ಬ್ರೇಕಿಂಗ್ ನ್ಯೂಸ್
03-12-23 11:12 am HK News Desk ಕರ್ನಾಟಕ
ಮೈಸೂರು, ಡಿ.3: ಡೈರಿ ಬರೆದು ಟಾರ್ಗೆಟ್ ಮಾಡುವವರನ್ನು ಪಕ್ಷದ ಸಂಘಟನೆಯಿಂದ ದೂರವಿಟ್ಟರೆ ರಾಜ್ಯದಲ್ಲಿ ಬಿಜೆಪಿ ಪಕ್ಷ ಉದ್ದಾರವಾಗಲಿದೆ ಎಂದು ಮಾಜಿ ಸಿಎಂ ಡಿ.ವಿ. ಸದಾನಂದಗೌಡ, ಯಾರದ್ದೇ ಹೆಸರೇಳದೆ ಟಾಂಗ್ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಗುಂಪುಗಾರಿಕೆ ರಾಜಕಾರಣ ನಿಲ್ಲಬೇಕಿದೆ, ನಮ್ಮ ಗುಂಪುಗಾರಿಕೆಯಿಂದಲೇ ನಾವು ಚುನಾವಣೆ ಸೋತಿರುವುದು. ಹೀಗಾಗಿ ಡೈರಿ ಬರೆದು ಟಾರ್ಗೆಟ್ ಮಾಡುವವರನ್ನು ಸಂಘಟನೆಯಿಂದ ದೂರವಿಡಿ, ಆಗ ರಾಜ್ಯದಲ್ಲಿ ಪಕ್ಷ ಉದ್ದಾರ ಆಗುತ್ತದೆ. ಈ ಬಗ್ಗೆ ನಾನು ವಿಜಯೇಂದ್ರ ಅವರಿಗೆ ಸಲಹೆ ನೀಡಿದ್ದೇನೆ ಎಂದು ಹೇಳಿದರು. ಮೊದಲು ಅಸಮಾಧಾನ ಇರುವವರನ್ನು ಮನವೊಲಿಸಿ, ಸೋಮಣ್ಣ ಅವರ ಬಳಿ ಹೋಗಿ, ಯತ್ನಾಳ್ ಅವರನ್ನು ಭೇಟಿ ಮಾಡಿದ ಬಳಿಕ ಮಠ, ಮಂದಿರಕ್ಕೆ ಹೋಗಿ ಎಂದು ಸಲಹೆ ಮಾಡಿದರು.
ನನಗೆ ರಾಜ್ಯಾಧ್ಯಕ್ಷರಾಗಿರುವವರ ಕಷ್ಟ ಏನೆಂಬುದು ಗೊತ್ತಿದೆ. ನನ್ನ ಅವಧಿಯಲ್ಲಿಯೂ ಅನಂತ ಕುಮಾರ್, ಯಡಿಯೂರಪ್ಪ ಅವರ ಗುಂಪುಗಳಿದ್ದವು. ನಾನು ಪ್ರತಿ ದಿನ ಎಲ್ಲರ ಮನೆಗೆ ಹೋಗಿ ಬೆಣ್ಣೆ ಹಿಡಿದು ನೈಸ್ ಮಾಡಿದ್ದೆ, ಅದೇ ರೀತಿ ಎಲ್ಲರ ಮನವೊಲಿಸಿ. ನಿಮ್ಮ ತಂದೆಯ ಜತೆಗೆ ಉಳಿದ ಹಿರಿಯರ ಸಲಹೆ ಪಡೆಯಿರಿ ಎಂದ ಅವರು, ಮುಂದಿನ ಲೋಕಸಭೆಯಲ್ಲಿ ಯುವಕರಿಗೆ ಅವಕಾಶ ನೀಡುವ ಮೂಲಕ ಹೊಸ ರಾಜತಂತ್ರ ಜಾರಿಗೆ ತನ್ನಿ ಎಂದು ಹೇಳಿದರು.
ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಸದಾನಂದ ಗೌಡ, ”ನನ್ನ ರಾಜಕೀಯ ಜೀವನದಲ್ಲಿ ಇಂತಹ ಸರಕಾರ ನೋಡಿಲ್ಲ. ನಾನು ಎಲ್ಲಾ ರೀತಿಯ ಅಧಿಕಾರ ಅನುಭವಿಸಿದ್ದೇನ, ಆದರೆ ಈ ರೀತಿಯ ಸರಕಾರ ನೋಡಿಲ್ಲ. ಇದು ಕರ್ನಾಟಕದ ಜನರ ಪಾಪಕ್ಕೆ ಬಂದ ಸರಕಾರವಾಗಿದ್ದು, ಯಾವುದೇ ಕೆಲಸಗಳು ಆಗುತ್ತಿಲ್ಲ ಎಂದು ಟೀಕಿಸಿದರು. ಇದೇ ವೇಳೆ ಡಿ.ಕೆ. ಶಿವಕುಮಾರ್ ಅವರ ಮೇಲಿನ ಸಿಬಿಐ ತನಿಖೆಯನ್ನು ಹಿಂಪಡೆದ ನಿರ್ಧಾರದ ಬಗ್ಗೆ ಮಾತನಾಡಿ, ”ನಾನೂ ಕಾನೂನು ಮಂತ್ರಿಯಾಗಿದ್ದವನು, ಈ ರೀತಿಯ ಕೆಲಸ ಸರಕಾರ ಮಾಡಬಾರದು. ಈ ವಿಷಯದಲ್ಲಿ ಸಿದ್ದರಾಮಯ್ಯ ಅವರಿಗೂ ತೃಪ್ತಿ ಇಲ್ಲ ಎಂದರು.
D.V. Sadananda Gowda in Mysuru, says stop having group politics slams members and that's the reason we have lost our power in Karnataka he added.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm