡುವುದರಲ್ಲಿ ಅರ್ಥವಿಲ್ಲ. ಕೇಂದ್ರದಲ್ಲಿ ಯಾರ ಪಕ್ಷದ ಸರ್ಕಾರವಿದೆ ಎನ್ನುವುದನ್ನು ಅಶೋಕ ಹೇಳಬೇಕು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
In the recently held elections in five states, the Congress will win three seats. There is fifty-fifty in Rajasthan. Siddaramaiah expressed hope that this will be the guiding light for the next Lok Sabha elections.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm